AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಲಿವುಡ್​ನಲ್ಲಿ ಬೇಡಿಕೆ ಹೆಚ್ಚಿಸಿಕೊಂಡ ನಟಿ ಶ್ರೀಲೀಲಾ; ಕೈಯಲ್ಲಿದೆ ನಾಲ್ಕು ತೆಲುಗು ಸಿನಿಮಾ

ಶ್ರೀಲೀಲಾ ಅವರು ‘ಧಮಾಕ’ ಸಿನಿಮಾದಲ್ಲಿ ರವಿತೇಜ ಜತೆ ತೆರೆ ಹಂಚಿಕೊಂಡರು. ಈ ಚಿತ್ರ ಹಿಟ್ ಆದ ನಂತರದಲ್ಲಿ ಅವರಿಗೆ ಬೇಡಿಕೆ ಹೆಚ್ಚಿದೆ.

ರಾಜೇಶ್ ದುಗ್ಗುಮನೆ
|

Updated on:Jan 24, 2023 | 9:06 AM

Share
ನಟಿ ಶ್ರೀಲೀಲಾ ಅವರು ಟಾಲಿವುಡ್​ನಲ್ಲಿ ಬೇಡಿಕೆ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಅವರ ನಟನೆಯ ‘ಧಮಾಕ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ 100 ಕೋಟಿ ರೂಪಾಯಿ ಬಾಚಿಕೊಂಡಿದೆ.

ನಟಿ ಶ್ರೀಲೀಲಾ ಅವರು ಟಾಲಿವುಡ್​ನಲ್ಲಿ ಬೇಡಿಕೆ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಅವರ ನಟನೆಯ ‘ಧಮಾಕ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ 100 ಕೋಟಿ ರೂಪಾಯಿ ಬಾಚಿಕೊಂಡಿದೆ.

1 / 5
ಶ್ರೀಲೀಲಾ ಅವರು ‘ಧಮಾಕ’ ಸಿನಿಮಾದಲ್ಲಿ ರವಿತೇಜ ಜತೆ ತೆರೆ ಹಂಚಿಕೊಂಡರು. ಈ ಚಿತ್ರ ಹಿಟ್ ಆದ ನಂತರದಲ್ಲಿ ಅವರಿಗೆ ಬೇಡಿಕೆ ಹೆಚ್ಚಿದೆ.

ಶ್ರೀಲೀಲಾ ಅವರು ‘ಧಮಾಕ’ ಸಿನಿಮಾದಲ್ಲಿ ರವಿತೇಜ ಜತೆ ತೆರೆ ಹಂಚಿಕೊಂಡರು. ಈ ಚಿತ್ರ ಹಿಟ್ ಆದ ನಂತರದಲ್ಲಿ ಅವರಿಗೆ ಬೇಡಿಕೆ ಹೆಚ್ಚಿದೆ.

2 / 5
ಮಹೇಶ್ ಬಾಬು ನಟನೆಯ 28ನೇ ಸಿನಿಮಾ, ‘ಅನಗನಗ ಒಕ ರಾಜು’, ‘ಜೂನಿಯರ್​’ ಸೇರಿ ಒಟ್ಟೂ ನಾಲ್ಕು ತೆಲುಗು ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

ಮಹೇಶ್ ಬಾಬು ನಟನೆಯ 28ನೇ ಸಿನಿಮಾ, ‘ಅನಗನಗ ಒಕ ರಾಜು’, ‘ಜೂನಿಯರ್​’ ಸೇರಿ ಒಟ್ಟೂ ನಾಲ್ಕು ತೆಲುಗು ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

3 / 5
‘ಕಿಸ್​’ ಚಿತ್ರದಿಂದ ಶ್ರೀಲೀಲಾ ಅವರು ಚಿತ್ರರಂಗ ಪ್ರವೇಶಿಸಿದರು. ‘ಭರಾಟೆ’ ಚಿತ್ರದಿಂದ ಶ್ರೀಲೀಲಾ ಖ್ಯಾತಿ ಹೆಚ್ಚಿತು.

‘ಕಿಸ್​’ ಚಿತ್ರದಿಂದ ಶ್ರೀಲೀಲಾ ಅವರು ಚಿತ್ರರಂಗ ಪ್ರವೇಶಿಸಿದರು. ‘ಭರಾಟೆ’ ಚಿತ್ರದಿಂದ ಶ್ರೀಲೀಲಾ ಖ್ಯಾತಿ ಹೆಚ್ಚಿತು.

4 / 5
ಶ್ರೀಲೀಲಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಇದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ.

ಶ್ರೀಲೀಲಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಇದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ.

5 / 5

Published On - 9:05 am, Tue, 24 January 23

Follow Us
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ