AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇವರ’ ಸ್ವಾಗತಕ್ಕೆ ಸಜ್ಜಾಗಿರುವ ಕರ್ನಾಟಕದ ಅಭಿಮಾನಿಗಳು, ಚಿತ್ರಗಳಲ್ಲಿ ನೋಡಿ

Jr NTR Devara Movie: ಜೂ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ನಾಳೆ ಬಿಡುಗಡೆ ಆಗಲಿದ್ದು, ಕರ್ನಾಟಕದ ಜೂ ಎನ್​ಟಿಆರ್ ಅಭಿಮಾನಿಗಳು ಸಿನಿಮಾವನ್ನು ಸ್ವಾಗತಿಸಲು ಭರ್ಜರಿಯಾಗಿ ಸಜ್ಜಾಗಿದ್ದಾರೆ. ಇಲ್ಲಿವೆ ನೋಡಿ ಕೆಲವು ಚಿತ್ರಗಳು.

ಮಂಜುನಾಥ ಸಿ.
|

Updated on: Sep 26, 2024 | 6:12 PM

Share
ಜೂ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ಸೆಪ್ಟೆಂಬರ್ 27ಕ್ಕೆ ತೆರೆಗೆ ಬರುತ್ತಿದೆ. ಕರ್ನಾಟಕದಲ್ಲಿ ಸಹ ಜೂ ಎನ್​ಟಿಆರ್​ಗೆ ದೊಡ್ಡ ಅಭಿಮಾನಿ ಬಳಗ ಇದ್ದು, ‘ದೇವರ’ ಸಿನಿಮಾ ಸ್ವಾಗತಿಸಲು ಅಭಿಮಾನಿಗಳು ಸಜ್ಜಾಗಿದ್ದಾರೆ.

ಜೂ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ಸೆಪ್ಟೆಂಬರ್ 27ಕ್ಕೆ ತೆರೆಗೆ ಬರುತ್ತಿದೆ. ಕರ್ನಾಟಕದಲ್ಲಿ ಸಹ ಜೂ ಎನ್​ಟಿಆರ್​ಗೆ ದೊಡ್ಡ ಅಭಿಮಾನಿ ಬಳಗ ಇದ್ದು, ‘ದೇವರ’ ಸಿನಿಮಾ ಸ್ವಾಗತಿಸಲು ಅಭಿಮಾನಿಗಳು ಸಜ್ಜಾಗಿದ್ದಾರೆ.

1 / 6
ಬಳ್ಳಾರಿಯಲ್ಲಿ ಜೂ ಎನ್​ಟಿಆರ್ ಅಭಿಮಾನಿಗಳು, ಮದುವೆ ಸ್ವಾಗತಕ್ಕೆ ಹಾಕುವಂತೆ ಹೂವಿನ ಬೋರ್ಡ್​ ಅನ್ನು ಚಿತ್ರಮಂದಿರಕ್ಕೆ ಹಾಕಿದ್ದಾರೆ. ಜೂ ಎನ್​ಟಿಆರ್, ಅಭಿಮಾನಿಗಳ ಬಗ್ಗೆ ಹೇಳಿದ ಮಾತನ್ನು ಬೋರ್ಡ್​ ಮೇಲೆ ಬರೆಸಿದ್ದಾರೆ.

ಬಳ್ಳಾರಿಯಲ್ಲಿ ಜೂ ಎನ್​ಟಿಆರ್ ಅಭಿಮಾನಿಗಳು, ಮದುವೆ ಸ್ವಾಗತಕ್ಕೆ ಹಾಕುವಂತೆ ಹೂವಿನ ಬೋರ್ಡ್​ ಅನ್ನು ಚಿತ್ರಮಂದಿರಕ್ಕೆ ಹಾಕಿದ್ದಾರೆ. ಜೂ ಎನ್​ಟಿಆರ್, ಅಭಿಮಾನಿಗಳ ಬಗ್ಗೆ ಹೇಳಿದ ಮಾತನ್ನು ಬೋರ್ಡ್​ ಮೇಲೆ ಬರೆಸಿದ್ದಾರೆ.

2 / 6
ಮುಳಬಾಗಿಲು ಅಭಿಮಾನಿಗಳು ‘ದೇವರ’ ಸಿನಿಮಾದಲ್ಲಿನ ಜೂ ಎನ್​ಟಿಆರ್​ ಲುಕ್​ನ ದೊಡ್ಡ ಕಟೌಟ್ ಮಾಡಿಸಿ, ತಮ್ಮ ಚಿತ್ರಗಳನ್ನೂ ಸಹ ಅದರ ಜೊತೆಗೆ ಹಾಕಿಸಿದ್ದಾರೆ.

ಮುಳಬಾಗಿಲು ಅಭಿಮಾನಿಗಳು ‘ದೇವರ’ ಸಿನಿಮಾದಲ್ಲಿನ ಜೂ ಎನ್​ಟಿಆರ್​ ಲುಕ್​ನ ದೊಡ್ಡ ಕಟೌಟ್ ಮಾಡಿಸಿ, ತಮ್ಮ ಚಿತ್ರಗಳನ್ನೂ ಸಹ ಅದರ ಜೊತೆಗೆ ಹಾಕಿಸಿದ್ದಾರೆ.

3 / 6
ಬೆಂಗಳೂರಿನ ಚಿತ್ರಮಂದಿರ ಒಂದರ ಮುಂದೆ ಜೂ ಎನ್​ಟಿಆರ್​ ಅವರ ದೊಡ್ಡ ಕಟೌಟ್ ನಿಲ್ಲಿಸಿ, ಸಿನಿಮಾ ಬಿಡುಗಡೆಗೂ ಕಾಯದೆ, ಕಟೌಟ್ ಮುಂದೆಯೇ ಪಟಾಕಿ ಹೊಡೆದು ಸಂಭ್ರಮಿಸಿದ್ದಾರೆ. ವಿಡಿಯೋ ಈಗಾಗಲೇ ವೈರಲ್ ಆಗಿದೆ.

ಬೆಂಗಳೂರಿನ ಚಿತ್ರಮಂದಿರ ಒಂದರ ಮುಂದೆ ಜೂ ಎನ್​ಟಿಆರ್​ ಅವರ ದೊಡ್ಡ ಕಟೌಟ್ ನಿಲ್ಲಿಸಿ, ಸಿನಿಮಾ ಬಿಡುಗಡೆಗೂ ಕಾಯದೆ, ಕಟೌಟ್ ಮುಂದೆಯೇ ಪಟಾಕಿ ಹೊಡೆದು ಸಂಭ್ರಮಿಸಿದ್ದಾರೆ. ವಿಡಿಯೋ ಈಗಾಗಲೇ ವೈರಲ್ ಆಗಿದೆ.

4 / 6
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರದಲ್ಲಿ ಜೂ ಎನ್​ಟಿಆರ್ ಅಭಿಮಾನಿಗಳು ಎನ್​ಟಿಆರ್ ಕಟೌಟ್, ಬ್ಯಾನರ್​ಗಳಿಂದ ಇಡೀ ಗೌರಿಶಂಕರ್ ಚಿತ್ರಮಂದಿರವನ್ನೇ ತುಂಬಿಸಿಬಿಟ್ಟಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರದಲ್ಲಿ ಜೂ ಎನ್​ಟಿಆರ್ ಅಭಿಮಾನಿಗಳು ಎನ್​ಟಿಆರ್ ಕಟೌಟ್, ಬ್ಯಾನರ್​ಗಳಿಂದ ಇಡೀ ಗೌರಿಶಂಕರ್ ಚಿತ್ರಮಂದಿರವನ್ನೇ ತುಂಬಿಸಿಬಿಟ್ಟಿದ್ದಾರೆ.

5 / 6
‘ದೇವರ’ ಸಿನಿಮಾ ಸೆಪ್ಟೆಂಬರ್ 27ಕ್ಕೆ ತೆರೆಗೆ ಬರುತ್ತಿದೆ. ಸಿನಿಮಾವನ್ನು ಕೊರಟಾಲ ಶಿವ ನಿರ್ದೇಶನ ಮಾಡಿದ್ದಾರೆ. ಜಾನ್ಹವಿ ಕಪೂರ್ ನಾಯಕಿ, ಬಾಲಿವುಡ್​ನ ಸೈಫ್ ಅಲಿ ಖಾನ್ ವಿಲನ್. ಕರ್ನಾಟಕದಲ್ಲಿ ದೊಡ್ಡ ಸಂಖ್ಯೆಯ ಚಿತ್ರಮಂದಿರದಲ್ಲಿ ಸಿನಿಮಾ ಬಿಡುಗಡೆ ಆಗಿದೆ.

‘ದೇವರ’ ಸಿನಿಮಾ ಸೆಪ್ಟೆಂಬರ್ 27ಕ್ಕೆ ತೆರೆಗೆ ಬರುತ್ತಿದೆ. ಸಿನಿಮಾವನ್ನು ಕೊರಟಾಲ ಶಿವ ನಿರ್ದೇಶನ ಮಾಡಿದ್ದಾರೆ. ಜಾನ್ಹವಿ ಕಪೂರ್ ನಾಯಕಿ, ಬಾಲಿವುಡ್​ನ ಸೈಫ್ ಅಲಿ ಖಾನ್ ವಿಲನ್. ಕರ್ನಾಟಕದಲ್ಲಿ ದೊಡ್ಡ ಸಂಖ್ಯೆಯ ಚಿತ್ರಮಂದಿರದಲ್ಲಿ ಸಿನಿಮಾ ಬಿಡುಗಡೆ ಆಗಿದೆ.

6 / 6
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ