AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janhvi Kapoor: ಪ್ರಕೃತಿ ಮಧ್ಯೆ ಕಳೆದುಹೋದ ನಟಿ ಜಾನ್ವಿ ಕಪೂರ್

ಜಾನ್ವಿ ಕಪೂರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಅವರು ‘ಗೋಲ್ಡನ್ ಅವರ್​’ ಎಂದು ಕ್ಯಾಪ್ಶನ್ ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 09, 2023 | 12:45 PM

Share
ನಟಿ ಜಾನ್ವಿ ಕಪೂರ್​ಗೆ ಪ್ರಕೃತಿ ಎಂದರೆ ಸಾಕಷ್ಟು ಪ್ರೀತಿ. ಪ್ರವಾಸ ತೆರಳಿದಾಗಲೆಲ್ಲ ಅವರು ಪ್ರಕೃತಿ ಮಧ್ಯೆ ಸಮಯ ಕಳೆಯೋಕೆ ಹೆಚ್ಚು ಇಷ್ಟಪಡುತ್ತಾರೆ.

ನಟಿ ಜಾನ್ವಿ ಕಪೂರ್​ಗೆ ಪ್ರಕೃತಿ ಎಂದರೆ ಸಾಕಷ್ಟು ಪ್ರೀತಿ. ಪ್ರವಾಸ ತೆರಳಿದಾಗಲೆಲ್ಲ ಅವರು ಪ್ರಕೃತಿ ಮಧ್ಯೆ ಸಮಯ ಕಳೆಯೋಕೆ ಹೆಚ್ಚು ಇಷ್ಟಪಡುತ್ತಾರೆ.

1 / 5
ಈಗ ಜಾನ್ವಿ ಕಪೂರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಅವರು ‘ಗೋಲ್ಡನ್ ಅವರ್​’ ಎಂದು ಕ್ಯಾಪ್ಶನ್ ನೀಡಿದ್ದಾರೆ.

ಈಗ ಜಾನ್ವಿ ಕಪೂರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಅವರು ‘ಗೋಲ್ಡನ್ ಅವರ್​’ ಎಂದು ಕ್ಯಾಪ್ಶನ್ ನೀಡಿದ್ದಾರೆ.

2 / 5
ಜಾನ್ವಿ ಕಪೂರ್ ಫೋಟೋಗೆ 14 ಲಕ್ಷಕ್ಕೂ ಅಧಿಕ ಲೈಕ್ಸ್ ಬಂದಿದೆ. ಸಾವಿರಾರು ಮಂದಿ ಈ ಫೋಟೋನ ಲೈಕ್ ಮಾಡಿದ್ದಾರೆ.

ಜಾನ್ವಿ ಕಪೂರ್ ಫೋಟೋಗೆ 14 ಲಕ್ಷಕ್ಕೂ ಅಧಿಕ ಲೈಕ್ಸ್ ಬಂದಿದೆ. ಸಾವಿರಾರು ಮಂದಿ ಈ ಫೋಟೋನ ಲೈಕ್ ಮಾಡಿದ್ದಾರೆ.

3 / 5
ಜಾನ್ವಿ ಕಪೂರ್ ಅವರು ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಚಿತ್ರರಂಗದಲ್ಲಿ ಸುಲಭವಾಗಿ ಅವಕಾಶ ಪಡೆದರು. ಆದರೆ, ಅವರಿಗೆ ಈ ವರೆಗೆ ದೊಡ್ಡ ಗೆಲುವು ಸಿಕ್ಕಿಲ್ಲ.

ಜಾನ್ವಿ ಕಪೂರ್ ಅವರು ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಚಿತ್ರರಂಗದಲ್ಲಿ ಸುಲಭವಾಗಿ ಅವಕಾಶ ಪಡೆದರು. ಆದರೆ, ಅವರಿಗೆ ಈ ವರೆಗೆ ದೊಡ್ಡ ಗೆಲುವು ಸಿಕ್ಕಿಲ್ಲ.

4 / 5
ಜೂನಿಯರ್ ಎನ್​ಟಿಆರ್​ ನಟನೆಯ ‘ದೇವರ’ ಚಿತ್ರಕ್ಕೆ ಜಾನ್ವಿ ಕಪೂರ್ ನಾಯಕಿ. ಈ ಚಿತ್ರದ ಮೂಲಕ ದೊಡ್ಡ ಗೆಲುವು ಕಾಣುವ ನಿರೀಕ್ಷೆಯಲ್ಲಿ ಅವರಿದ್ದಾರೆ.

ಜೂನಿಯರ್ ಎನ್​ಟಿಆರ್​ ನಟನೆಯ ‘ದೇವರ’ ಚಿತ್ರಕ್ಕೆ ಜಾನ್ವಿ ಕಪೂರ್ ನಾಯಕಿ. ಈ ಚಿತ್ರದ ಮೂಲಕ ದೊಡ್ಡ ಗೆಲುವು ಕಾಣುವ ನಿರೀಕ್ಷೆಯಲ್ಲಿ ಅವರಿದ್ದಾರೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ