‘ದೇವರ’ ಸ್ವಾಗತಕ್ಕೆ ಸಜ್ಜಾಗಿರುವ ಕರ್ನಾಟಕದ ಅಭಿಮಾನಿಗಳು, ಚಿತ್ರಗಳಲ್ಲಿ ನೋಡಿ

Jr NTR Devara Movie: ಜೂ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ನಾಳೆ ಬಿಡುಗಡೆ ಆಗಲಿದ್ದು, ಕರ್ನಾಟಕದ ಜೂ ಎನ್​ಟಿಆರ್ ಅಭಿಮಾನಿಗಳು ಸಿನಿಮಾವನ್ನು ಸ್ವಾಗತಿಸಲು ಭರ್ಜರಿಯಾಗಿ ಸಜ್ಜಾಗಿದ್ದಾರೆ. ಇಲ್ಲಿವೆ ನೋಡಿ ಕೆಲವು ಚಿತ್ರಗಳು.

|

Updated on: Sep 26, 2024 | 6:12 PM

ಜೂ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ಸೆಪ್ಟೆಂಬರ್ 27ಕ್ಕೆ ತೆರೆಗೆ ಬರುತ್ತಿದೆ. ಕರ್ನಾಟಕದಲ್ಲಿ ಸಹ ಜೂ ಎನ್​ಟಿಆರ್​ಗೆ ದೊಡ್ಡ ಅಭಿಮಾನಿ ಬಳಗ ಇದ್ದು, ‘ದೇವರ’ ಸಿನಿಮಾ ಸ್ವಾಗತಿಸಲು ಅಭಿಮಾನಿಗಳು ಸಜ್ಜಾಗಿದ್ದಾರೆ.

ಜೂ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ಸೆಪ್ಟೆಂಬರ್ 27ಕ್ಕೆ ತೆರೆಗೆ ಬರುತ್ತಿದೆ. ಕರ್ನಾಟಕದಲ್ಲಿ ಸಹ ಜೂ ಎನ್​ಟಿಆರ್​ಗೆ ದೊಡ್ಡ ಅಭಿಮಾನಿ ಬಳಗ ಇದ್ದು, ‘ದೇವರ’ ಸಿನಿಮಾ ಸ್ವಾಗತಿಸಲು ಅಭಿಮಾನಿಗಳು ಸಜ್ಜಾಗಿದ್ದಾರೆ.

1 / 6
ಬಳ್ಳಾರಿಯಲ್ಲಿ ಜೂ ಎನ್​ಟಿಆರ್ ಅಭಿಮಾನಿಗಳು, ಮದುವೆ ಸ್ವಾಗತಕ್ಕೆ ಹಾಕುವಂತೆ ಹೂವಿನ ಬೋರ್ಡ್​ ಅನ್ನು ಚಿತ್ರಮಂದಿರಕ್ಕೆ ಹಾಕಿದ್ದಾರೆ. ಜೂ ಎನ್​ಟಿಆರ್, ಅಭಿಮಾನಿಗಳ ಬಗ್ಗೆ ಹೇಳಿದ ಮಾತನ್ನು ಬೋರ್ಡ್​ ಮೇಲೆ ಬರೆಸಿದ್ದಾರೆ.

ಬಳ್ಳಾರಿಯಲ್ಲಿ ಜೂ ಎನ್​ಟಿಆರ್ ಅಭಿಮಾನಿಗಳು, ಮದುವೆ ಸ್ವಾಗತಕ್ಕೆ ಹಾಕುವಂತೆ ಹೂವಿನ ಬೋರ್ಡ್​ ಅನ್ನು ಚಿತ್ರಮಂದಿರಕ್ಕೆ ಹಾಕಿದ್ದಾರೆ. ಜೂ ಎನ್​ಟಿಆರ್, ಅಭಿಮಾನಿಗಳ ಬಗ್ಗೆ ಹೇಳಿದ ಮಾತನ್ನು ಬೋರ್ಡ್​ ಮೇಲೆ ಬರೆಸಿದ್ದಾರೆ.

2 / 6
ಮುಳಬಾಗಿಲು ಅಭಿಮಾನಿಗಳು ‘ದೇವರ’ ಸಿನಿಮಾದಲ್ಲಿನ ಜೂ ಎನ್​ಟಿಆರ್​ ಲುಕ್​ನ ದೊಡ್ಡ ಕಟೌಟ್ ಮಾಡಿಸಿ, ತಮ್ಮ ಚಿತ್ರಗಳನ್ನೂ ಸಹ ಅದರ ಜೊತೆಗೆ ಹಾಕಿಸಿದ್ದಾರೆ.

ಮುಳಬಾಗಿಲು ಅಭಿಮಾನಿಗಳು ‘ದೇವರ’ ಸಿನಿಮಾದಲ್ಲಿನ ಜೂ ಎನ್​ಟಿಆರ್​ ಲುಕ್​ನ ದೊಡ್ಡ ಕಟೌಟ್ ಮಾಡಿಸಿ, ತಮ್ಮ ಚಿತ್ರಗಳನ್ನೂ ಸಹ ಅದರ ಜೊತೆಗೆ ಹಾಕಿಸಿದ್ದಾರೆ.

3 / 6
ಬೆಂಗಳೂರಿನ ಚಿತ್ರಮಂದಿರ ಒಂದರ ಮುಂದೆ ಜೂ ಎನ್​ಟಿಆರ್​ ಅವರ ದೊಡ್ಡ ಕಟೌಟ್ ನಿಲ್ಲಿಸಿ, ಸಿನಿಮಾ ಬಿಡುಗಡೆಗೂ ಕಾಯದೆ, ಕಟೌಟ್ ಮುಂದೆಯೇ ಪಟಾಕಿ ಹೊಡೆದು ಸಂಭ್ರಮಿಸಿದ್ದಾರೆ. ವಿಡಿಯೋ ಈಗಾಗಲೇ ವೈರಲ್ ಆಗಿದೆ.

ಬೆಂಗಳೂರಿನ ಚಿತ್ರಮಂದಿರ ಒಂದರ ಮುಂದೆ ಜೂ ಎನ್​ಟಿಆರ್​ ಅವರ ದೊಡ್ಡ ಕಟೌಟ್ ನಿಲ್ಲಿಸಿ, ಸಿನಿಮಾ ಬಿಡುಗಡೆಗೂ ಕಾಯದೆ, ಕಟೌಟ್ ಮುಂದೆಯೇ ಪಟಾಕಿ ಹೊಡೆದು ಸಂಭ್ರಮಿಸಿದ್ದಾರೆ. ವಿಡಿಯೋ ಈಗಾಗಲೇ ವೈರಲ್ ಆಗಿದೆ.

4 / 6
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರದಲ್ಲಿ ಜೂ ಎನ್​ಟಿಆರ್ ಅಭಿಮಾನಿಗಳು ಎನ್​ಟಿಆರ್ ಕಟೌಟ್, ಬ್ಯಾನರ್​ಗಳಿಂದ ಇಡೀ ಗೌರಿಶಂಕರ್ ಚಿತ್ರಮಂದಿರವನ್ನೇ ತುಂಬಿಸಿಬಿಟ್ಟಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರದಲ್ಲಿ ಜೂ ಎನ್​ಟಿಆರ್ ಅಭಿಮಾನಿಗಳು ಎನ್​ಟಿಆರ್ ಕಟೌಟ್, ಬ್ಯಾನರ್​ಗಳಿಂದ ಇಡೀ ಗೌರಿಶಂಕರ್ ಚಿತ್ರಮಂದಿರವನ್ನೇ ತುಂಬಿಸಿಬಿಟ್ಟಿದ್ದಾರೆ.

5 / 6
‘ದೇವರ’ ಸಿನಿಮಾ ಸೆಪ್ಟೆಂಬರ್ 27ಕ್ಕೆ ತೆರೆಗೆ ಬರುತ್ತಿದೆ. ಸಿನಿಮಾವನ್ನು ಕೊರಟಾಲ ಶಿವ ನಿರ್ದೇಶನ ಮಾಡಿದ್ದಾರೆ. ಜಾನ್ಹವಿ ಕಪೂರ್ ನಾಯಕಿ, ಬಾಲಿವುಡ್​ನ ಸೈಫ್ ಅಲಿ ಖಾನ್ ವಿಲನ್. ಕರ್ನಾಟಕದಲ್ಲಿ ದೊಡ್ಡ ಸಂಖ್ಯೆಯ ಚಿತ್ರಮಂದಿರದಲ್ಲಿ ಸಿನಿಮಾ ಬಿಡುಗಡೆ ಆಗಿದೆ.

‘ದೇವರ’ ಸಿನಿಮಾ ಸೆಪ್ಟೆಂಬರ್ 27ಕ್ಕೆ ತೆರೆಗೆ ಬರುತ್ತಿದೆ. ಸಿನಿಮಾವನ್ನು ಕೊರಟಾಲ ಶಿವ ನಿರ್ದೇಶನ ಮಾಡಿದ್ದಾರೆ. ಜಾನ್ಹವಿ ಕಪೂರ್ ನಾಯಕಿ, ಬಾಲಿವುಡ್​ನ ಸೈಫ್ ಅಲಿ ಖಾನ್ ವಿಲನ್. ಕರ್ನಾಟಕದಲ್ಲಿ ದೊಡ್ಡ ಸಂಖ್ಯೆಯ ಚಿತ್ರಮಂದಿರದಲ್ಲಿ ಸಿನಿಮಾ ಬಿಡುಗಡೆ ಆಗಿದೆ.

6 / 6
Follow us
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್