AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಲಿವುಡ್​ನಲ್ಲಿ ಬೇಡಿಕೆ ಹೆಚ್ಚಿಸಿಕೊಂಡ ನಟಿ ಶ್ರೀಲೀಲಾ; ಕೈಯಲ್ಲಿದೆ ನಾಲ್ಕು ತೆಲುಗು ಸಿನಿಮಾ

ಶ್ರೀಲೀಲಾ ಅವರು ‘ಧಮಾಕ’ ಸಿನಿಮಾದಲ್ಲಿ ರವಿತೇಜ ಜತೆ ತೆರೆ ಹಂಚಿಕೊಂಡರು. ಈ ಚಿತ್ರ ಹಿಟ್ ಆದ ನಂತರದಲ್ಲಿ ಅವರಿಗೆ ಬೇಡಿಕೆ ಹೆಚ್ಚಿದೆ.

ರಾಜೇಶ್ ದುಗ್ಗುಮನೆ
|

Updated on:Jan 24, 2023 | 9:06 AM

Share
ನಟಿ ಶ್ರೀಲೀಲಾ ಅವರು ಟಾಲಿವುಡ್​ನಲ್ಲಿ ಬೇಡಿಕೆ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಅವರ ನಟನೆಯ ‘ಧಮಾಕ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ 100 ಕೋಟಿ ರೂಪಾಯಿ ಬಾಚಿಕೊಂಡಿದೆ.

ನಟಿ ಶ್ರೀಲೀಲಾ ಅವರು ಟಾಲಿವುಡ್​ನಲ್ಲಿ ಬೇಡಿಕೆ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಅವರ ನಟನೆಯ ‘ಧಮಾಕ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ 100 ಕೋಟಿ ರೂಪಾಯಿ ಬಾಚಿಕೊಂಡಿದೆ.

1 / 5
ಶ್ರೀಲೀಲಾ ಅವರು ‘ಧಮಾಕ’ ಸಿನಿಮಾದಲ್ಲಿ ರವಿತೇಜ ಜತೆ ತೆರೆ ಹಂಚಿಕೊಂಡರು. ಈ ಚಿತ್ರ ಹಿಟ್ ಆದ ನಂತರದಲ್ಲಿ ಅವರಿಗೆ ಬೇಡಿಕೆ ಹೆಚ್ಚಿದೆ.

ಶ್ರೀಲೀಲಾ ಅವರು ‘ಧಮಾಕ’ ಸಿನಿಮಾದಲ್ಲಿ ರವಿತೇಜ ಜತೆ ತೆರೆ ಹಂಚಿಕೊಂಡರು. ಈ ಚಿತ್ರ ಹಿಟ್ ಆದ ನಂತರದಲ್ಲಿ ಅವರಿಗೆ ಬೇಡಿಕೆ ಹೆಚ್ಚಿದೆ.

2 / 5
ಮಹೇಶ್ ಬಾಬು ನಟನೆಯ 28ನೇ ಸಿನಿಮಾ, ‘ಅನಗನಗ ಒಕ ರಾಜು’, ‘ಜೂನಿಯರ್​’ ಸೇರಿ ಒಟ್ಟೂ ನಾಲ್ಕು ತೆಲುಗು ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

ಮಹೇಶ್ ಬಾಬು ನಟನೆಯ 28ನೇ ಸಿನಿಮಾ, ‘ಅನಗನಗ ಒಕ ರಾಜು’, ‘ಜೂನಿಯರ್​’ ಸೇರಿ ಒಟ್ಟೂ ನಾಲ್ಕು ತೆಲುಗು ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

3 / 5
‘ಕಿಸ್​’ ಚಿತ್ರದಿಂದ ಶ್ರೀಲೀಲಾ ಅವರು ಚಿತ್ರರಂಗ ಪ್ರವೇಶಿಸಿದರು. ‘ಭರಾಟೆ’ ಚಿತ್ರದಿಂದ ಶ್ರೀಲೀಲಾ ಖ್ಯಾತಿ ಹೆಚ್ಚಿತು.

‘ಕಿಸ್​’ ಚಿತ್ರದಿಂದ ಶ್ರೀಲೀಲಾ ಅವರು ಚಿತ್ರರಂಗ ಪ್ರವೇಶಿಸಿದರು. ‘ಭರಾಟೆ’ ಚಿತ್ರದಿಂದ ಶ್ರೀಲೀಲಾ ಖ್ಯಾತಿ ಹೆಚ್ಚಿತು.

4 / 5
ಶ್ರೀಲೀಲಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಇದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ.

ಶ್ರೀಲೀಲಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಇದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ.

5 / 5

Published On - 9:05 am, Tue, 24 January 23

Follow Us
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​