AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಲಿವುಡ್​ನಲ್ಲಿ ಬೇಡಿಕೆ ಹೆಚ್ಚಿಸಿಕೊಂಡ ನಟಿ ಶ್ರೀಲೀಲಾ; ಕೈಯಲ್ಲಿದೆ ನಾಲ್ಕು ತೆಲುಗು ಸಿನಿಮಾ

ಶ್ರೀಲೀಲಾ ಅವರು ‘ಧಮಾಕ’ ಸಿನಿಮಾದಲ್ಲಿ ರವಿತೇಜ ಜತೆ ತೆರೆ ಹಂಚಿಕೊಂಡರು. ಈ ಚಿತ್ರ ಹಿಟ್ ಆದ ನಂತರದಲ್ಲಿ ಅವರಿಗೆ ಬೇಡಿಕೆ ಹೆಚ್ಚಿದೆ.

ರಾಜೇಶ್ ದುಗ್ಗುಮನೆ
|

Updated on:Jan 24, 2023 | 9:06 AM

Share
ನಟಿ ಶ್ರೀಲೀಲಾ ಅವರು ಟಾಲಿವುಡ್​ನಲ್ಲಿ ಬೇಡಿಕೆ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಅವರ ನಟನೆಯ ‘ಧಮಾಕ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ 100 ಕೋಟಿ ರೂಪಾಯಿ ಬಾಚಿಕೊಂಡಿದೆ.

ನಟಿ ಶ್ರೀಲೀಲಾ ಅವರು ಟಾಲಿವುಡ್​ನಲ್ಲಿ ಬೇಡಿಕೆ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಅವರ ನಟನೆಯ ‘ಧಮಾಕ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ 100 ಕೋಟಿ ರೂಪಾಯಿ ಬಾಚಿಕೊಂಡಿದೆ.

1 / 5
ಶ್ರೀಲೀಲಾ ಅವರು ‘ಧಮಾಕ’ ಸಿನಿಮಾದಲ್ಲಿ ರವಿತೇಜ ಜತೆ ತೆರೆ ಹಂಚಿಕೊಂಡರು. ಈ ಚಿತ್ರ ಹಿಟ್ ಆದ ನಂತರದಲ್ಲಿ ಅವರಿಗೆ ಬೇಡಿಕೆ ಹೆಚ್ಚಿದೆ.

ಶ್ರೀಲೀಲಾ ಅವರು ‘ಧಮಾಕ’ ಸಿನಿಮಾದಲ್ಲಿ ರವಿತೇಜ ಜತೆ ತೆರೆ ಹಂಚಿಕೊಂಡರು. ಈ ಚಿತ್ರ ಹಿಟ್ ಆದ ನಂತರದಲ್ಲಿ ಅವರಿಗೆ ಬೇಡಿಕೆ ಹೆಚ್ಚಿದೆ.

2 / 5
ಮಹೇಶ್ ಬಾಬು ನಟನೆಯ 28ನೇ ಸಿನಿಮಾ, ‘ಅನಗನಗ ಒಕ ರಾಜು’, ‘ಜೂನಿಯರ್​’ ಸೇರಿ ಒಟ್ಟೂ ನಾಲ್ಕು ತೆಲುಗು ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

ಮಹೇಶ್ ಬಾಬು ನಟನೆಯ 28ನೇ ಸಿನಿಮಾ, ‘ಅನಗನಗ ಒಕ ರಾಜು’, ‘ಜೂನಿಯರ್​’ ಸೇರಿ ಒಟ್ಟೂ ನಾಲ್ಕು ತೆಲುಗು ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

3 / 5
‘ಕಿಸ್​’ ಚಿತ್ರದಿಂದ ಶ್ರೀಲೀಲಾ ಅವರು ಚಿತ್ರರಂಗ ಪ್ರವೇಶಿಸಿದರು. ‘ಭರಾಟೆ’ ಚಿತ್ರದಿಂದ ಶ್ರೀಲೀಲಾ ಖ್ಯಾತಿ ಹೆಚ್ಚಿತು.

‘ಕಿಸ್​’ ಚಿತ್ರದಿಂದ ಶ್ರೀಲೀಲಾ ಅವರು ಚಿತ್ರರಂಗ ಪ್ರವೇಶಿಸಿದರು. ‘ಭರಾಟೆ’ ಚಿತ್ರದಿಂದ ಶ್ರೀಲೀಲಾ ಖ್ಯಾತಿ ಹೆಚ್ಚಿತು.

4 / 5
ಶ್ರೀಲೀಲಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಇದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ.

ಶ್ರೀಲೀಲಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಇದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ.

5 / 5

Published On - 9:05 am, Tue, 24 January 23

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ