AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janhvi Kapoor: ಪ್ರಕೃತಿ ಮಧ್ಯೆ ಕಳೆದುಹೋದ ನಟಿ ಜಾನ್ವಿ ಕಪೂರ್

ಜಾನ್ವಿ ಕಪೂರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಅವರು ‘ಗೋಲ್ಡನ್ ಅವರ್​’ ಎಂದು ಕ್ಯಾಪ್ಶನ್ ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 09, 2023 | 12:45 PM

Share
ನಟಿ ಜಾನ್ವಿ ಕಪೂರ್​ಗೆ ಪ್ರಕೃತಿ ಎಂದರೆ ಸಾಕಷ್ಟು ಪ್ರೀತಿ. ಪ್ರವಾಸ ತೆರಳಿದಾಗಲೆಲ್ಲ ಅವರು ಪ್ರಕೃತಿ ಮಧ್ಯೆ ಸಮಯ ಕಳೆಯೋಕೆ ಹೆಚ್ಚು ಇಷ್ಟಪಡುತ್ತಾರೆ.

ನಟಿ ಜಾನ್ವಿ ಕಪೂರ್​ಗೆ ಪ್ರಕೃತಿ ಎಂದರೆ ಸಾಕಷ್ಟು ಪ್ರೀತಿ. ಪ್ರವಾಸ ತೆರಳಿದಾಗಲೆಲ್ಲ ಅವರು ಪ್ರಕೃತಿ ಮಧ್ಯೆ ಸಮಯ ಕಳೆಯೋಕೆ ಹೆಚ್ಚು ಇಷ್ಟಪಡುತ್ತಾರೆ.

1 / 5
ಈಗ ಜಾನ್ವಿ ಕಪೂರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಅವರು ‘ಗೋಲ್ಡನ್ ಅವರ್​’ ಎಂದು ಕ್ಯಾಪ್ಶನ್ ನೀಡಿದ್ದಾರೆ.

ಈಗ ಜಾನ್ವಿ ಕಪೂರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಅವರು ‘ಗೋಲ್ಡನ್ ಅವರ್​’ ಎಂದು ಕ್ಯಾಪ್ಶನ್ ನೀಡಿದ್ದಾರೆ.

2 / 5
ಜಾನ್ವಿ ಕಪೂರ್ ಫೋಟೋಗೆ 14 ಲಕ್ಷಕ್ಕೂ ಅಧಿಕ ಲೈಕ್ಸ್ ಬಂದಿದೆ. ಸಾವಿರಾರು ಮಂದಿ ಈ ಫೋಟೋನ ಲೈಕ್ ಮಾಡಿದ್ದಾರೆ.

ಜಾನ್ವಿ ಕಪೂರ್ ಫೋಟೋಗೆ 14 ಲಕ್ಷಕ್ಕೂ ಅಧಿಕ ಲೈಕ್ಸ್ ಬಂದಿದೆ. ಸಾವಿರಾರು ಮಂದಿ ಈ ಫೋಟೋನ ಲೈಕ್ ಮಾಡಿದ್ದಾರೆ.

3 / 5
ಜಾನ್ವಿ ಕಪೂರ್ ಅವರು ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಚಿತ್ರರಂಗದಲ್ಲಿ ಸುಲಭವಾಗಿ ಅವಕಾಶ ಪಡೆದರು. ಆದರೆ, ಅವರಿಗೆ ಈ ವರೆಗೆ ದೊಡ್ಡ ಗೆಲುವು ಸಿಕ್ಕಿಲ್ಲ.

ಜಾನ್ವಿ ಕಪೂರ್ ಅವರು ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಚಿತ್ರರಂಗದಲ್ಲಿ ಸುಲಭವಾಗಿ ಅವಕಾಶ ಪಡೆದರು. ಆದರೆ, ಅವರಿಗೆ ಈ ವರೆಗೆ ದೊಡ್ಡ ಗೆಲುವು ಸಿಕ್ಕಿಲ್ಲ.

4 / 5
ಜೂನಿಯರ್ ಎನ್​ಟಿಆರ್​ ನಟನೆಯ ‘ದೇವರ’ ಚಿತ್ರಕ್ಕೆ ಜಾನ್ವಿ ಕಪೂರ್ ನಾಯಕಿ. ಈ ಚಿತ್ರದ ಮೂಲಕ ದೊಡ್ಡ ಗೆಲುವು ಕಾಣುವ ನಿರೀಕ್ಷೆಯಲ್ಲಿ ಅವರಿದ್ದಾರೆ.

ಜೂನಿಯರ್ ಎನ್​ಟಿಆರ್​ ನಟನೆಯ ‘ದೇವರ’ ಚಿತ್ರಕ್ಕೆ ಜಾನ್ವಿ ಕಪೂರ್ ನಾಯಕಿ. ಈ ಚಿತ್ರದ ಮೂಲಕ ದೊಡ್ಡ ಗೆಲುವು ಕಾಣುವ ನಿರೀಕ್ಷೆಯಲ್ಲಿ ಅವರಿದ್ದಾರೆ.

5 / 5
Follow Us
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್​ನ್ಯೂಸ್: ವಿಡಿಯೋ ನೋಡಿ
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್​ನ್ಯೂಸ್: ವಿಡಿಯೋ ನೋಡಿ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ