AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಲಿವುಡ್​ನಲ್ಲಿ ಬೇಡಿಕೆ ಹೆಚ್ಚಿಸಿಕೊಂಡ ನಟಿ ಶ್ರೀಲೀಲಾ; ಕೈಯಲ್ಲಿದೆ ನಾಲ್ಕು ತೆಲುಗು ಸಿನಿಮಾ

ಶ್ರೀಲೀಲಾ ಅವರು ‘ಧಮಾಕ’ ಸಿನಿಮಾದಲ್ಲಿ ರವಿತೇಜ ಜತೆ ತೆರೆ ಹಂಚಿಕೊಂಡರು. ಈ ಚಿತ್ರ ಹಿಟ್ ಆದ ನಂತರದಲ್ಲಿ ಅವರಿಗೆ ಬೇಡಿಕೆ ಹೆಚ್ಚಿದೆ.

ರಾಜೇಶ್ ದುಗ್ಗುಮನೆ
|

Updated on:Jan 24, 2023 | 9:06 AM

Share
ನಟಿ ಶ್ರೀಲೀಲಾ ಅವರು ಟಾಲಿವುಡ್​ನಲ್ಲಿ ಬೇಡಿಕೆ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಅವರ ನಟನೆಯ ‘ಧಮಾಕ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ 100 ಕೋಟಿ ರೂಪಾಯಿ ಬಾಚಿಕೊಂಡಿದೆ.

ನಟಿ ಶ್ರೀಲೀಲಾ ಅವರು ಟಾಲಿವುಡ್​ನಲ್ಲಿ ಬೇಡಿಕೆ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಅವರ ನಟನೆಯ ‘ಧಮಾಕ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ 100 ಕೋಟಿ ರೂಪಾಯಿ ಬಾಚಿಕೊಂಡಿದೆ.

1 / 5
ಶ್ರೀಲೀಲಾ ಅವರು ‘ಧಮಾಕ’ ಸಿನಿಮಾದಲ್ಲಿ ರವಿತೇಜ ಜತೆ ತೆರೆ ಹಂಚಿಕೊಂಡರು. ಈ ಚಿತ್ರ ಹಿಟ್ ಆದ ನಂತರದಲ್ಲಿ ಅವರಿಗೆ ಬೇಡಿಕೆ ಹೆಚ್ಚಿದೆ.

ಶ್ರೀಲೀಲಾ ಅವರು ‘ಧಮಾಕ’ ಸಿನಿಮಾದಲ್ಲಿ ರವಿತೇಜ ಜತೆ ತೆರೆ ಹಂಚಿಕೊಂಡರು. ಈ ಚಿತ್ರ ಹಿಟ್ ಆದ ನಂತರದಲ್ಲಿ ಅವರಿಗೆ ಬೇಡಿಕೆ ಹೆಚ್ಚಿದೆ.

2 / 5
ಮಹೇಶ್ ಬಾಬು ನಟನೆಯ 28ನೇ ಸಿನಿಮಾ, ‘ಅನಗನಗ ಒಕ ರಾಜು’, ‘ಜೂನಿಯರ್​’ ಸೇರಿ ಒಟ್ಟೂ ನಾಲ್ಕು ತೆಲುಗು ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

ಮಹೇಶ್ ಬಾಬು ನಟನೆಯ 28ನೇ ಸಿನಿಮಾ, ‘ಅನಗನಗ ಒಕ ರಾಜು’, ‘ಜೂನಿಯರ್​’ ಸೇರಿ ಒಟ್ಟೂ ನಾಲ್ಕು ತೆಲುಗು ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

3 / 5
‘ಕಿಸ್​’ ಚಿತ್ರದಿಂದ ಶ್ರೀಲೀಲಾ ಅವರು ಚಿತ್ರರಂಗ ಪ್ರವೇಶಿಸಿದರು. ‘ಭರಾಟೆ’ ಚಿತ್ರದಿಂದ ಶ್ರೀಲೀಲಾ ಖ್ಯಾತಿ ಹೆಚ್ಚಿತು.

‘ಕಿಸ್​’ ಚಿತ್ರದಿಂದ ಶ್ರೀಲೀಲಾ ಅವರು ಚಿತ್ರರಂಗ ಪ್ರವೇಶಿಸಿದರು. ‘ಭರಾಟೆ’ ಚಿತ್ರದಿಂದ ಶ್ರೀಲೀಲಾ ಖ್ಯಾತಿ ಹೆಚ್ಚಿತು.

4 / 5
ಶ್ರೀಲೀಲಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಇದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ.

ಶ್ರೀಲೀಲಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಇದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ.

5 / 5

Published On - 9:05 am, Tue, 24 January 23

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ