AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇವರ’ ಸ್ವಾಗತಕ್ಕೆ ಸಜ್ಜಾಗಿರುವ ಕರ್ನಾಟಕದ ಅಭಿಮಾನಿಗಳು, ಚಿತ್ರಗಳಲ್ಲಿ ನೋಡಿ

Jr NTR Devara Movie: ಜೂ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ನಾಳೆ ಬಿಡುಗಡೆ ಆಗಲಿದ್ದು, ಕರ್ನಾಟಕದ ಜೂ ಎನ್​ಟಿಆರ್ ಅಭಿಮಾನಿಗಳು ಸಿನಿಮಾವನ್ನು ಸ್ವಾಗತಿಸಲು ಭರ್ಜರಿಯಾಗಿ ಸಜ್ಜಾಗಿದ್ದಾರೆ. ಇಲ್ಲಿವೆ ನೋಡಿ ಕೆಲವು ಚಿತ್ರಗಳು.

ಮಂಜುನಾಥ ಸಿ.
|

Updated on: Sep 26, 2024 | 6:12 PM

Share
ಜೂ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ಸೆಪ್ಟೆಂಬರ್ 27ಕ್ಕೆ ತೆರೆಗೆ ಬರುತ್ತಿದೆ. ಕರ್ನಾಟಕದಲ್ಲಿ ಸಹ ಜೂ ಎನ್​ಟಿಆರ್​ಗೆ ದೊಡ್ಡ ಅಭಿಮಾನಿ ಬಳಗ ಇದ್ದು, ‘ದೇವರ’ ಸಿನಿಮಾ ಸ್ವಾಗತಿಸಲು ಅಭಿಮಾನಿಗಳು ಸಜ್ಜಾಗಿದ್ದಾರೆ.

ಜೂ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ಸೆಪ್ಟೆಂಬರ್ 27ಕ್ಕೆ ತೆರೆಗೆ ಬರುತ್ತಿದೆ. ಕರ್ನಾಟಕದಲ್ಲಿ ಸಹ ಜೂ ಎನ್​ಟಿಆರ್​ಗೆ ದೊಡ್ಡ ಅಭಿಮಾನಿ ಬಳಗ ಇದ್ದು, ‘ದೇವರ’ ಸಿನಿಮಾ ಸ್ವಾಗತಿಸಲು ಅಭಿಮಾನಿಗಳು ಸಜ್ಜಾಗಿದ್ದಾರೆ.

1 / 6
ಬಳ್ಳಾರಿಯಲ್ಲಿ ಜೂ ಎನ್​ಟಿಆರ್ ಅಭಿಮಾನಿಗಳು, ಮದುವೆ ಸ್ವಾಗತಕ್ಕೆ ಹಾಕುವಂತೆ ಹೂವಿನ ಬೋರ್ಡ್​ ಅನ್ನು ಚಿತ್ರಮಂದಿರಕ್ಕೆ ಹಾಕಿದ್ದಾರೆ. ಜೂ ಎನ್​ಟಿಆರ್, ಅಭಿಮಾನಿಗಳ ಬಗ್ಗೆ ಹೇಳಿದ ಮಾತನ್ನು ಬೋರ್ಡ್​ ಮೇಲೆ ಬರೆಸಿದ್ದಾರೆ.

ಬಳ್ಳಾರಿಯಲ್ಲಿ ಜೂ ಎನ್​ಟಿಆರ್ ಅಭಿಮಾನಿಗಳು, ಮದುವೆ ಸ್ವಾಗತಕ್ಕೆ ಹಾಕುವಂತೆ ಹೂವಿನ ಬೋರ್ಡ್​ ಅನ್ನು ಚಿತ್ರಮಂದಿರಕ್ಕೆ ಹಾಕಿದ್ದಾರೆ. ಜೂ ಎನ್​ಟಿಆರ್, ಅಭಿಮಾನಿಗಳ ಬಗ್ಗೆ ಹೇಳಿದ ಮಾತನ್ನು ಬೋರ್ಡ್​ ಮೇಲೆ ಬರೆಸಿದ್ದಾರೆ.

2 / 6
ಮುಳಬಾಗಿಲು ಅಭಿಮಾನಿಗಳು ‘ದೇವರ’ ಸಿನಿಮಾದಲ್ಲಿನ ಜೂ ಎನ್​ಟಿಆರ್​ ಲುಕ್​ನ ದೊಡ್ಡ ಕಟೌಟ್ ಮಾಡಿಸಿ, ತಮ್ಮ ಚಿತ್ರಗಳನ್ನೂ ಸಹ ಅದರ ಜೊತೆಗೆ ಹಾಕಿಸಿದ್ದಾರೆ.

ಮುಳಬಾಗಿಲು ಅಭಿಮಾನಿಗಳು ‘ದೇವರ’ ಸಿನಿಮಾದಲ್ಲಿನ ಜೂ ಎನ್​ಟಿಆರ್​ ಲುಕ್​ನ ದೊಡ್ಡ ಕಟೌಟ್ ಮಾಡಿಸಿ, ತಮ್ಮ ಚಿತ್ರಗಳನ್ನೂ ಸಹ ಅದರ ಜೊತೆಗೆ ಹಾಕಿಸಿದ್ದಾರೆ.

3 / 6
ಬೆಂಗಳೂರಿನ ಚಿತ್ರಮಂದಿರ ಒಂದರ ಮುಂದೆ ಜೂ ಎನ್​ಟಿಆರ್​ ಅವರ ದೊಡ್ಡ ಕಟೌಟ್ ನಿಲ್ಲಿಸಿ, ಸಿನಿಮಾ ಬಿಡುಗಡೆಗೂ ಕಾಯದೆ, ಕಟೌಟ್ ಮುಂದೆಯೇ ಪಟಾಕಿ ಹೊಡೆದು ಸಂಭ್ರಮಿಸಿದ್ದಾರೆ. ವಿಡಿಯೋ ಈಗಾಗಲೇ ವೈರಲ್ ಆಗಿದೆ.

ಬೆಂಗಳೂರಿನ ಚಿತ್ರಮಂದಿರ ಒಂದರ ಮುಂದೆ ಜೂ ಎನ್​ಟಿಆರ್​ ಅವರ ದೊಡ್ಡ ಕಟೌಟ್ ನಿಲ್ಲಿಸಿ, ಸಿನಿಮಾ ಬಿಡುಗಡೆಗೂ ಕಾಯದೆ, ಕಟೌಟ್ ಮುಂದೆಯೇ ಪಟಾಕಿ ಹೊಡೆದು ಸಂಭ್ರಮಿಸಿದ್ದಾರೆ. ವಿಡಿಯೋ ಈಗಾಗಲೇ ವೈರಲ್ ಆಗಿದೆ.

4 / 6
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರದಲ್ಲಿ ಜೂ ಎನ್​ಟಿಆರ್ ಅಭಿಮಾನಿಗಳು ಎನ್​ಟಿಆರ್ ಕಟೌಟ್, ಬ್ಯಾನರ್​ಗಳಿಂದ ಇಡೀ ಗೌರಿಶಂಕರ್ ಚಿತ್ರಮಂದಿರವನ್ನೇ ತುಂಬಿಸಿಬಿಟ್ಟಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರದಲ್ಲಿ ಜೂ ಎನ್​ಟಿಆರ್ ಅಭಿಮಾನಿಗಳು ಎನ್​ಟಿಆರ್ ಕಟೌಟ್, ಬ್ಯಾನರ್​ಗಳಿಂದ ಇಡೀ ಗೌರಿಶಂಕರ್ ಚಿತ್ರಮಂದಿರವನ್ನೇ ತುಂಬಿಸಿಬಿಟ್ಟಿದ್ದಾರೆ.

5 / 6
‘ದೇವರ’ ಸಿನಿಮಾ ಸೆಪ್ಟೆಂಬರ್ 27ಕ್ಕೆ ತೆರೆಗೆ ಬರುತ್ತಿದೆ. ಸಿನಿಮಾವನ್ನು ಕೊರಟಾಲ ಶಿವ ನಿರ್ದೇಶನ ಮಾಡಿದ್ದಾರೆ. ಜಾನ್ಹವಿ ಕಪೂರ್ ನಾಯಕಿ, ಬಾಲಿವುಡ್​ನ ಸೈಫ್ ಅಲಿ ಖಾನ್ ವಿಲನ್. ಕರ್ನಾಟಕದಲ್ಲಿ ದೊಡ್ಡ ಸಂಖ್ಯೆಯ ಚಿತ್ರಮಂದಿರದಲ್ಲಿ ಸಿನಿಮಾ ಬಿಡುಗಡೆ ಆಗಿದೆ.

‘ದೇವರ’ ಸಿನಿಮಾ ಸೆಪ್ಟೆಂಬರ್ 27ಕ್ಕೆ ತೆರೆಗೆ ಬರುತ್ತಿದೆ. ಸಿನಿಮಾವನ್ನು ಕೊರಟಾಲ ಶಿವ ನಿರ್ದೇಶನ ಮಾಡಿದ್ದಾರೆ. ಜಾನ್ಹವಿ ಕಪೂರ್ ನಾಯಕಿ, ಬಾಲಿವುಡ್​ನ ಸೈಫ್ ಅಲಿ ಖಾನ್ ವಿಲನ್. ಕರ್ನಾಟಕದಲ್ಲಿ ದೊಡ್ಡ ಸಂಖ್ಯೆಯ ಚಿತ್ರಮಂದಿರದಲ್ಲಿ ಸಿನಿಮಾ ಬಿಡುಗಡೆ ಆಗಿದೆ.

6 / 6
Follow Us
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ