Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಡಿ.ಕೆ.ಶಿವಕುಮಾರ್ ಮುಂದಿನ​ ಸಿಎಂ ಆಗಲಿ; ಬಾಳೆಹಣ್ಣಿನ ಮೇಲೆ ಬರೆದು ಬನ್ನೂರು ಹೇಮಾದ್ರಾಂಬನಿಗೆ ಬೇಡಿಕೆ ಇಟ್ಟ ಅಭಿಮಾನಿ

ವಹ್ನೀಪುರ ಎಂದು ಇತಿಹಾಸ ಪ್ರಸಿದ್ದವಾದ ಹಸಿ ಬತ್ತ ಬಿಸಿ ಬೆಲ್ಲದ ಪಟ್ಟಣ ಬನ್ನೂರಿನಲ್ಲಿ ನಡೆಯುವ ಹೇಮಾದ್ರಾಂಬ ಜಾತ್ರೆ ಸುಮಾರು ಹನ್ನೊಂದು ದಿನ ನಡೆಯುತ್ತದೆ. ಹೇಮಾದ್ರಾಂಬ ಅಮ್ಮನವರ ಬಂಡಿಜಾತ್ರೆಯಲ್ಲಿ ದನಗಳ ಜಾತ್ರೆ ನಡೆಯುತ್ತದೆ. ಉತ್ತಮ ರಾಸುಗಳಿಗೆ ಬಹುಮಾನ ನೀಡಲಾಗುತ್ತದೆ. ಇದರಲ್ಲಿ ಭಾಗಿಯಾಗಲು ದೂರದೂರಿಂದ ದನ ಸಾಕುವವರು ತಮ್ಮ ದನಗಳನ್ನು ಕರೆದುಕೊಂಡುಬರುತ್ತಾರೆ.

TV9 Web
| Updated By: ಆಯೇಷಾ ಬಾನು

Updated on:Feb 13, 2023 | 8:53 AM

ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಬನ್ನೂರಿನಲ್ಲಿ ನಡೆದ ಜಾತ್ರೆಯಲ್ಲಿ ಡಿ.ಕೆ.ಶಿವಕುಮಾರ್ ಮುಂದಿನ​ ಸಿಎಂ ಆಗಲಿ ಎಂದು ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸಿದ್ದಾರೆ.

ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಬನ್ನೂರಿನಲ್ಲಿ ನಡೆದ ಜಾತ್ರೆಯಲ್ಲಿ ಡಿ.ಕೆ.ಶಿವಕುಮಾರ್ ಮುಂದಿನ​ ಸಿಎಂ ಆಗಲಿ ಎಂದು ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸಿದ್ದಾರೆ.

1 / 6
ಬಾಳೆಹಣ್ಣಿನಲ್ಲಿ ಮುಂದಿನ ಸಿಎಂ ಡಿಕೆ ಎಂದು ಬರೆದು ಪ್ರಾರ್ಥನೆ ಸಲ್ಲಿಸಲಾಗಿದೆ. ಜೊತೆಗೆ ಮಾಜಿ ಸಚಿವ ಡಾ.ಹೆಚ್​.ಸಿ.ಮಹದೇವಪ್ಪ ಪುತ್ರ ಸುನೀಲ್ ಬೋಸ್ ಮುಂದಿನ ಎಂಎಲ್​ಎ ಎಂಬ ಬರಹ ಕೂಡ ಕಂಡುಬಂದಿದೆ.

ಬಾಳೆಹಣ್ಣಿನಲ್ಲಿ ಮುಂದಿನ ಸಿಎಂ ಡಿಕೆ ಎಂದು ಬರೆದು ಪ್ರಾರ್ಥನೆ ಸಲ್ಲಿಸಲಾಗಿದೆ. ಜೊತೆಗೆ ಮಾಜಿ ಸಚಿವ ಡಾ.ಹೆಚ್​.ಸಿ.ಮಹದೇವಪ್ಪ ಪುತ್ರ ಸುನೀಲ್ ಬೋಸ್ ಮುಂದಿನ ಎಂಎಲ್​ಎ ಎಂಬ ಬರಹ ಕೂಡ ಕಂಡುಬಂದಿದೆ.

2 / 6
ಬನ್ನೂರಿನಲ್ಲಿ ಅಧಿದೇವತೆ ಹೇಮಾದ್ರಾಂಬ ಜಾತ್ರೆಯನ್ನು ಅದ್ಧೂರಿಯಾಗಿ ಆಚರಿಸಲಾಗಿದೆ. ಜಾತ್ರಾ ಮಹೋತ್ಸವದಲ್ಲಿ ಕೆಲ ಅಭಿಮಾನಿಗಳು ಬಾಳೆಹಣ್ಣಿನಲ್ಲಿ ಕೆಲವು ಬೇಡಿಕೆಗಳನ್ನು ಬರೆದು ರಥಕ್ಕೆ ಎಸೆಯುವ ಮೂಲಕ ದೇವಿಯ ಪಾದಕ್ಕೆ ಅರ್ಪಿಸಿದ್ದಾರೆ.

ಬನ್ನೂರಿನಲ್ಲಿ ಅಧಿದೇವತೆ ಹೇಮಾದ್ರಾಂಬ ಜಾತ್ರೆಯನ್ನು ಅದ್ಧೂರಿಯಾಗಿ ಆಚರಿಸಲಾಗಿದೆ. ಜಾತ್ರಾ ಮಹೋತ್ಸವದಲ್ಲಿ ಕೆಲ ಅಭಿಮಾನಿಗಳು ಬಾಳೆಹಣ್ಣಿನಲ್ಲಿ ಕೆಲವು ಬೇಡಿಕೆಗಳನ್ನು ಬರೆದು ರಥಕ್ಕೆ ಎಸೆಯುವ ಮೂಲಕ ದೇವಿಯ ಪಾದಕ್ಕೆ ಅರ್ಪಿಸಿದ್ದಾರೆ.

3 / 6
ರಥೋತ್ಸವದಲ್ಲಿ ಸಾವಿರಾರು ಜನರು ಭಾಗಿಯಾಗಿದ್ದು ಭಕ್ತಾದಿಗಳಿಗೆ ಪಾನಕ, ಮಜ್ಜಿಗೆ ಅನ್ನಸಂತರ್ಪಣೆ ಮಾಡಲಾಯಿತು. ಈ ಬಾರಿ ರಥೋತ್ಸವದಲ್ಲಿ ಡಿಕೆ ಶಿವಕುಮಾರ್ ಮತ್ತು ಸುನಿಲ್ ಬೋಸ್ ಹೆಸರು ಸದ್ದು ಮಾಡಿದೆ.

ರಥೋತ್ಸವದಲ್ಲಿ ಸಾವಿರಾರು ಜನರು ಭಾಗಿಯಾಗಿದ್ದು ಭಕ್ತಾದಿಗಳಿಗೆ ಪಾನಕ, ಮಜ್ಜಿಗೆ ಅನ್ನಸಂತರ್ಪಣೆ ಮಾಡಲಾಯಿತು. ಈ ಬಾರಿ ರಥೋತ್ಸವದಲ್ಲಿ ಡಿಕೆ ಶಿವಕುಮಾರ್ ಮತ್ತು ಸುನಿಲ್ ಬೋಸ್ ಹೆಸರು ಸದ್ದು ಮಾಡಿದೆ.

4 / 6
ಈ ಜಾತ್ರೆಯ ವಿಶೇಷವೆಂದರೆ ಪಟ್ಟಣದ ನಿವಾಸಿಗಳು ಮಾಂಸಾಹಾರ ಸೇವನೆಯನ್ನು ತ್ಯಜಿಸುತ್ತಾರೆ. ರಥಸಪ್ತಮಿಯಂದು ಕರಿಕಲ್ಲುಗಳಿಗೆ ಪೂಜೆ ಸಲ್ಲಿಸಿ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ವೀಳ್ಯ ನೀಡುವ ಮೂಲಕ ಹಬ್ಬದ ಆಚರಣೆ ಆರಂಭಗೊಳ್ಳುತ್ತದೆ.

ಈ ಜಾತ್ರೆಯ ವಿಶೇಷವೆಂದರೆ ಪಟ್ಟಣದ ನಿವಾಸಿಗಳು ಮಾಂಸಾಹಾರ ಸೇವನೆಯನ್ನು ತ್ಯಜಿಸುತ್ತಾರೆ. ರಥಸಪ್ತಮಿಯಂದು ಕರಿಕಲ್ಲುಗಳಿಗೆ ಪೂಜೆ ಸಲ್ಲಿಸಿ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ವೀಳ್ಯ ನೀಡುವ ಮೂಲಕ ಹಬ್ಬದ ಆಚರಣೆ ಆರಂಭಗೊಳ್ಳುತ್ತದೆ.

5 / 6
ವಹ್ನೀಪುರ ಎಂದು ಇತಿಹಾಸ ಪ್ರಸಿದ್ದವಾದ ಹಸಿ ಬತ್ತ ಬಿಸಿ ಬೆಲ್ಲದ ಪಟ್ಟಣ ಬನ್ನೂರಿನಲ್ಲಿ ನಡೆಯುವ ಹೇಮಾದ್ರಾಂಬ ಜಾತ್ರೆ ಸುಮಾರು ಹನ್ನೊಂದು ದಿನ ನಡೆಯುತ್ತದೆ. ಹೇಮಾದ್ರಾಂಬ ಅಮ್ಮನವರ ಬಂಡಿಜಾತ್ರೆಯಲ್ಲಿ ದನಗಳ ಜಾತ್ರೆ ನಡೆಯುತ್ತದೆ. ಉತ್ತಮ ರಾಸುಗಳಿಗೆ ಬಹುಮಾನ ನೀಡಲಾಗುತ್ತದೆ. ಇದರಲ್ಲಿ ಭಾಗಿಯಾಗಲು ದೂರದೂರಿಂದ ದನ ಸಾಕುವವರು ತಮ್ಮ ದನಗಳನ್ನು ಕರೆದುಕೊಂಡುಬರುತ್ತಾರೆ.

ವಹ್ನೀಪುರ ಎಂದು ಇತಿಹಾಸ ಪ್ರಸಿದ್ದವಾದ ಹಸಿ ಬತ್ತ ಬಿಸಿ ಬೆಲ್ಲದ ಪಟ್ಟಣ ಬನ್ನೂರಿನಲ್ಲಿ ನಡೆಯುವ ಹೇಮಾದ್ರಾಂಬ ಜಾತ್ರೆ ಸುಮಾರು ಹನ್ನೊಂದು ದಿನ ನಡೆಯುತ್ತದೆ. ಹೇಮಾದ್ರಾಂಬ ಅಮ್ಮನವರ ಬಂಡಿಜಾತ್ರೆಯಲ್ಲಿ ದನಗಳ ಜಾತ್ರೆ ನಡೆಯುತ್ತದೆ. ಉತ್ತಮ ರಾಸುಗಳಿಗೆ ಬಹುಮಾನ ನೀಡಲಾಗುತ್ತದೆ. ಇದರಲ್ಲಿ ಭಾಗಿಯಾಗಲು ದೂರದೂರಿಂದ ದನ ಸಾಕುವವರು ತಮ್ಮ ದನಗಳನ್ನು ಕರೆದುಕೊಂಡುಬರುತ್ತಾರೆ.

6 / 6

Published On - 8:53 am, Mon, 13 February 23

Follow us
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ