AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Badava Rascal: ಜನಮನ ಗೆದ್ದ ‘ಬಡವ ರಾಸ್ಕಲ್’; ನಾಡಿನೆಲ್ಲೆಡೆ ಧನಂಜಯ್​ಗೆ ಸಿಕ್ಕ ಸ್ವಾಗತ ಹೇಗಿತ್ತು ಗೊತ್ತಾ?

Dhananjay: ‘ಬಡವ ರಾಸ್ಕಲ್’ ಚಿತ್ರತಂಡಕ್ಕೆ ಸಿನಿಪ್ರೇಕ್ಷಕರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚಿತ್ರತಂಡ ರಾಜ್ಯಾದ್ಯಂತ ಪ್ರವಾಸ ಮಾಡಿ ವಿವಿಧ ಊರುಗಳಲ್ಲಿ ಅಭಿಮಾನಿಗಳನ್ನು ಭೇಟಿಯಾಗಿದೆ. ಎಲ್ಲೆಡೆ ಹೂಮಳೆಗರೆದು ಧನಂಜಯ್ ಹಾಗೂ ಚಿತ್ರತಂಡವನ್ನು ಫ್ಯಾನ್ಸ್ ಬರಮಾಡಿಕೊಂಡಿದ್ದಾರೆ. ಸಿನಿಮಾಗೆ ಸಿಗುತ್ತಿರುವ ರೆಸ್ಪಾನ್ಸ್​ಗೆ ಚಿತ್ರತಂಡ ಸಖತ್ ಖುಷಿಯಾಗಿದೆ. ಈ ಸಂದರ್ಭದ ವಿಶೇಷ ಚಿತ್ರಗಳು ಇಲ್ಲಿವೆ.

TV9 Web
| Edited By: |

Updated on: Jan 02, 2022 | 6:07 PM

Share
‘ಬಡವ ರಾಸ್ಕಲ್’ ಚಿತ್ರದ ಚಿತ್ರಮಂದಿರ ಭೇಟಿ ವೇಳೆ ನಟ ಧನಂಜಯ್ ಅವರನ್ನು ಅಭಿಮಾನಿಗಳು ಅದ್ದೂರಿಯಾಗಿ ಬರಮಾಡಿಕೊಂಡಿದ್ದಾರೆ. ಈ ಸಂದರ್ಭದ ಚಿತ್ರಗಳು ಇಲ್ಲಿವೆ. (ಚಿತ್ರ ಕೃಪೆ: ಧನಂಜಯ್/ ಟ್ವಿಟರ್)

‘ಬಡವ ರಾಸ್ಕಲ್’ ಚಿತ್ರದ ಚಿತ್ರಮಂದಿರ ಭೇಟಿ ವೇಳೆ ನಟ ಧನಂಜಯ್ ಅವರನ್ನು ಅಭಿಮಾನಿಗಳು ಅದ್ದೂರಿಯಾಗಿ ಬರಮಾಡಿಕೊಂಡಿದ್ದಾರೆ. ಈ ಸಂದರ್ಭದ ಚಿತ್ರಗಳು ಇಲ್ಲಿವೆ. (ಚಿತ್ರ ಕೃಪೆ: ಧನಂಜಯ್/ ಟ್ವಿಟರ್)

1 / 15
ಧನಂಜಯ್ ಅವರಿಗೆ ತುಮಕೂರಿನಲ್ಲಿ ಭರ್ಜರಿಯಾಗಿ ಸ್ವಾಗತ ಸಿಕ್ಕಿದ್ದು ಹೀಗೆ.

ಧನಂಜಯ್ ಅವರಿಗೆ ತುಮಕೂರಿನಲ್ಲಿ ಭರ್ಜರಿಯಾಗಿ ಸ್ವಾಗತ ಸಿಕ್ಕಿದ್ದು ಹೀಗೆ.

2 / 15
ಸಿರಾದಲ್ಲಿ ಧನಂಜಯ್ ಹಾಗೂ ಅಭಿಮಾನಿಗಳು.

ಸಿರಾದಲ್ಲಿ ಧನಂಜಯ್ ಹಾಗೂ ಅಭಿಮಾನಿಗಳು.

3 / 15
ಹಿರಿಯೂರಿನಲ್ಲಿ ಧನಂಜಯ್ ಅಭಿಮಾನಿಗಳೊಂದಿಗೆ.

ಹಿರಿಯೂರಿನಲ್ಲಿ ಧನಂಜಯ್ ಅಭಿಮಾನಿಗಳೊಂದಿಗೆ.

4 / 15
ದಾವಣಗೆರೆಯಲ್ಲಿ ಧನಂಜಯ್.

ದಾವಣಗೆರೆಯಲ್ಲಿ ಧನಂಜಯ್.

5 / 15
ಚಿತ್ರದುರ್ಗಕ್ಕೆ ಧನಂಜಯ್ ಭೇಟಿಯ ಸಂದರ್ಭದ ಚಿತ್ರ.

ಚಿತ್ರದುರ್ಗಕ್ಕೆ ಧನಂಜಯ್ ಭೇಟಿಯ ಸಂದರ್ಭದ ಚಿತ್ರ.

6 / 15
ತಿಪಟೂರಿನಲ್ಲಿ ನಟ ಧನಂಜಯ್​ಗೆ ಸಿಕ್ಕ ಅದ್ದೂರಿ ಸ್ವಾಗತ.

ತಿಪಟೂರಿನಲ್ಲಿ ನಟ ಧನಂಜಯ್​ಗೆ ಸಿಕ್ಕ ಅದ್ದೂರಿ ಸ್ವಾಗತ.

7 / 15
ತುರುವೇಕೆರೆಯಲ್ಲಿ ಧನಂಜಯ್.

ತುರುವೇಕೆರೆಯಲ್ಲಿ ಧನಂಜಯ್.

8 / 15
ಹಾಸನದಲ್ಲಿ ಧನಂಜಯ್​ಗೆ ಅಭಿಮಾನಿಗಳಿಂದ ಅದ್ದೂರಿ ಸ್ವಾಗತ.

ಹಾಸನದಲ್ಲಿ ಧನಂಜಯ್​ಗೆ ಅಭಿಮಾನಿಗಳಿಂದ ಅದ್ದೂರಿ ಸ್ವಾಗತ.

9 / 15
ಚಿಕ್ಕಮಗಳೂರಿನಲ್ಲಿ ಧನಂಜಯ್.

ಚಿಕ್ಕಮಗಳೂರಿನಲ್ಲಿ ಧನಂಜಯ್.

10 / 15
ಅರಸೀಕೆರೆಯಲ್ಲಿ ಧನಂಜಯ್ ಅವರನ್ನು ಪ್ರೀತಿಯಿಂದ ಬರಮಾಡಿಕೊಂಡ ಅಭಿಮಾನಿಗಳು.

ಅರಸೀಕೆರೆಯಲ್ಲಿ ಧನಂಜಯ್ ಅವರನ್ನು ಪ್ರೀತಿಯಿಂದ ಬರಮಾಡಿಕೊಂಡ ಅಭಿಮಾನಿಗಳು.

11 / 15
ಕಡೂರಿನ ಚಿತ್ರಮಂದಿರ ಭೇಟಿ ವೇಳೆ ಧನಂಜಯ್ ಹಾಗೂ ಧರ್ಮಣ್ಣ.

ಕಡೂರಿನ ಚಿತ್ರಮಂದಿರ ಭೇಟಿ ವೇಳೆ ಧನಂಜಯ್ ಹಾಗೂ ಧರ್ಮಣ್ಣ.

12 / 15
ತರೀಕೆರೆ ಭೇಟಿಯಲ್ಲಿ ಅಭಿಮಾನಿಗಳು ಧನಂಜಯ್ ಅವರನ್ನು ಬರಮಾಡಿಕೊಂಡಿದ್ದು ಹೀಗೆ.

ತರೀಕೆರೆ ಭೇಟಿಯಲ್ಲಿ ಅಭಿಮಾನಿಗಳು ಧನಂಜಯ್ ಅವರನ್ನು ಬರಮಾಡಿಕೊಂಡಿದ್ದು ಹೀಗೆ.

13 / 15
ಭದ್ರಾವತಿಯಲ್ಲಿ ಹೂಮಳೆಗರೆದು ನೆಚ್ಚಿನ ನಟನನ್ನು ಬರಮಾಡಿಕೊಂಡ ಅಭಿಮಾನಿಗಳು.

ಭದ್ರಾವತಿಯಲ್ಲಿ ಹೂಮಳೆಗರೆದು ನೆಚ್ಚಿನ ನಟನನ್ನು ಬರಮಾಡಿಕೊಂಡ ಅಭಿಮಾನಿಗಳು.

14 / 15
ಧನಂಜಯ್​ಗೆ ಶಿವಮೊಗ್ಗದಲ್ಲಿ ಸ್ವಾಗತ ಸಿಕ್ಕಿದ್ದು ಹೀಗೆ (ಎಡ ಚಿತ್ರ).

ಕೊರೊನಾ ನಡುವೆಯೂ ಚಿತ್ರಕ್ಕೆ ಸಿಕ್ಕ ರೆಸ್ಪಾನ್ಸ್​ಗೆ ಚಿತ್ರತಂಡ ಸಖತ್ ಖುಷಿಯಾಗಿದೆ. 2021ರ ಕೊನೆಯಲ್ಲಿ ತೆರೆಕಂಡ ‘ಬಡವ ರಾಸ್ಕಲ್’ ಚಿತ್ರವನ್ನು ನಿರ್ಮಾಣ ಮಾಡಿದ್ದು ಸ್ವತಃ ಧನಂಜಯ್. ನಾಯಕನಾಗಿ, ನಿರ್ಮಾಪಕನಾಗಿ ಧನಂಜಯ್ ಗೆದ್ದಿದ್ದಷ್ಟೇ ಅಲ್ಲದೇ ರಾಜ್ಯಾದ್ಯಂತ ಫ್ಯಾನ್ಸ್ ಚಿತ್ರತಂಡವನ್ನು ಸಂಅಭ್ರಮದಿಂದ ಬರಮಾಡಿಕೊಂಡಿದ್ದು, ಚಿತ್ರತಂಡಕ್ಕೆ ಮತ್ತಷ್ಟು ಖುಷಿ ನೀಡಿದೆ. (All Pictures Credit: Dhananjay/ Twitter)

15 / 15
TV9 Web
TV9 Web

TV9 Kannada

Read More
Follow Us
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್