AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಲಿವುಡ್​ನಲ್ಲಿ ಬೇಡಿಕೆ ಹೆಚ್ಚಿಸಿಕೊಂಡ ನಟಿ ಶ್ರೀಲೀಲಾ; ಕೈಯಲ್ಲಿದೆ ನಾಲ್ಕು ತೆಲುಗು ಸಿನಿಮಾ

ಶ್ರೀಲೀಲಾ ಅವರು ‘ಧಮಾಕ’ ಸಿನಿಮಾದಲ್ಲಿ ರವಿತೇಜ ಜತೆ ತೆರೆ ಹಂಚಿಕೊಂಡರು. ಈ ಚಿತ್ರ ಹಿಟ್ ಆದ ನಂತರದಲ್ಲಿ ಅವರಿಗೆ ಬೇಡಿಕೆ ಹೆಚ್ಚಿದೆ.

ರಾಜೇಶ್ ದುಗ್ಗುಮನೆ
|

Updated on:Jan 24, 2023 | 9:06 AM

Share
ನಟಿ ಶ್ರೀಲೀಲಾ ಅವರು ಟಾಲಿವುಡ್​ನಲ್ಲಿ ಬೇಡಿಕೆ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಅವರ ನಟನೆಯ ‘ಧಮಾಕ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ 100 ಕೋಟಿ ರೂಪಾಯಿ ಬಾಚಿಕೊಂಡಿದೆ.

ನಟಿ ಶ್ರೀಲೀಲಾ ಅವರು ಟಾಲಿವುಡ್​ನಲ್ಲಿ ಬೇಡಿಕೆ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಅವರ ನಟನೆಯ ‘ಧಮಾಕ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ 100 ಕೋಟಿ ರೂಪಾಯಿ ಬಾಚಿಕೊಂಡಿದೆ.

1 / 5
ಶ್ರೀಲೀಲಾ ಅವರು ‘ಧಮಾಕ’ ಸಿನಿಮಾದಲ್ಲಿ ರವಿತೇಜ ಜತೆ ತೆರೆ ಹಂಚಿಕೊಂಡರು. ಈ ಚಿತ್ರ ಹಿಟ್ ಆದ ನಂತರದಲ್ಲಿ ಅವರಿಗೆ ಬೇಡಿಕೆ ಹೆಚ್ಚಿದೆ.

ಶ್ರೀಲೀಲಾ ಅವರು ‘ಧಮಾಕ’ ಸಿನಿಮಾದಲ್ಲಿ ರವಿತೇಜ ಜತೆ ತೆರೆ ಹಂಚಿಕೊಂಡರು. ಈ ಚಿತ್ರ ಹಿಟ್ ಆದ ನಂತರದಲ್ಲಿ ಅವರಿಗೆ ಬೇಡಿಕೆ ಹೆಚ್ಚಿದೆ.

2 / 5
ಮಹೇಶ್ ಬಾಬು ನಟನೆಯ 28ನೇ ಸಿನಿಮಾ, ‘ಅನಗನಗ ಒಕ ರಾಜು’, ‘ಜೂನಿಯರ್​’ ಸೇರಿ ಒಟ್ಟೂ ನಾಲ್ಕು ತೆಲುಗು ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

ಮಹೇಶ್ ಬಾಬು ನಟನೆಯ 28ನೇ ಸಿನಿಮಾ, ‘ಅನಗನಗ ಒಕ ರಾಜು’, ‘ಜೂನಿಯರ್​’ ಸೇರಿ ಒಟ್ಟೂ ನಾಲ್ಕು ತೆಲುಗು ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

3 / 5
‘ಕಿಸ್​’ ಚಿತ್ರದಿಂದ ಶ್ರೀಲೀಲಾ ಅವರು ಚಿತ್ರರಂಗ ಪ್ರವೇಶಿಸಿದರು. ‘ಭರಾಟೆ’ ಚಿತ್ರದಿಂದ ಶ್ರೀಲೀಲಾ ಖ್ಯಾತಿ ಹೆಚ್ಚಿತು.

‘ಕಿಸ್​’ ಚಿತ್ರದಿಂದ ಶ್ರೀಲೀಲಾ ಅವರು ಚಿತ್ರರಂಗ ಪ್ರವೇಶಿಸಿದರು. ‘ಭರಾಟೆ’ ಚಿತ್ರದಿಂದ ಶ್ರೀಲೀಲಾ ಖ್ಯಾತಿ ಹೆಚ್ಚಿತು.

4 / 5
ಶ್ರೀಲೀಲಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಇದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ.

ಶ್ರೀಲೀಲಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಇದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ.

5 / 5

Published On - 9:05 am, Tue, 24 January 23

ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ