AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇವರ’ ಸ್ವಾಗತಕ್ಕೆ ಸಜ್ಜಾಗಿರುವ ಕರ್ನಾಟಕದ ಅಭಿಮಾನಿಗಳು, ಚಿತ್ರಗಳಲ್ಲಿ ನೋಡಿ

Jr NTR Devara Movie: ಜೂ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ನಾಳೆ ಬಿಡುಗಡೆ ಆಗಲಿದ್ದು, ಕರ್ನಾಟಕದ ಜೂ ಎನ್​ಟಿಆರ್ ಅಭಿಮಾನಿಗಳು ಸಿನಿಮಾವನ್ನು ಸ್ವಾಗತಿಸಲು ಭರ್ಜರಿಯಾಗಿ ಸಜ್ಜಾಗಿದ್ದಾರೆ. ಇಲ್ಲಿವೆ ನೋಡಿ ಕೆಲವು ಚಿತ್ರಗಳು.

ಮಂಜುನಾಥ ಸಿ.
|

Updated on: Sep 26, 2024 | 6:12 PM

Share
ಜೂ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ಸೆಪ್ಟೆಂಬರ್ 27ಕ್ಕೆ ತೆರೆಗೆ ಬರುತ್ತಿದೆ. ಕರ್ನಾಟಕದಲ್ಲಿ ಸಹ ಜೂ ಎನ್​ಟಿಆರ್​ಗೆ ದೊಡ್ಡ ಅಭಿಮಾನಿ ಬಳಗ ಇದ್ದು, ‘ದೇವರ’ ಸಿನಿಮಾ ಸ್ವಾಗತಿಸಲು ಅಭಿಮಾನಿಗಳು ಸಜ್ಜಾಗಿದ್ದಾರೆ.

ಜೂ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ಸೆಪ್ಟೆಂಬರ್ 27ಕ್ಕೆ ತೆರೆಗೆ ಬರುತ್ತಿದೆ. ಕರ್ನಾಟಕದಲ್ಲಿ ಸಹ ಜೂ ಎನ್​ಟಿಆರ್​ಗೆ ದೊಡ್ಡ ಅಭಿಮಾನಿ ಬಳಗ ಇದ್ದು, ‘ದೇವರ’ ಸಿನಿಮಾ ಸ್ವಾಗತಿಸಲು ಅಭಿಮಾನಿಗಳು ಸಜ್ಜಾಗಿದ್ದಾರೆ.

1 / 6
ಬಳ್ಳಾರಿಯಲ್ಲಿ ಜೂ ಎನ್​ಟಿಆರ್ ಅಭಿಮಾನಿಗಳು, ಮದುವೆ ಸ್ವಾಗತಕ್ಕೆ ಹಾಕುವಂತೆ ಹೂವಿನ ಬೋರ್ಡ್​ ಅನ್ನು ಚಿತ್ರಮಂದಿರಕ್ಕೆ ಹಾಕಿದ್ದಾರೆ. ಜೂ ಎನ್​ಟಿಆರ್, ಅಭಿಮಾನಿಗಳ ಬಗ್ಗೆ ಹೇಳಿದ ಮಾತನ್ನು ಬೋರ್ಡ್​ ಮೇಲೆ ಬರೆಸಿದ್ದಾರೆ.

ಬಳ್ಳಾರಿಯಲ್ಲಿ ಜೂ ಎನ್​ಟಿಆರ್ ಅಭಿಮಾನಿಗಳು, ಮದುವೆ ಸ್ವಾಗತಕ್ಕೆ ಹಾಕುವಂತೆ ಹೂವಿನ ಬೋರ್ಡ್​ ಅನ್ನು ಚಿತ್ರಮಂದಿರಕ್ಕೆ ಹಾಕಿದ್ದಾರೆ. ಜೂ ಎನ್​ಟಿಆರ್, ಅಭಿಮಾನಿಗಳ ಬಗ್ಗೆ ಹೇಳಿದ ಮಾತನ್ನು ಬೋರ್ಡ್​ ಮೇಲೆ ಬರೆಸಿದ್ದಾರೆ.

2 / 6
ಮುಳಬಾಗಿಲು ಅಭಿಮಾನಿಗಳು ‘ದೇವರ’ ಸಿನಿಮಾದಲ್ಲಿನ ಜೂ ಎನ್​ಟಿಆರ್​ ಲುಕ್​ನ ದೊಡ್ಡ ಕಟೌಟ್ ಮಾಡಿಸಿ, ತಮ್ಮ ಚಿತ್ರಗಳನ್ನೂ ಸಹ ಅದರ ಜೊತೆಗೆ ಹಾಕಿಸಿದ್ದಾರೆ.

ಮುಳಬಾಗಿಲು ಅಭಿಮಾನಿಗಳು ‘ದೇವರ’ ಸಿನಿಮಾದಲ್ಲಿನ ಜೂ ಎನ್​ಟಿಆರ್​ ಲುಕ್​ನ ದೊಡ್ಡ ಕಟೌಟ್ ಮಾಡಿಸಿ, ತಮ್ಮ ಚಿತ್ರಗಳನ್ನೂ ಸಹ ಅದರ ಜೊತೆಗೆ ಹಾಕಿಸಿದ್ದಾರೆ.

3 / 6
ಬೆಂಗಳೂರಿನ ಚಿತ್ರಮಂದಿರ ಒಂದರ ಮುಂದೆ ಜೂ ಎನ್​ಟಿಆರ್​ ಅವರ ದೊಡ್ಡ ಕಟೌಟ್ ನಿಲ್ಲಿಸಿ, ಸಿನಿಮಾ ಬಿಡುಗಡೆಗೂ ಕಾಯದೆ, ಕಟೌಟ್ ಮುಂದೆಯೇ ಪಟಾಕಿ ಹೊಡೆದು ಸಂಭ್ರಮಿಸಿದ್ದಾರೆ. ವಿಡಿಯೋ ಈಗಾಗಲೇ ವೈರಲ್ ಆಗಿದೆ.

ಬೆಂಗಳೂರಿನ ಚಿತ್ರಮಂದಿರ ಒಂದರ ಮುಂದೆ ಜೂ ಎನ್​ಟಿಆರ್​ ಅವರ ದೊಡ್ಡ ಕಟೌಟ್ ನಿಲ್ಲಿಸಿ, ಸಿನಿಮಾ ಬಿಡುಗಡೆಗೂ ಕಾಯದೆ, ಕಟೌಟ್ ಮುಂದೆಯೇ ಪಟಾಕಿ ಹೊಡೆದು ಸಂಭ್ರಮಿಸಿದ್ದಾರೆ. ವಿಡಿಯೋ ಈಗಾಗಲೇ ವೈರಲ್ ಆಗಿದೆ.

4 / 6
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರದಲ್ಲಿ ಜೂ ಎನ್​ಟಿಆರ್ ಅಭಿಮಾನಿಗಳು ಎನ್​ಟಿಆರ್ ಕಟೌಟ್, ಬ್ಯಾನರ್​ಗಳಿಂದ ಇಡೀ ಗೌರಿಶಂಕರ್ ಚಿತ್ರಮಂದಿರವನ್ನೇ ತುಂಬಿಸಿಬಿಟ್ಟಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರದಲ್ಲಿ ಜೂ ಎನ್​ಟಿಆರ್ ಅಭಿಮಾನಿಗಳು ಎನ್​ಟಿಆರ್ ಕಟೌಟ್, ಬ್ಯಾನರ್​ಗಳಿಂದ ಇಡೀ ಗೌರಿಶಂಕರ್ ಚಿತ್ರಮಂದಿರವನ್ನೇ ತುಂಬಿಸಿಬಿಟ್ಟಿದ್ದಾರೆ.

5 / 6
‘ದೇವರ’ ಸಿನಿಮಾ ಸೆಪ್ಟೆಂಬರ್ 27ಕ್ಕೆ ತೆರೆಗೆ ಬರುತ್ತಿದೆ. ಸಿನಿಮಾವನ್ನು ಕೊರಟಾಲ ಶಿವ ನಿರ್ದೇಶನ ಮಾಡಿದ್ದಾರೆ. ಜಾನ್ಹವಿ ಕಪೂರ್ ನಾಯಕಿ, ಬಾಲಿವುಡ್​ನ ಸೈಫ್ ಅಲಿ ಖಾನ್ ವಿಲನ್. ಕರ್ನಾಟಕದಲ್ಲಿ ದೊಡ್ಡ ಸಂಖ್ಯೆಯ ಚಿತ್ರಮಂದಿರದಲ್ಲಿ ಸಿನಿಮಾ ಬಿಡುಗಡೆ ಆಗಿದೆ.

‘ದೇವರ’ ಸಿನಿಮಾ ಸೆಪ್ಟೆಂಬರ್ 27ಕ್ಕೆ ತೆರೆಗೆ ಬರುತ್ತಿದೆ. ಸಿನಿಮಾವನ್ನು ಕೊರಟಾಲ ಶಿವ ನಿರ್ದೇಶನ ಮಾಡಿದ್ದಾರೆ. ಜಾನ್ಹವಿ ಕಪೂರ್ ನಾಯಕಿ, ಬಾಲಿವುಡ್​ನ ಸೈಫ್ ಅಲಿ ಖಾನ್ ವಿಲನ್. ಕರ್ನಾಟಕದಲ್ಲಿ ದೊಡ್ಡ ಸಂಖ್ಯೆಯ ಚಿತ್ರಮಂದಿರದಲ್ಲಿ ಸಿನಿಮಾ ಬಿಡುಗಡೆ ಆಗಿದೆ.

6 / 6
Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ