Janhvi Kapoor: ಪ್ರಕೃತಿ ಮಧ್ಯೆ ಕಳೆದುಹೋದ ನಟಿ ಜಾನ್ವಿ ಕಪೂರ್
ಜಾನ್ವಿ ಕಪೂರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಅವರು ‘ಗೋಲ್ಡನ್ ಅವರ್’ ಎಂದು ಕ್ಯಾಪ್ಶನ್ ನೀಡಿದ್ದಾರೆ.
Updated on: Jun 09, 2023 | 12:45 PM
Share

ನಟಿ ಜಾನ್ವಿ ಕಪೂರ್ಗೆ ಪ್ರಕೃತಿ ಎಂದರೆ ಸಾಕಷ್ಟು ಪ್ರೀತಿ. ಪ್ರವಾಸ ತೆರಳಿದಾಗಲೆಲ್ಲ ಅವರು ಪ್ರಕೃತಿ ಮಧ್ಯೆ ಸಮಯ ಕಳೆಯೋಕೆ ಹೆಚ್ಚು ಇಷ್ಟಪಡುತ್ತಾರೆ.

ಈಗ ಜಾನ್ವಿ ಕಪೂರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಅವರು ‘ಗೋಲ್ಡನ್ ಅವರ್’ ಎಂದು ಕ್ಯಾಪ್ಶನ್ ನೀಡಿದ್ದಾರೆ.

ಜಾನ್ವಿ ಕಪೂರ್ ಫೋಟೋಗೆ 14 ಲಕ್ಷಕ್ಕೂ ಅಧಿಕ ಲೈಕ್ಸ್ ಬಂದಿದೆ. ಸಾವಿರಾರು ಮಂದಿ ಈ ಫೋಟೋನ ಲೈಕ್ ಮಾಡಿದ್ದಾರೆ.

ಜಾನ್ವಿ ಕಪೂರ್ ಅವರು ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಚಿತ್ರರಂಗದಲ್ಲಿ ಸುಲಭವಾಗಿ ಅವಕಾಶ ಪಡೆದರು. ಆದರೆ, ಅವರಿಗೆ ಈ ವರೆಗೆ ದೊಡ್ಡ ಗೆಲುವು ಸಿಕ್ಕಿಲ್ಲ.

ಜೂನಿಯರ್ ಎನ್ಟಿಆರ್ ನಟನೆಯ ‘ದೇವರ’ ಚಿತ್ರಕ್ಕೆ ಜಾನ್ವಿ ಕಪೂರ್ ನಾಯಕಿ. ಈ ಚಿತ್ರದ ಮೂಲಕ ದೊಡ್ಡ ಗೆಲುವು ಕಾಣುವ ನಿರೀಕ್ಷೆಯಲ್ಲಿ ಅವರಿದ್ದಾರೆ.
Related Photo Gallery
ದಿನ ಭವಿಷ್ಯ: ಇಂದು ಈ ರಾಶಿಯವರ ಕಷ್ಟಕ್ಕೆ ಅಸಹಕಾರ, ಜೀವನದ ಮೇಲೇ ಜುಗುಪ್ಸೆ..
ನಾಳೆ ಕೈಮಗ್ಗದ ವಸ್ತು ಖರೀದಿಸಿ; ಸ್ವದೇಶಿ ಸಂದೇಶ ನೀಡಿದ ಪ್ರಧಾನಿ ಮೋದಿ
ಭಾರತ ವಿರುದ್ಧದ ಅಭ್ಯಾಸ ಪಂದ್ಯಕ್ಕೆ ಶ್ರೀಲಂಕಾ ಇಲೆವೆನ್ ತಂಡ ಪ್ರಕಟ
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್ನ್ಯೂಸ್: ವಿಡಿಯೋ ನೋಡಿ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ
ಕೊಚ್ಚಿ ವಿಮಾನದಲ್ಲಿ ತುರ್ತು ನಿರ್ಗಮನದ ಕಿಟಕಿ ತೆರೆಯಲು ಯತ್ನಿಸಿದ ವ್ಯಕ್ತಿ; ಆಮೇಲೇನಾಯ್ತು?
ಸಿದ್ದರಾಮಯ್ಯ ಭೇಟಿಯಾದ ಮಾಜಿ ಸಚಿವ ಇಬ್ರಾಹಿಂ
ಆ 14ರಂದು ಬಸವರಾಜ ಹೊರಟ್ಟಿ ರಾಜೀನಾಮೆಗೆ ನಿರ್ಧಾರ
ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ ವಿ.ಸೋಮಣ್ಣ
ಪ್ರಿಯಾಂಕಾ ಉಪೇಂದ್ರ ಚಿತ್ರಕ್ಕೆ ಅನು ಪ್ರಭಾಕರ್ ಶುಭ ಹಾರೈಕೆ
ತಾವು ಬಳಸುವ ಸೌಂದರ್ಯ ಪ್ರಸಾಧನಗಳ ತೋರಿಸಿದ ಸನ್ನಿ ಲಿಯೋನಿ




