AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನಿಕಾಂತ್ ಭೇಟಿ ಮಾಡಿದ ನಟಿ ಧನ್ಯಾ ರಾಮ್​ಕುಮಾರ್; ಖುಷಿಯ ಫೋಟೋಗಳು ಇಲ್ಲಿವೆ..

ಮೈಸೂರಿನಲ್ಲಿ ರಜನಿಕಾಂತ್ ಅವರು ‘ಜೈಲರ್ 2’ ಚಿತ್ರದ ಶೂಟಿಂಗ್ ಮಾಡುತ್ತಿದ್ದಾರೆ. ಈ ವೇಳೆ ಅವರನ್ನು ಧನ್ಯಾ ರಾಮ್​ಕುಮಾರ್ ಭೇಟಿ ಮಾಡಿದ್ದಾರೆ. ಬಹಳ ಖುಷಿಯಿಂದ ಅವರು ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಧನ್ಯಾ ಜೊತೆ ಅವರ ತಾಯಿ ಪೂರ್ಣಿಮಾ ಕೂಡ ರಜನಿಕಾಂತ್ ಭೇಟಿ ಮಾಡಿದ್ದಾರೆ.

ಮದನ್​ ಕುಮಾರ್​
|

Updated on: Jun 26, 2025 | 10:02 PM

Share
ಕಾಲಿವುಡ್ ‘ಸೂಪರ್ ಸ್ಟಾರ್’ ರಜನಿಕಾಂತ್ ಅವರು ಮೈಸೂರಿನಲ್ಲಿ ಚಿತ್ರೀಕರಣ ಮಾಡುತ್ತಿದ್ದಾರೆ. ಅವರು ನಟಿಸುತ್ತಿರುವ ಬಹುನಿರೀಕ್ಷಿತ ‘ಜೈಲರ್ 2’ ಸಿನಿಮಾದ ಶೂಟಿಂಗ್ ಈಗ ಮೈಸೂರಿನಲ್ಲಿ ನಡೆಯುತ್ತಿದೆ.

ಕಾಲಿವುಡ್ ‘ಸೂಪರ್ ಸ್ಟಾರ್’ ರಜನಿಕಾಂತ್ ಅವರು ಮೈಸೂರಿನಲ್ಲಿ ಚಿತ್ರೀಕರಣ ಮಾಡುತ್ತಿದ್ದಾರೆ. ಅವರು ನಟಿಸುತ್ತಿರುವ ಬಹುನಿರೀಕ್ಷಿತ ‘ಜೈಲರ್ 2’ ಸಿನಿಮಾದ ಶೂಟಿಂಗ್ ಈಗ ಮೈಸೂರಿನಲ್ಲಿ ನಡೆಯುತ್ತಿದೆ.

1 / 5
ರಜನಿಕಾಂತ್ ಅವರನ್ನು ಭೇಟಿ ಮಾಡಲು ನಟಿ ಧನ್ಯಾ ರಾಮ್​ಕುಮಾರ್ ತೆರಳಿದ್ದಾರೆ. ಅವರ ಜೊತೆ ತಾಯಿ ಪೂರ್ಣಿಮಾ ಕೂಡ ಸಾಥ್ ನೀಡಿದ್ದಾರೆ. ಈ ಫೋಟೋಗಳನ್ನು ಧನ್ಯಾ ಅವರು ಹಂಚಿಕೊಂಡಿದ್ದಾರೆ.

ರಜನಿಕಾಂತ್ ಅವರನ್ನು ಭೇಟಿ ಮಾಡಲು ನಟಿ ಧನ್ಯಾ ರಾಮ್​ಕುಮಾರ್ ತೆರಳಿದ್ದಾರೆ. ಅವರ ಜೊತೆ ತಾಯಿ ಪೂರ್ಣಿಮಾ ಕೂಡ ಸಾಥ್ ನೀಡಿದ್ದಾರೆ. ಈ ಫೋಟೋಗಳನ್ನು ಧನ್ಯಾ ಅವರು ಹಂಚಿಕೊಂಡಿದ್ದಾರೆ.

2 / 5
ಧನ್ಯಾ ರಾಮ್​ಕುಮಾರ್​ ಅವರಿಗೆ ರಜನಿಕಾಂತ್ ಅವರನ್ನು ಭೇಟಿ ಮಾಡಿ ಸಖತ್ ಖುಷಿಯಾಗಿದೆ. ಈ ಫೋಟೋ ನೋಡಿ ಅವರ ಅಭಿಮಾನಿಗಳು ಕೂಡ ಖುಷಿಪಟ್ಟಿದ್ದಾರೆ. ಹಲವು ಬಗೆಯಲ್ಲಿ ಫ್ಯಾನ್ಸ್ ಕಮೆಂಟ್ ಮಾಡಿದ್ದಾರೆ.

ಧನ್ಯಾ ರಾಮ್​ಕುಮಾರ್​ ಅವರಿಗೆ ರಜನಿಕಾಂತ್ ಅವರನ್ನು ಭೇಟಿ ಮಾಡಿ ಸಖತ್ ಖುಷಿಯಾಗಿದೆ. ಈ ಫೋಟೋ ನೋಡಿ ಅವರ ಅಭಿಮಾನಿಗಳು ಕೂಡ ಖುಷಿಪಟ್ಟಿದ್ದಾರೆ. ಹಲವು ಬಗೆಯಲ್ಲಿ ಫ್ಯಾನ್ಸ್ ಕಮೆಂಟ್ ಮಾಡಿದ್ದಾರೆ.

3 / 5
ಡಾ. ರಾಜ್​ಕುಮಾರ್ ಕುಟುಂಬ ಮತ್ತು ರಜನಿಕಾಂತ್ ನಡುವೆ ಮೊದಲಿನಿಂದಲೂ ಆತ್ಮೀಯತೆ ಇದೆ. ಡಾ. ರಾಜ್ ಮಕ್ಕಳ ಸಿನಿಮಾಗಳಿಗೆ ರಜನಿಕಾಂತ್ ಅವರು ಮೊದಲಿನಿಂದಲೂ ಬೆಂಬಲ ನೀಡುತ್ತಾ ಬಂದಿದ್ದಾರೆ.

ಡಾ. ರಾಜ್​ಕುಮಾರ್ ಕುಟುಂಬ ಮತ್ತು ರಜನಿಕಾಂತ್ ನಡುವೆ ಮೊದಲಿನಿಂದಲೂ ಆತ್ಮೀಯತೆ ಇದೆ. ಡಾ. ರಾಜ್ ಮಕ್ಕಳ ಸಿನಿಮಾಗಳಿಗೆ ರಜನಿಕಾಂತ್ ಅವರು ಮೊದಲಿನಿಂದಲೂ ಬೆಂಬಲ ನೀಡುತ್ತಾ ಬಂದಿದ್ದಾರೆ.

4 / 5
ಮೈಸೂರಿನಲ್ಲಿ ಇರುವ ರಜನಿಕಾಂತ್ ಅವರನ್ನು ನೋಡಿ ಅಪಾರ ಸಂಖ್ಯೆಯ ಅಭಿಮಾನಿಗಳು ಮುಗಿಬೀಳುತ್ತಿದ್ದಾರೆ. ಅವರಿಗೆ ಇರುವ ಫ್ಯಾನ್ ಫಾಲೋಯಿಂಗ್ ಅಪಾರ. ‘ಜೈಲರ್ 2’ ಮೇಲೆ ಸಖತ್ ನಿರೀಕ್ಷೆ ಇದೆ.

ಮೈಸೂರಿನಲ್ಲಿ ಇರುವ ರಜನಿಕಾಂತ್ ಅವರನ್ನು ನೋಡಿ ಅಪಾರ ಸಂಖ್ಯೆಯ ಅಭಿಮಾನಿಗಳು ಮುಗಿಬೀಳುತ್ತಿದ್ದಾರೆ. ಅವರಿಗೆ ಇರುವ ಫ್ಯಾನ್ ಫಾಲೋಯಿಂಗ್ ಅಪಾರ. ‘ಜೈಲರ್ 2’ ಮೇಲೆ ಸಖತ್ ನಿರೀಕ್ಷೆ ಇದೆ.

5 / 5
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ