Janhvi Kapoor: ಪ್ರಕೃತಿ ಮಧ್ಯೆ ಕಳೆದುಹೋದ ನಟಿ ಜಾನ್ವಿ ಕಪೂರ್

ಜಾನ್ವಿ ಕಪೂರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಅವರು ‘ಗೋಲ್ಡನ್ ಅವರ್​’ ಎಂದು ಕ್ಯಾಪ್ಶನ್ ನೀಡಿದ್ದಾರೆ.

|

Updated on: Jun 09, 2023 | 12:45 PM

ನಟಿ ಜಾನ್ವಿ ಕಪೂರ್​ಗೆ ಪ್ರಕೃತಿ ಎಂದರೆ ಸಾಕಷ್ಟು ಪ್ರೀತಿ. ಪ್ರವಾಸ ತೆರಳಿದಾಗಲೆಲ್ಲ ಅವರು ಪ್ರಕೃತಿ ಮಧ್ಯೆ ಸಮಯ ಕಳೆಯೋಕೆ ಹೆಚ್ಚು ಇಷ್ಟಪಡುತ್ತಾರೆ.

ನಟಿ ಜಾನ್ವಿ ಕಪೂರ್​ಗೆ ಪ್ರಕೃತಿ ಎಂದರೆ ಸಾಕಷ್ಟು ಪ್ರೀತಿ. ಪ್ರವಾಸ ತೆರಳಿದಾಗಲೆಲ್ಲ ಅವರು ಪ್ರಕೃತಿ ಮಧ್ಯೆ ಸಮಯ ಕಳೆಯೋಕೆ ಹೆಚ್ಚು ಇಷ್ಟಪಡುತ್ತಾರೆ.

1 / 5
ಈಗ ಜಾನ್ವಿ ಕಪೂರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಅವರು ‘ಗೋಲ್ಡನ್ ಅವರ್​’ ಎಂದು ಕ್ಯಾಪ್ಶನ್ ನೀಡಿದ್ದಾರೆ.

ಈಗ ಜಾನ್ವಿ ಕಪೂರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಅವರು ‘ಗೋಲ್ಡನ್ ಅವರ್​’ ಎಂದು ಕ್ಯಾಪ್ಶನ್ ನೀಡಿದ್ದಾರೆ.

2 / 5
ಜಾನ್ವಿ ಕಪೂರ್ ಫೋಟೋಗೆ 14 ಲಕ್ಷಕ್ಕೂ ಅಧಿಕ ಲೈಕ್ಸ್ ಬಂದಿದೆ. ಸಾವಿರಾರು ಮಂದಿ ಈ ಫೋಟೋನ ಲೈಕ್ ಮಾಡಿದ್ದಾರೆ.

ಜಾನ್ವಿ ಕಪೂರ್ ಫೋಟೋಗೆ 14 ಲಕ್ಷಕ್ಕೂ ಅಧಿಕ ಲೈಕ್ಸ್ ಬಂದಿದೆ. ಸಾವಿರಾರು ಮಂದಿ ಈ ಫೋಟೋನ ಲೈಕ್ ಮಾಡಿದ್ದಾರೆ.

3 / 5
ಜಾನ್ವಿ ಕಪೂರ್ ಅವರು ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಚಿತ್ರರಂಗದಲ್ಲಿ ಸುಲಭವಾಗಿ ಅವಕಾಶ ಪಡೆದರು. ಆದರೆ, ಅವರಿಗೆ ಈ ವರೆಗೆ ದೊಡ್ಡ ಗೆಲುವು ಸಿಕ್ಕಿಲ್ಲ.

ಜಾನ್ವಿ ಕಪೂರ್ ಅವರು ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಚಿತ್ರರಂಗದಲ್ಲಿ ಸುಲಭವಾಗಿ ಅವಕಾಶ ಪಡೆದರು. ಆದರೆ, ಅವರಿಗೆ ಈ ವರೆಗೆ ದೊಡ್ಡ ಗೆಲುವು ಸಿಕ್ಕಿಲ್ಲ.

4 / 5
ಜೂನಿಯರ್ ಎನ್​ಟಿಆರ್​ ನಟನೆಯ ‘ದೇವರ’ ಚಿತ್ರಕ್ಕೆ ಜಾನ್ವಿ ಕಪೂರ್ ನಾಯಕಿ. ಈ ಚಿತ್ರದ ಮೂಲಕ ದೊಡ್ಡ ಗೆಲುವು ಕಾಣುವ ನಿರೀಕ್ಷೆಯಲ್ಲಿ ಅವರಿದ್ದಾರೆ.

ಜೂನಿಯರ್ ಎನ್​ಟಿಆರ್​ ನಟನೆಯ ‘ದೇವರ’ ಚಿತ್ರಕ್ಕೆ ಜಾನ್ವಿ ಕಪೂರ್ ನಾಯಕಿ. ಈ ಚಿತ್ರದ ಮೂಲಕ ದೊಡ್ಡ ಗೆಲುವು ಕಾಣುವ ನಿರೀಕ್ಷೆಯಲ್ಲಿ ಅವರಿದ್ದಾರೆ.

5 / 5
Follow us
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ