AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕರ ಸಂಕ್ರಾಂತಿ ಸಂಭ್ರಮ: ಜಾನುವಾರುಗಳ ಜೊತೆಗೆ ಮಾಲೀಕರಿಂದ ರ‍್ಯಾಂಪ್ ವಾಕ್​

ಹೊಸಕೋಟೆ ನಗರದ ಚೆನ್ನಬೈರೆಗೌಡ ಕ್ರೀಡಾಂಗಣದಲ್ಲಿ ಜಾನುವಾರುಗಳ ಜೊತೆಗೆ ಮಾಲೀಕರು ರ‍್ಯಾಂಪ್ ವಾಕ್​ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರತಿವರ್ಷ ರೈತರನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕಾರ್ಯಕ್ರಮನ್ನು ಹಮ್ಮಿಕೊಳ್ಳಲಾಗುತ್ತಿದೆ. 

ನವೀನ್ ಕುಮಾರ್ ಟಿ
| Updated By: ಗಂಗಾಧರ​ ಬ. ಸಾಬೋಜಿ

Updated on: Jan 15, 2024 | 9:15 PM

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದಲ್ಲಿ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಜೋರಾಗಿತ್ತು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದಲ್ಲಿ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಜೋರಾಗಿತ್ತು.

1 / 5
ಹೊಸಕೋಟೆ ನಗರದ ಚೆನ್ನಬೈರೆಗೌಡ ಕ್ರೀಡಾಂಗಣದಲ್ಲಿ ಜಾನುವಾರುಗಳ ಜೊತೆಗೆ ಮಾಲೀಕರು ರ‍್ಯಾಂಪ್ ವಾಕ್​ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರತಿವರ್ಷ ರೈತರನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕಾರ್ಯಕ್ರಮನ್ನು ಹಮ್ಮಿಕೊಳ್ಳಲಾಗುತ್ತಿದೆ. 

ಹೊಸಕೋಟೆ ನಗರದ ಚೆನ್ನಬೈರೆಗೌಡ ಕ್ರೀಡಾಂಗಣದಲ್ಲಿ ಜಾನುವಾರುಗಳ ಜೊತೆಗೆ ಮಾಲೀಕರು ರ‍್ಯಾಂಪ್ ವಾಕ್​ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರತಿವರ್ಷ ರೈತರನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕಾರ್ಯಕ್ರಮನ್ನು ಹಮ್ಮಿಕೊಳ್ಳಲಾಗುತ್ತಿದೆ. 

2 / 5
ಹಸು ಎತ್ತುಗಳ ಜೊತೆ ಮಾಲೀಕರು ವೇದಿಕೆ ಮೇಲೆ ರ‍್ಯಾಂಪ್ ವಾಕ್​ ಮಾಡಿದ್ದಾರೆ. ಬಳಿಕ ಜಾನುವಾರುಗಳಿಗೆ ಹೂಮಳೆ ಸುರಿಸಿ ಶಾಲು ಹೊದಿಸಿ ಸನ್ಮಾನ ಮಾಡಲಾಯಿತು.

ಹಸು ಎತ್ತುಗಳ ಜೊತೆ ಮಾಲೀಕರು ವೇದಿಕೆ ಮೇಲೆ ರ‍್ಯಾಂಪ್ ವಾಕ್​ ಮಾಡಿದ್ದಾರೆ. ಬಳಿಕ ಜಾನುವಾರುಗಳಿಗೆ ಹೂಮಳೆ ಸುರಿಸಿ ಶಾಲು ಹೊದಿಸಿ ಸನ್ಮಾನ ಮಾಡಲಾಯಿತು.

3 / 5
ರ‍್ಯಾಂಪ್ ವಾಕ್, ಪ್ಯಾಷನ್ ಶೋನಲ್ಲಿ ಭಾಗವಹಿಸಿದ ಮಾಲೀಕರಿಗೆ ಬೂಸ, ಕಬ್ಬು ಮೇವು ವಿತರಣೆ ಮಾಡಲಾಗಿದೆ.

ರ‍್ಯಾಂಪ್ ವಾಕ್, ಪ್ಯಾಷನ್ ಶೋನಲ್ಲಿ ಭಾಗವಹಿಸಿದ ಮಾಲೀಕರಿಗೆ ಬೂಸ, ಕಬ್ಬು ಮೇವು ವಿತರಣೆ ಮಾಡಲಾಗಿದೆ.

4 / 5
ಜಾನುವಾರುಗಳ ಈ ರ‍್ಯಾಂಪ್ ವಾಕ್ ನೋಡಲು ಗುಂಪು ಗುಂಪಾಗಿ ಕುಟುಂಬ ಸಮೇತ ಜನರು ಆಗಮಿಸಿ ವೀಕ್ಷಣೆ ಮಾಡಿದ್ದಾರೆ. 

ಜಾನುವಾರುಗಳ ಈ ರ‍್ಯಾಂಪ್ ವಾಕ್ ನೋಡಲು ಗುಂಪು ಗುಂಪಾಗಿ ಕುಟುಂಬ ಸಮೇತ ಜನರು ಆಗಮಿಸಿ ವೀಕ್ಷಣೆ ಮಾಡಿದ್ದಾರೆ. 

5 / 5
Follow us
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ