Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಲಿವುಡ್​ನಲ್ಲಿ ಬೇಡಿಕೆ ಹೆಚ್ಚಿಸಿಕೊಂಡ ನಟಿ ಶ್ರೀಲೀಲಾ; ಕೈಯಲ್ಲಿದೆ ನಾಲ್ಕು ತೆಲುಗು ಸಿನಿಮಾ

ಶ್ರೀಲೀಲಾ ಅವರು ‘ಧಮಾಕ’ ಸಿನಿಮಾದಲ್ಲಿ ರವಿತೇಜ ಜತೆ ತೆರೆ ಹಂಚಿಕೊಂಡರು. ಈ ಚಿತ್ರ ಹಿಟ್ ಆದ ನಂತರದಲ್ಲಿ ಅವರಿಗೆ ಬೇಡಿಕೆ ಹೆಚ್ಚಿದೆ.

ರಾಜೇಶ್ ದುಗ್ಗುಮನೆ
|

Updated on:Jan 24, 2023 | 9:06 AM

ನಟಿ ಶ್ರೀಲೀಲಾ ಅವರು ಟಾಲಿವುಡ್​ನಲ್ಲಿ ಬೇಡಿಕೆ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಅವರ ನಟನೆಯ ‘ಧಮಾಕ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ 100 ಕೋಟಿ ರೂಪಾಯಿ ಬಾಚಿಕೊಂಡಿದೆ.

ನಟಿ ಶ್ರೀಲೀಲಾ ಅವರು ಟಾಲಿವುಡ್​ನಲ್ಲಿ ಬೇಡಿಕೆ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಅವರ ನಟನೆಯ ‘ಧಮಾಕ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ 100 ಕೋಟಿ ರೂಪಾಯಿ ಬಾಚಿಕೊಂಡಿದೆ.

1 / 5
ಶ್ರೀಲೀಲಾ ಅವರು ‘ಧಮಾಕ’ ಸಿನಿಮಾದಲ್ಲಿ ರವಿತೇಜ ಜತೆ ತೆರೆ ಹಂಚಿಕೊಂಡರು. ಈ ಚಿತ್ರ ಹಿಟ್ ಆದ ನಂತರದಲ್ಲಿ ಅವರಿಗೆ ಬೇಡಿಕೆ ಹೆಚ್ಚಿದೆ.

ಶ್ರೀಲೀಲಾ ಅವರು ‘ಧಮಾಕ’ ಸಿನಿಮಾದಲ್ಲಿ ರವಿತೇಜ ಜತೆ ತೆರೆ ಹಂಚಿಕೊಂಡರು. ಈ ಚಿತ್ರ ಹಿಟ್ ಆದ ನಂತರದಲ್ಲಿ ಅವರಿಗೆ ಬೇಡಿಕೆ ಹೆಚ್ಚಿದೆ.

2 / 5
ಮಹೇಶ್ ಬಾಬು ನಟನೆಯ 28ನೇ ಸಿನಿಮಾ, ‘ಅನಗನಗ ಒಕ ರಾಜು’, ‘ಜೂನಿಯರ್​’ ಸೇರಿ ಒಟ್ಟೂ ನಾಲ್ಕು ತೆಲುಗು ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

ಮಹೇಶ್ ಬಾಬು ನಟನೆಯ 28ನೇ ಸಿನಿಮಾ, ‘ಅನಗನಗ ಒಕ ರಾಜು’, ‘ಜೂನಿಯರ್​’ ಸೇರಿ ಒಟ್ಟೂ ನಾಲ್ಕು ತೆಲುಗು ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

3 / 5
‘ಕಿಸ್​’ ಚಿತ್ರದಿಂದ ಶ್ರೀಲೀಲಾ ಅವರು ಚಿತ್ರರಂಗ ಪ್ರವೇಶಿಸಿದರು. ‘ಭರಾಟೆ’ ಚಿತ್ರದಿಂದ ಶ್ರೀಲೀಲಾ ಖ್ಯಾತಿ ಹೆಚ್ಚಿತು.

‘ಕಿಸ್​’ ಚಿತ್ರದಿಂದ ಶ್ರೀಲೀಲಾ ಅವರು ಚಿತ್ರರಂಗ ಪ್ರವೇಶಿಸಿದರು. ‘ಭರಾಟೆ’ ಚಿತ್ರದಿಂದ ಶ್ರೀಲೀಲಾ ಖ್ಯಾತಿ ಹೆಚ್ಚಿತು.

4 / 5
ಶ್ರೀಲೀಲಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಇದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ.

ಶ್ರೀಲೀಲಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಇದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ.

5 / 5

Published On - 9:05 am, Tue, 24 January 23

Follow us
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ