AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಘ ಮಾಸ ಹುಣ್ಣಿಮೆ: ಕಾವೇರಿ ತಟದಲ್ಲಿ ಮಿಂದೆದ್ದು ತಾಯಿ ನಿಮಿಷಾಂಭ ದರ್ಶನ ಪಡೆದು ಪುನೀತರಾದ ಜನ, ಚಿತ್ರಗಳಲ್ಲಿ ನೋಡಿ

ನಿನ್ನೆ ಭಾನುವಾರ ಮಾಘ ಮಾಸದ ಹುಣ್ಣಿಮೆ ಯಾವ ರೀತಿ ಇತ್ತು. ನಿಮಿಷಾಂಭ ದೇವಾಲಯಕ್ಕೆ ಆಗಮಿಸಿದ ಭಕ್ತಗಣ ಹೇಳಿದ್ದೇನು, ಗಂಜಾಂನಲ್ಲಿ ನಡೆದ ಮಾಘ ಮಾಸ ಹುಣ್ಣಿಮೆ ಯಾವ ರೀತಿ ಇತ್ತು? ಅನ್ನೋದ್ರ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.

TV9 Web
| Edited By: |

Updated on:Feb 06, 2023 | 2:25 PM

Share
ನಿನ್ನೆ ಭಾನುವಾರ ಮಾಘ ಮಾಸದ ಹುಣ್ಣಿಮೆ ಯಾವ ರೀತಿ ಇತ್ತು. ನಿಮಿಷಾಂಭ ದೇವಾಲಯಕ್ಕೆ ಆಗಮಿಸಿದ ಭಕ್ತಗಣ ಹೇಳಿದ್ದೇನು, ಗಂಜಾಂನಲ್ಲಿ ನಡೆದ ಮಾಘ ಮಾಸ ಹುಣ್ಣಿಮೆ ಯಾವ ರೀತಿ ಇತ್ತು? ಅನ್ನೋದ್ರ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.

ನಿನ್ನೆ ಭಾನುವಾರ ಮಾಘ ಮಾಸದ ಹುಣ್ಣಿಮೆ ಯಾವ ರೀತಿ ಇತ್ತು. ನಿಮಿಷಾಂಭ ದೇವಾಲಯಕ್ಕೆ ಆಗಮಿಸಿದ ಭಕ್ತಗಣ ಹೇಳಿದ್ದೇನು, ಗಂಜಾಂನಲ್ಲಿ ನಡೆದ ಮಾಘ ಮಾಸ ಹುಣ್ಣಿಮೆ ಯಾವ ರೀತಿ ಇತ್ತು? ಅನ್ನೋದ್ರ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.

1 / 7
ಈ ಎಲ್ಲಾ ದೃಶ್ಯ ಕಣ್ಣಿಗೆ ಬಿದ್ದಿದ್ದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲಕಿನ ಗಾಂಜಾಂನಲ್ಲಿ.. ಇಂದು ಮಾಘ  ಮಾಸ ಹುಣ್ಣಿಮೆ ಹಿನ್ನೆಲೆ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಕ್ತ ಗಣ ಆಗಮಿಸಿದ್ರು. ಕಾವೇರಿ ತಟದಲ್ಲಿ ಮಿಂದೆದ್ದ ಭಕ್ತ ಗಣ ಬಳಿಕ ತಾಯಿಯ ದರ್ಶನ ಪಡೆದು ಪುನೀತರಾದರು. (ವರದಿ: ಸೂರಜ್ ಪ್ರಸಾದ್, ಟಿವಿ 9, ಮಂಡ್ಯ)

ಈ ಎಲ್ಲಾ ದೃಶ್ಯ ಕಣ್ಣಿಗೆ ಬಿದ್ದಿದ್ದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲಕಿನ ಗಾಂಜಾಂನಲ್ಲಿ.. ಇಂದು ಮಾಘ ಮಾಸ ಹುಣ್ಣಿಮೆ ಹಿನ್ನೆಲೆ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಕ್ತ ಗಣ ಆಗಮಿಸಿದ್ರು. ಕಾವೇರಿ ತಟದಲ್ಲಿ ಮಿಂದೆದ್ದ ಭಕ್ತ ಗಣ ಬಳಿಕ ತಾಯಿಯ ದರ್ಶನ ಪಡೆದು ಪುನೀತರಾದರು. (ವರದಿ: ಸೂರಜ್ ಪ್ರಸಾದ್, ಟಿವಿ 9, ಮಂಡ್ಯ)

2 / 7
ಅದೇನೆ ಹೇಳಿ ಇಂದಿನ ಮಾಘ ಮಾಸ ಹುಣ್ಣಿಮೆಯೆಂದು ಜಿಲ್ಲೆ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಆಗಮಿಸಿದ ಲಕ್ಷಾಂತರ ಭಕ್ತ ಗಣ ಕಾವೇರಿ ತಟದಲ್ಲಿ ಮಿಂದೆದ್ದು ಪುನೀತರಾದರು. ತಾಯಿ ನಿಮಿಷಾಂಭ ಅಶೀರ್ವಾದಕ್ಕೆ ಪಾತ್ರರಾದ್ರು

ಅದೇನೆ ಹೇಳಿ ಇಂದಿನ ಮಾಘ ಮಾಸ ಹುಣ್ಣಿಮೆಯೆಂದು ಜಿಲ್ಲೆ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಆಗಮಿಸಿದ ಲಕ್ಷಾಂತರ ಭಕ್ತ ಗಣ ಕಾವೇರಿ ತಟದಲ್ಲಿ ಮಿಂದೆದ್ದು ಪುನೀತರಾದರು. ತಾಯಿ ನಿಮಿಷಾಂಭ ಅಶೀರ್ವಾದಕ್ಕೆ ಪಾತ್ರರಾದ್ರು

3 / 7
ಇನ್ನು ದೇವಿಯ ದರ್ಶನಕ್ಕೆ ಬಂದಿದ್ದ ಭಕ್ತಾದಿಗಳಿಗೆ.. ಸಂಗೀತ ರಸಮಂಜರಿ ಕಾರ್ಯಕ್ರಮ ಮನ ಸೆಳೆಯಿತು... ಜ್ಯೂನಿಯರ್ ರಾಜ್ ಕುಮಾರ್ ಅವರ ನೃತ್ಯ.. ಪುನೀತ್ ರಾಜ್ ಕುಮಾರ್ ಅವರ ಚಾಲಕನ ಹಾಡುಗಾರಿಕೆ.. ಎಲ್ಲರಿಗೂ ಮನ ದುಂಬಿ ಬರುವಂತೆ ಮಾಡ್ತು..

ಇನ್ನು ದೇವಿಯ ದರ್ಶನಕ್ಕೆ ಬಂದಿದ್ದ ಭಕ್ತಾದಿಗಳಿಗೆ.. ಸಂಗೀತ ರಸಮಂಜರಿ ಕಾರ್ಯಕ್ರಮ ಮನ ಸೆಳೆಯಿತು... ಜ್ಯೂನಿಯರ್ ರಾಜ್ ಕುಮಾರ್ ಅವರ ನೃತ್ಯ.. ಪುನೀತ್ ರಾಜ್ ಕುಮಾರ್ ಅವರ ಚಾಲಕನ ಹಾಡುಗಾರಿಕೆ.. ಎಲ್ಲರಿಗೂ ಮನ ದುಂಬಿ ಬರುವಂತೆ ಮಾಡ್ತು..

4 / 7
ಪವರ್ ಸ್ಟಾರ್ ಅಪ್ಪು ಬಾಸ್ ನನ್ನ ನೆನೆದು ಅವರ ಚಾಲಕ ಹಾಗೂ ಜ್ಯೂನಿಯರ್ ರಾಜ್​ ಕುಮಾರ್ ಭಾವುಕರಾದ ಪ್ರಸಂಗ ಕೂಡ ನಡೆಯಿತು.

ಪವರ್ ಸ್ಟಾರ್ ಅಪ್ಪು ಬಾಸ್ ನನ್ನ ನೆನೆದು ಅವರ ಚಾಲಕ ಹಾಗೂ ಜ್ಯೂನಿಯರ್ ರಾಜ್​ ಕುಮಾರ್ ಭಾವುಕರಾದ ಪ್ರಸಂಗ ಕೂಡ ನಡೆಯಿತು.

5 / 7
 ಕಾವೇರಿ ತಟದಲ್ಲಿ ಮಿಂದೇಳುತ್ತಿರುವ ಭಕ್ತ ಗಣ.. ಕಿಲೋ ಮೀಟರ್ ಗಟ್ಟಲೆ ಸಾಲು ಗಟ್ಟಿ ನಿಂತಿರೊ ಜನ ಸಾಗರ.. ಕೈಯಲ್ಲಿ ಹಣ್ಣು ಕಾಯಿ ಹಿಡಿದು ಸರದಿ ಸಾಲಿನಲ್ಲಿ ನಿಂತ ಜನ..

ಕಾವೇರಿ ತಟದಲ್ಲಿ ಮಿಂದೇಳುತ್ತಿರುವ ಭಕ್ತ ಗಣ.. ಕಿಲೋ ಮೀಟರ್ ಗಟ್ಟಲೆ ಸಾಲು ಗಟ್ಟಿ ನಿಂತಿರೊ ಜನ ಸಾಗರ.. ಕೈಯಲ್ಲಿ ಹಣ್ಣು ಕಾಯಿ ಹಿಡಿದು ಸರದಿ ಸಾಲಿನಲ್ಲಿ ನಿಂತ ಜನ..

6 / 7
ಎಂ.ಕೆ ಭಟ್ -ನಿಮಿಷಾಂಭ ಮುಖ್ಯ ಅರ್ಚಕರು

ಎಂ.ಕೆ ಭಟ್ -ನಿಮಿಷಾಂಭ ಮುಖ್ಯ ಅರ್ಚಕರು

7 / 7

Published On - 2:21 pm, Mon, 6 February 23

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​