AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚ್ಛೇದನದ ಬಳಿಕ ಧನಶ್ರೀ ವರ್ಮಾ ಬಾಳಲ್ಲಿ ಹೆಚ್ಚಾಯ್ತು ಖುಷಿ

ಧನಶ್ರೀ ವರ್ಮಾ ಹಾಗೂ ಕ್ರಿಕೆಟರ್ ಯಜುವೇಂದ್ರ ಜಹಲ್ ಅವರು ಇತ್ತೀಚೆಗೆ ವಿಚ್ಛೇದನ ಪಡೆದು ಬೇರೆ ಆದರು. ಇವರು ಬೇರೆ ಆದ ಬಳಿಕ ಸಾರ್ವಜನಿಕವಾಗಿ ಕಾಣಿಸಿಕೊಳ್ಳೋದನ್ನು ನಿಲ್ಲಿಸಿಲ್ಲ. ಇವರು ಹಾಯಾಗಿ ಸುತ್ತಾಟ ನಡೆಸುತ್ತಲೇ ಇದ್ದಾರೆ. ಈಗ ಇವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 27, 2025 | 8:54 AM

Share
ಧನಶ್ರೀ ವರ್ಮಾ ಅವರು ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಕ್ರಿಕೆಟರ್ ಯಜುವೇಂದ್ರ ಚಹಲ್​ನ ವಿವಾಹ ಆದ ಬಳಿಕ ಇವರಿಗೆ ಭಾರಿ ಜನಪ್ರಿಯತೆ ಬಂತು. ಈಗ ಧನಶ್ರೀ ಹಾಗೂ ಚಹಲ್ ಬೇರೆ ಆಗಿದ್ದಾರೆ. ಇವರು ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ.

ಧನಶ್ರೀ ವರ್ಮಾ ಅವರು ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಕ್ರಿಕೆಟರ್ ಯಜುವೇಂದ್ರ ಚಹಲ್​ನ ವಿವಾಹ ಆದ ಬಳಿಕ ಇವರಿಗೆ ಭಾರಿ ಜನಪ್ರಿಯತೆ ಬಂತು. ಈಗ ಧನಶ್ರೀ ಹಾಗೂ ಚಹಲ್ ಬೇರೆ ಆಗಿದ್ದಾರೆ. ಇವರು ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ.

1 / 5
ಧನಶ್ರೀ ಅವರು ವೃತ್ತಿಯಲ್ಲಿ ಡ್ಯಾನ್ಸರ್ ಹಾಗೂ ಕೊರಿಯೋಗ್ರಾಫರ್.  ಧನಶ್ರೀ ಹಾಗೂ ಚಹಲ್ ಕೊವಿಡ್ ಸಮಯದಲ್ಲಿ ಮದುವೆ ಆದರು. ಈ ವಿವಾಹ ಹೆಚ್ಚು ವರ್ಷ ಉಳಿಯಲಿಲ್ಲ. ಕೆಲವೇ ವರ್ಷಗಳಲ್ಲಿ ಇವರು ಬೇರೆ ಆದರು. ಅಧಿಕೃತವಾಗಿ ಧನಶ್ರೀ ಅವರು ವಿಚ್ಛೇದನ ಪಡೆದುಕೊಂಡಿದ್ದಾರೆ.

ಧನಶ್ರೀ ಅವರು ವೃತ್ತಿಯಲ್ಲಿ ಡ್ಯಾನ್ಸರ್ ಹಾಗೂ ಕೊರಿಯೋಗ್ರಾಫರ್.  ಧನಶ್ರೀ ಹಾಗೂ ಚಹಲ್ ಕೊವಿಡ್ ಸಮಯದಲ್ಲಿ ಮದುವೆ ಆದರು. ಈ ವಿವಾಹ ಹೆಚ್ಚು ವರ್ಷ ಉಳಿಯಲಿಲ್ಲ. ಕೆಲವೇ ವರ್ಷಗಳಲ್ಲಿ ಇವರು ಬೇರೆ ಆದರು. ಅಧಿಕೃತವಾಗಿ ಧನಶ್ರೀ ಅವರು ವಿಚ್ಛೇದನ ಪಡೆದುಕೊಂಡಿದ್ದಾರೆ.

2 / 5
ವಿಚ್ಛೇದನದ ಬಳಿಕ ಧನಶ್ರೀ ಅವರು ಕುಗ್ಗಿಲ್ಲ. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿದ್ದಾರೆ. ವಿವಿಧ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಹಂಚಿಕೊಂಡಿರೋ ಹೊಸ ಫೋಟೋ ವೈರಲ್ ಆಗಿದೆ.

ವಿಚ್ಛೇದನದ ಬಳಿಕ ಧನಶ್ರೀ ಅವರು ಕುಗ್ಗಿಲ್ಲ. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿದ್ದಾರೆ. ವಿವಿಧ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಹಂಚಿಕೊಂಡಿರೋ ಹೊಸ ಫೋಟೋ ವೈರಲ್ ಆಗಿದೆ.

3 / 5
ಜೀವನದಲ್ಲಿ ಯಾವುದಾದರೂ ಕೆಟ್ಟ ಘಟನೆ ನಡೆದರೆ ಅದನ್ನು ನೆನೆದು ಕೊರಗುತ್ತಾ ಕೂರುವ ಜಾಯಮಾನ ಧನಶ್ರೀ ಅವರದ್ದಲ್ಲ. ಏನೇ ಬಂದರೂ ಅದನ್ನು ಖುಷಿಯಿಂದ ಸ್ವೀಕರಿಸುವ ಕೆಲಸವನ್ನು ಅವರು ಮಾಡುತ್ತಾರೆ. ಈಗ ವಿಚ್ಛೇದನದ ಬಳಿಕ ಖುಷಿಯಿಂದ ಇರೋದನ್ನು ಕಲಿತಿದ್ದಾರೆ.

ಜೀವನದಲ್ಲಿ ಯಾವುದಾದರೂ ಕೆಟ್ಟ ಘಟನೆ ನಡೆದರೆ ಅದನ್ನು ನೆನೆದು ಕೊರಗುತ್ತಾ ಕೂರುವ ಜಾಯಮಾನ ಧನಶ್ರೀ ಅವರದ್ದಲ್ಲ. ಏನೇ ಬಂದರೂ ಅದನ್ನು ಖುಷಿಯಿಂದ ಸ್ವೀಕರಿಸುವ ಕೆಲಸವನ್ನು ಅವರು ಮಾಡುತ್ತಾರೆ. ಈಗ ವಿಚ್ಛೇದನದ ಬಳಿಕ ಖುಷಿಯಿಂದ ಇರೋದನ್ನು ಕಲಿತಿದ್ದಾರೆ.

4 / 5
ಧನಶ್ರೀ ಅವರಿಗೆ ಚಿತ್ರರಂಗದಿಂದ ಆಫರ್​ ಬರುತ್ತಿದೆ. ಅವರನ್ನು ಪಾಪರಾಜಿಗಳು ಮುತ್ತಿಕೊಳ್ಳುತ್ತಾರೆ. ಅವರಿಗೆ ಯಾವುದೇ ಬೇಸರ ಇಲ್ಲದೆ ಇವರು ಪೋಸ್ ಕೊಡುತ್ತಾರೆ. ಮುಂದೆ ಇವರು ಬಿಗ್ ಬಾಸ್​ಗೆ ಕಾಲಿಟ್ಟರೂ ಅಚ್ಚರಿ ಏನಿಲ್ಲ.

Dhanashree (4)

5 / 5
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು