AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Badava Rascal: ಜನಮನ ಗೆದ್ದ ‘ಬಡವ ರಾಸ್ಕಲ್’; ನಾಡಿನೆಲ್ಲೆಡೆ ಧನಂಜಯ್​ಗೆ ಸಿಕ್ಕ ಸ್ವಾಗತ ಹೇಗಿತ್ತು ಗೊತ್ತಾ?

Dhananjay: ‘ಬಡವ ರಾಸ್ಕಲ್’ ಚಿತ್ರತಂಡಕ್ಕೆ ಸಿನಿಪ್ರೇಕ್ಷಕರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚಿತ್ರತಂಡ ರಾಜ್ಯಾದ್ಯಂತ ಪ್ರವಾಸ ಮಾಡಿ ವಿವಿಧ ಊರುಗಳಲ್ಲಿ ಅಭಿಮಾನಿಗಳನ್ನು ಭೇಟಿಯಾಗಿದೆ. ಎಲ್ಲೆಡೆ ಹೂಮಳೆಗರೆದು ಧನಂಜಯ್ ಹಾಗೂ ಚಿತ್ರತಂಡವನ್ನು ಫ್ಯಾನ್ಸ್ ಬರಮಾಡಿಕೊಂಡಿದ್ದಾರೆ. ಸಿನಿಮಾಗೆ ಸಿಗುತ್ತಿರುವ ರೆಸ್ಪಾನ್ಸ್​ಗೆ ಚಿತ್ರತಂಡ ಸಖತ್ ಖುಷಿಯಾಗಿದೆ. ಈ ಸಂದರ್ಭದ ವಿಶೇಷ ಚಿತ್ರಗಳು ಇಲ್ಲಿವೆ.

TV9 Web
| Edited By: |

Updated on: Jan 02, 2022 | 6:07 PM

Share
‘ಬಡವ ರಾಸ್ಕಲ್’ ಚಿತ್ರದ ಚಿತ್ರಮಂದಿರ ಭೇಟಿ ವೇಳೆ ನಟ ಧನಂಜಯ್ ಅವರನ್ನು ಅಭಿಮಾನಿಗಳು ಅದ್ದೂರಿಯಾಗಿ ಬರಮಾಡಿಕೊಂಡಿದ್ದಾರೆ. ಈ ಸಂದರ್ಭದ ಚಿತ್ರಗಳು ಇಲ್ಲಿವೆ. (ಚಿತ್ರ ಕೃಪೆ: ಧನಂಜಯ್/ ಟ್ವಿಟರ್)

‘ಬಡವ ರಾಸ್ಕಲ್’ ಚಿತ್ರದ ಚಿತ್ರಮಂದಿರ ಭೇಟಿ ವೇಳೆ ನಟ ಧನಂಜಯ್ ಅವರನ್ನು ಅಭಿಮಾನಿಗಳು ಅದ್ದೂರಿಯಾಗಿ ಬರಮಾಡಿಕೊಂಡಿದ್ದಾರೆ. ಈ ಸಂದರ್ಭದ ಚಿತ್ರಗಳು ಇಲ್ಲಿವೆ. (ಚಿತ್ರ ಕೃಪೆ: ಧನಂಜಯ್/ ಟ್ವಿಟರ್)

1 / 15
ಧನಂಜಯ್ ಅವರಿಗೆ ತುಮಕೂರಿನಲ್ಲಿ ಭರ್ಜರಿಯಾಗಿ ಸ್ವಾಗತ ಸಿಕ್ಕಿದ್ದು ಹೀಗೆ.

ಧನಂಜಯ್ ಅವರಿಗೆ ತುಮಕೂರಿನಲ್ಲಿ ಭರ್ಜರಿಯಾಗಿ ಸ್ವಾಗತ ಸಿಕ್ಕಿದ್ದು ಹೀಗೆ.

2 / 15
ಸಿರಾದಲ್ಲಿ ಧನಂಜಯ್ ಹಾಗೂ ಅಭಿಮಾನಿಗಳು.

ಸಿರಾದಲ್ಲಿ ಧನಂಜಯ್ ಹಾಗೂ ಅಭಿಮಾನಿಗಳು.

3 / 15
ಹಿರಿಯೂರಿನಲ್ಲಿ ಧನಂಜಯ್ ಅಭಿಮಾನಿಗಳೊಂದಿಗೆ.

ಹಿರಿಯೂರಿನಲ್ಲಿ ಧನಂಜಯ್ ಅಭಿಮಾನಿಗಳೊಂದಿಗೆ.

4 / 15
ದಾವಣಗೆರೆಯಲ್ಲಿ ಧನಂಜಯ್.

ದಾವಣಗೆರೆಯಲ್ಲಿ ಧನಂಜಯ್.

5 / 15
ಚಿತ್ರದುರ್ಗಕ್ಕೆ ಧನಂಜಯ್ ಭೇಟಿಯ ಸಂದರ್ಭದ ಚಿತ್ರ.

ಚಿತ್ರದುರ್ಗಕ್ಕೆ ಧನಂಜಯ್ ಭೇಟಿಯ ಸಂದರ್ಭದ ಚಿತ್ರ.

6 / 15
ತಿಪಟೂರಿನಲ್ಲಿ ನಟ ಧನಂಜಯ್​ಗೆ ಸಿಕ್ಕ ಅದ್ದೂರಿ ಸ್ವಾಗತ.

ತಿಪಟೂರಿನಲ್ಲಿ ನಟ ಧನಂಜಯ್​ಗೆ ಸಿಕ್ಕ ಅದ್ದೂರಿ ಸ್ವಾಗತ.

7 / 15
ತುರುವೇಕೆರೆಯಲ್ಲಿ ಧನಂಜಯ್.

ತುರುವೇಕೆರೆಯಲ್ಲಿ ಧನಂಜಯ್.

8 / 15
ಹಾಸನದಲ್ಲಿ ಧನಂಜಯ್​ಗೆ ಅಭಿಮಾನಿಗಳಿಂದ ಅದ್ದೂರಿ ಸ್ವಾಗತ.

ಹಾಸನದಲ್ಲಿ ಧನಂಜಯ್​ಗೆ ಅಭಿಮಾನಿಗಳಿಂದ ಅದ್ದೂರಿ ಸ್ವಾಗತ.

9 / 15
ಚಿಕ್ಕಮಗಳೂರಿನಲ್ಲಿ ಧನಂಜಯ್.

ಚಿಕ್ಕಮಗಳೂರಿನಲ್ಲಿ ಧನಂಜಯ್.

10 / 15
ಅರಸೀಕೆರೆಯಲ್ಲಿ ಧನಂಜಯ್ ಅವರನ್ನು ಪ್ರೀತಿಯಿಂದ ಬರಮಾಡಿಕೊಂಡ ಅಭಿಮಾನಿಗಳು.

ಅರಸೀಕೆರೆಯಲ್ಲಿ ಧನಂಜಯ್ ಅವರನ್ನು ಪ್ರೀತಿಯಿಂದ ಬರಮಾಡಿಕೊಂಡ ಅಭಿಮಾನಿಗಳು.

11 / 15
ಕಡೂರಿನ ಚಿತ್ರಮಂದಿರ ಭೇಟಿ ವೇಳೆ ಧನಂಜಯ್ ಹಾಗೂ ಧರ್ಮಣ್ಣ.

ಕಡೂರಿನ ಚಿತ್ರಮಂದಿರ ಭೇಟಿ ವೇಳೆ ಧನಂಜಯ್ ಹಾಗೂ ಧರ್ಮಣ್ಣ.

12 / 15
ತರೀಕೆರೆ ಭೇಟಿಯಲ್ಲಿ ಅಭಿಮಾನಿಗಳು ಧನಂಜಯ್ ಅವರನ್ನು ಬರಮಾಡಿಕೊಂಡಿದ್ದು ಹೀಗೆ.

ತರೀಕೆರೆ ಭೇಟಿಯಲ್ಲಿ ಅಭಿಮಾನಿಗಳು ಧನಂಜಯ್ ಅವರನ್ನು ಬರಮಾಡಿಕೊಂಡಿದ್ದು ಹೀಗೆ.

13 / 15
ಭದ್ರಾವತಿಯಲ್ಲಿ ಹೂಮಳೆಗರೆದು ನೆಚ್ಚಿನ ನಟನನ್ನು ಬರಮಾಡಿಕೊಂಡ ಅಭಿಮಾನಿಗಳು.

ಭದ್ರಾವತಿಯಲ್ಲಿ ಹೂಮಳೆಗರೆದು ನೆಚ್ಚಿನ ನಟನನ್ನು ಬರಮಾಡಿಕೊಂಡ ಅಭಿಮಾನಿಗಳು.

14 / 15
ಧನಂಜಯ್​ಗೆ ಶಿವಮೊಗ್ಗದಲ್ಲಿ ಸ್ವಾಗತ ಸಿಕ್ಕಿದ್ದು ಹೀಗೆ (ಎಡ ಚಿತ್ರ).

ಕೊರೊನಾ ನಡುವೆಯೂ ಚಿತ್ರಕ್ಕೆ ಸಿಕ್ಕ ರೆಸ್ಪಾನ್ಸ್​ಗೆ ಚಿತ್ರತಂಡ ಸಖತ್ ಖುಷಿಯಾಗಿದೆ. 2021ರ ಕೊನೆಯಲ್ಲಿ ತೆರೆಕಂಡ ‘ಬಡವ ರಾಸ್ಕಲ್’ ಚಿತ್ರವನ್ನು ನಿರ್ಮಾಣ ಮಾಡಿದ್ದು ಸ್ವತಃ ಧನಂಜಯ್. ನಾಯಕನಾಗಿ, ನಿರ್ಮಾಪಕನಾಗಿ ಧನಂಜಯ್ ಗೆದ್ದಿದ್ದಷ್ಟೇ ಅಲ್ಲದೇ ರಾಜ್ಯಾದ್ಯಂತ ಫ್ಯಾನ್ಸ್ ಚಿತ್ರತಂಡವನ್ನು ಸಂಅಭ್ರಮದಿಂದ ಬರಮಾಡಿಕೊಂಡಿದ್ದು, ಚಿತ್ರತಂಡಕ್ಕೆ ಮತ್ತಷ್ಟು ಖುಷಿ ನೀಡಿದೆ. (All Pictures Credit: Dhananjay/ Twitter)

15 / 15
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್