AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Badava Rascal: ಜನಮನ ಗೆದ್ದ ‘ಬಡವ ರಾಸ್ಕಲ್’; ನಾಡಿನೆಲ್ಲೆಡೆ ಧನಂಜಯ್​ಗೆ ಸಿಕ್ಕ ಸ್ವಾಗತ ಹೇಗಿತ್ತು ಗೊತ್ತಾ?

Dhananjay: ‘ಬಡವ ರಾಸ್ಕಲ್’ ಚಿತ್ರತಂಡಕ್ಕೆ ಸಿನಿಪ್ರೇಕ್ಷಕರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚಿತ್ರತಂಡ ರಾಜ್ಯಾದ್ಯಂತ ಪ್ರವಾಸ ಮಾಡಿ ವಿವಿಧ ಊರುಗಳಲ್ಲಿ ಅಭಿಮಾನಿಗಳನ್ನು ಭೇಟಿಯಾಗಿದೆ. ಎಲ್ಲೆಡೆ ಹೂಮಳೆಗರೆದು ಧನಂಜಯ್ ಹಾಗೂ ಚಿತ್ರತಂಡವನ್ನು ಫ್ಯಾನ್ಸ್ ಬರಮಾಡಿಕೊಂಡಿದ್ದಾರೆ. ಸಿನಿಮಾಗೆ ಸಿಗುತ್ತಿರುವ ರೆಸ್ಪಾನ್ಸ್​ಗೆ ಚಿತ್ರತಂಡ ಸಖತ್ ಖುಷಿಯಾಗಿದೆ. ಈ ಸಂದರ್ಭದ ವಿಶೇಷ ಚಿತ್ರಗಳು ಇಲ್ಲಿವೆ.

TV9 Web
| Updated By: shivaprasad.hs|

Updated on: Jan 02, 2022 | 6:07 PM

Share
‘ಬಡವ ರಾಸ್ಕಲ್’ ಚಿತ್ರದ ಚಿತ್ರಮಂದಿರ ಭೇಟಿ ವೇಳೆ ನಟ ಧನಂಜಯ್ ಅವರನ್ನು ಅಭಿಮಾನಿಗಳು ಅದ್ದೂರಿಯಾಗಿ ಬರಮಾಡಿಕೊಂಡಿದ್ದಾರೆ. ಈ ಸಂದರ್ಭದ ಚಿತ್ರಗಳು ಇಲ್ಲಿವೆ. (ಚಿತ್ರ ಕೃಪೆ: ಧನಂಜಯ್/ ಟ್ವಿಟರ್)

‘ಬಡವ ರಾಸ್ಕಲ್’ ಚಿತ್ರದ ಚಿತ್ರಮಂದಿರ ಭೇಟಿ ವೇಳೆ ನಟ ಧನಂಜಯ್ ಅವರನ್ನು ಅಭಿಮಾನಿಗಳು ಅದ್ದೂರಿಯಾಗಿ ಬರಮಾಡಿಕೊಂಡಿದ್ದಾರೆ. ಈ ಸಂದರ್ಭದ ಚಿತ್ರಗಳು ಇಲ್ಲಿವೆ. (ಚಿತ್ರ ಕೃಪೆ: ಧನಂಜಯ್/ ಟ್ವಿಟರ್)

1 / 15
ಧನಂಜಯ್ ಅವರಿಗೆ ತುಮಕೂರಿನಲ್ಲಿ ಭರ್ಜರಿಯಾಗಿ ಸ್ವಾಗತ ಸಿಕ್ಕಿದ್ದು ಹೀಗೆ.

ಧನಂಜಯ್ ಅವರಿಗೆ ತುಮಕೂರಿನಲ್ಲಿ ಭರ್ಜರಿಯಾಗಿ ಸ್ವಾಗತ ಸಿಕ್ಕಿದ್ದು ಹೀಗೆ.

2 / 15
ಸಿರಾದಲ್ಲಿ ಧನಂಜಯ್ ಹಾಗೂ ಅಭಿಮಾನಿಗಳು.

ಸಿರಾದಲ್ಲಿ ಧನಂಜಯ್ ಹಾಗೂ ಅಭಿಮಾನಿಗಳು.

3 / 15
ಹಿರಿಯೂರಿನಲ್ಲಿ ಧನಂಜಯ್ ಅಭಿಮಾನಿಗಳೊಂದಿಗೆ.

ಹಿರಿಯೂರಿನಲ್ಲಿ ಧನಂಜಯ್ ಅಭಿಮಾನಿಗಳೊಂದಿಗೆ.

4 / 15
ದಾವಣಗೆರೆಯಲ್ಲಿ ಧನಂಜಯ್.

ದಾವಣಗೆರೆಯಲ್ಲಿ ಧನಂಜಯ್.

5 / 15
ಚಿತ್ರದುರ್ಗಕ್ಕೆ ಧನಂಜಯ್ ಭೇಟಿಯ ಸಂದರ್ಭದ ಚಿತ್ರ.

ಚಿತ್ರದುರ್ಗಕ್ಕೆ ಧನಂಜಯ್ ಭೇಟಿಯ ಸಂದರ್ಭದ ಚಿತ್ರ.

6 / 15
ತಿಪಟೂರಿನಲ್ಲಿ ನಟ ಧನಂಜಯ್​ಗೆ ಸಿಕ್ಕ ಅದ್ದೂರಿ ಸ್ವಾಗತ.

ತಿಪಟೂರಿನಲ್ಲಿ ನಟ ಧನಂಜಯ್​ಗೆ ಸಿಕ್ಕ ಅದ್ದೂರಿ ಸ್ವಾಗತ.

7 / 15
ತುರುವೇಕೆರೆಯಲ್ಲಿ ಧನಂಜಯ್.

ತುರುವೇಕೆರೆಯಲ್ಲಿ ಧನಂಜಯ್.

8 / 15
ಹಾಸನದಲ್ಲಿ ಧನಂಜಯ್​ಗೆ ಅಭಿಮಾನಿಗಳಿಂದ ಅದ್ದೂರಿ ಸ್ವಾಗತ.

ಹಾಸನದಲ್ಲಿ ಧನಂಜಯ್​ಗೆ ಅಭಿಮಾನಿಗಳಿಂದ ಅದ್ದೂರಿ ಸ್ವಾಗತ.

9 / 15
ಚಿಕ್ಕಮಗಳೂರಿನಲ್ಲಿ ಧನಂಜಯ್.

ಚಿಕ್ಕಮಗಳೂರಿನಲ್ಲಿ ಧನಂಜಯ್.

10 / 15
ಅರಸೀಕೆರೆಯಲ್ಲಿ ಧನಂಜಯ್ ಅವರನ್ನು ಪ್ರೀತಿಯಿಂದ ಬರಮಾಡಿಕೊಂಡ ಅಭಿಮಾನಿಗಳು.

ಅರಸೀಕೆರೆಯಲ್ಲಿ ಧನಂಜಯ್ ಅವರನ್ನು ಪ್ರೀತಿಯಿಂದ ಬರಮಾಡಿಕೊಂಡ ಅಭಿಮಾನಿಗಳು.

11 / 15
ಕಡೂರಿನ ಚಿತ್ರಮಂದಿರ ಭೇಟಿ ವೇಳೆ ಧನಂಜಯ್ ಹಾಗೂ ಧರ್ಮಣ್ಣ.

ಕಡೂರಿನ ಚಿತ್ರಮಂದಿರ ಭೇಟಿ ವೇಳೆ ಧನಂಜಯ್ ಹಾಗೂ ಧರ್ಮಣ್ಣ.

12 / 15
ತರೀಕೆರೆ ಭೇಟಿಯಲ್ಲಿ ಅಭಿಮಾನಿಗಳು ಧನಂಜಯ್ ಅವರನ್ನು ಬರಮಾಡಿಕೊಂಡಿದ್ದು ಹೀಗೆ.

ತರೀಕೆರೆ ಭೇಟಿಯಲ್ಲಿ ಅಭಿಮಾನಿಗಳು ಧನಂಜಯ್ ಅವರನ್ನು ಬರಮಾಡಿಕೊಂಡಿದ್ದು ಹೀಗೆ.

13 / 15
ಭದ್ರಾವತಿಯಲ್ಲಿ ಹೂಮಳೆಗರೆದು ನೆಚ್ಚಿನ ನಟನನ್ನು ಬರಮಾಡಿಕೊಂಡ ಅಭಿಮಾನಿಗಳು.

ಭದ್ರಾವತಿಯಲ್ಲಿ ಹೂಮಳೆಗರೆದು ನೆಚ್ಚಿನ ನಟನನ್ನು ಬರಮಾಡಿಕೊಂಡ ಅಭಿಮಾನಿಗಳು.

14 / 15
ಧನಂಜಯ್​ಗೆ ಶಿವಮೊಗ್ಗದಲ್ಲಿ ಸ್ವಾಗತ ಸಿಕ್ಕಿದ್ದು ಹೀಗೆ (ಎಡ ಚಿತ್ರ).

ಕೊರೊನಾ ನಡುವೆಯೂ ಚಿತ್ರಕ್ಕೆ ಸಿಕ್ಕ ರೆಸ್ಪಾನ್ಸ್​ಗೆ ಚಿತ್ರತಂಡ ಸಖತ್ ಖುಷಿಯಾಗಿದೆ. 2021ರ ಕೊನೆಯಲ್ಲಿ ತೆರೆಕಂಡ ‘ಬಡವ ರಾಸ್ಕಲ್’ ಚಿತ್ರವನ್ನು ನಿರ್ಮಾಣ ಮಾಡಿದ್ದು ಸ್ವತಃ ಧನಂಜಯ್. ನಾಯಕನಾಗಿ, ನಿರ್ಮಾಪಕನಾಗಿ ಧನಂಜಯ್ ಗೆದ್ದಿದ್ದಷ್ಟೇ ಅಲ್ಲದೇ ರಾಜ್ಯಾದ್ಯಂತ ಫ್ಯಾನ್ಸ್ ಚಿತ್ರತಂಡವನ್ನು ಸಂಅಭ್ರಮದಿಂದ ಬರಮಾಡಿಕೊಂಡಿದ್ದು, ಚಿತ್ರತಂಡಕ್ಕೆ ಮತ್ತಷ್ಟು ಖುಷಿ ನೀಡಿದೆ. (All Pictures Credit: Dhananjay/ Twitter)

15 / 15
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ