AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚ್ಛೇದನದ ಬಳಿಕ ಧನಶ್ರೀ ವರ್ಮಾ ಬಾಳಲ್ಲಿ ಹೆಚ್ಚಾಯ್ತು ಖುಷಿ

ಧನಶ್ರೀ ವರ್ಮಾ ಹಾಗೂ ಕ್ರಿಕೆಟರ್ ಯಜುವೇಂದ್ರ ಜಹಲ್ ಅವರು ಇತ್ತೀಚೆಗೆ ವಿಚ್ಛೇದನ ಪಡೆದು ಬೇರೆ ಆದರು. ಇವರು ಬೇರೆ ಆದ ಬಳಿಕ ಸಾರ್ವಜನಿಕವಾಗಿ ಕಾಣಿಸಿಕೊಳ್ಳೋದನ್ನು ನಿಲ್ಲಿಸಿಲ್ಲ. ಇವರು ಹಾಯಾಗಿ ಸುತ್ತಾಟ ನಡೆಸುತ್ತಲೇ ಇದ್ದಾರೆ. ಈಗ ಇವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 27, 2025 | 8:54 AM

Share
ಧನಶ್ರೀ ವರ್ಮಾ ಅವರು ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಕ್ರಿಕೆಟರ್ ಯಜುವೇಂದ್ರ ಚಹಲ್​ನ ವಿವಾಹ ಆದ ಬಳಿಕ ಇವರಿಗೆ ಭಾರಿ ಜನಪ್ರಿಯತೆ ಬಂತು. ಈಗ ಧನಶ್ರೀ ಹಾಗೂ ಚಹಲ್ ಬೇರೆ ಆಗಿದ್ದಾರೆ. ಇವರು ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ.

ಧನಶ್ರೀ ವರ್ಮಾ ಅವರು ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಕ್ರಿಕೆಟರ್ ಯಜುವೇಂದ್ರ ಚಹಲ್​ನ ವಿವಾಹ ಆದ ಬಳಿಕ ಇವರಿಗೆ ಭಾರಿ ಜನಪ್ರಿಯತೆ ಬಂತು. ಈಗ ಧನಶ್ರೀ ಹಾಗೂ ಚಹಲ್ ಬೇರೆ ಆಗಿದ್ದಾರೆ. ಇವರು ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ.

1 / 5
ಧನಶ್ರೀ ಅವರು ವೃತ್ತಿಯಲ್ಲಿ ಡ್ಯಾನ್ಸರ್ ಹಾಗೂ ಕೊರಿಯೋಗ್ರಾಫರ್.  ಧನಶ್ರೀ ಹಾಗೂ ಚಹಲ್ ಕೊವಿಡ್ ಸಮಯದಲ್ಲಿ ಮದುವೆ ಆದರು. ಈ ವಿವಾಹ ಹೆಚ್ಚು ವರ್ಷ ಉಳಿಯಲಿಲ್ಲ. ಕೆಲವೇ ವರ್ಷಗಳಲ್ಲಿ ಇವರು ಬೇರೆ ಆದರು. ಅಧಿಕೃತವಾಗಿ ಧನಶ್ರೀ ಅವರು ವಿಚ್ಛೇದನ ಪಡೆದುಕೊಂಡಿದ್ದಾರೆ.

ಧನಶ್ರೀ ಅವರು ವೃತ್ತಿಯಲ್ಲಿ ಡ್ಯಾನ್ಸರ್ ಹಾಗೂ ಕೊರಿಯೋಗ್ರಾಫರ್.  ಧನಶ್ರೀ ಹಾಗೂ ಚಹಲ್ ಕೊವಿಡ್ ಸಮಯದಲ್ಲಿ ಮದುವೆ ಆದರು. ಈ ವಿವಾಹ ಹೆಚ್ಚು ವರ್ಷ ಉಳಿಯಲಿಲ್ಲ. ಕೆಲವೇ ವರ್ಷಗಳಲ್ಲಿ ಇವರು ಬೇರೆ ಆದರು. ಅಧಿಕೃತವಾಗಿ ಧನಶ್ರೀ ಅವರು ವಿಚ್ಛೇದನ ಪಡೆದುಕೊಂಡಿದ್ದಾರೆ.

2 / 5
ವಿಚ್ಛೇದನದ ಬಳಿಕ ಧನಶ್ರೀ ಅವರು ಕುಗ್ಗಿಲ್ಲ. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿದ್ದಾರೆ. ವಿವಿಧ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಹಂಚಿಕೊಂಡಿರೋ ಹೊಸ ಫೋಟೋ ವೈರಲ್ ಆಗಿದೆ.

ವಿಚ್ಛೇದನದ ಬಳಿಕ ಧನಶ್ರೀ ಅವರು ಕುಗ್ಗಿಲ್ಲ. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿದ್ದಾರೆ. ವಿವಿಧ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಹಂಚಿಕೊಂಡಿರೋ ಹೊಸ ಫೋಟೋ ವೈರಲ್ ಆಗಿದೆ.

3 / 5
ಜೀವನದಲ್ಲಿ ಯಾವುದಾದರೂ ಕೆಟ್ಟ ಘಟನೆ ನಡೆದರೆ ಅದನ್ನು ನೆನೆದು ಕೊರಗುತ್ತಾ ಕೂರುವ ಜಾಯಮಾನ ಧನಶ್ರೀ ಅವರದ್ದಲ್ಲ. ಏನೇ ಬಂದರೂ ಅದನ್ನು ಖುಷಿಯಿಂದ ಸ್ವೀಕರಿಸುವ ಕೆಲಸವನ್ನು ಅವರು ಮಾಡುತ್ತಾರೆ. ಈಗ ವಿಚ್ಛೇದನದ ಬಳಿಕ ಖುಷಿಯಿಂದ ಇರೋದನ್ನು ಕಲಿತಿದ್ದಾರೆ.

ಜೀವನದಲ್ಲಿ ಯಾವುದಾದರೂ ಕೆಟ್ಟ ಘಟನೆ ನಡೆದರೆ ಅದನ್ನು ನೆನೆದು ಕೊರಗುತ್ತಾ ಕೂರುವ ಜಾಯಮಾನ ಧನಶ್ರೀ ಅವರದ್ದಲ್ಲ. ಏನೇ ಬಂದರೂ ಅದನ್ನು ಖುಷಿಯಿಂದ ಸ್ವೀಕರಿಸುವ ಕೆಲಸವನ್ನು ಅವರು ಮಾಡುತ್ತಾರೆ. ಈಗ ವಿಚ್ಛೇದನದ ಬಳಿಕ ಖುಷಿಯಿಂದ ಇರೋದನ್ನು ಕಲಿತಿದ್ದಾರೆ.

4 / 5
ಧನಶ್ರೀ ಅವರಿಗೆ ಚಿತ್ರರಂಗದಿಂದ ಆಫರ್​ ಬರುತ್ತಿದೆ. ಅವರನ್ನು ಪಾಪರಾಜಿಗಳು ಮುತ್ತಿಕೊಳ್ಳುತ್ತಾರೆ. ಅವರಿಗೆ ಯಾವುದೇ ಬೇಸರ ಇಲ್ಲದೆ ಇವರು ಪೋಸ್ ಕೊಡುತ್ತಾರೆ. ಮುಂದೆ ಇವರು ಬಿಗ್ ಬಾಸ್​ಗೆ ಕಾಲಿಟ್ಟರೂ ಅಚ್ಚರಿ ಏನಿಲ್ಲ.

Dhanashree (4)

5 / 5
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ