AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನಿಕಾಂತ್ ಭೇಟಿ ಮಾಡಿದ ನಟಿ ಧನ್ಯಾ ರಾಮ್​ಕುಮಾರ್; ಖುಷಿಯ ಫೋಟೋಗಳು ಇಲ್ಲಿವೆ..

ಮೈಸೂರಿನಲ್ಲಿ ರಜನಿಕಾಂತ್ ಅವರು ‘ಜೈಲರ್ 2’ ಚಿತ್ರದ ಶೂಟಿಂಗ್ ಮಾಡುತ್ತಿದ್ದಾರೆ. ಈ ವೇಳೆ ಅವರನ್ನು ಧನ್ಯಾ ರಾಮ್​ಕುಮಾರ್ ಭೇಟಿ ಮಾಡಿದ್ದಾರೆ. ಬಹಳ ಖುಷಿಯಿಂದ ಅವರು ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಧನ್ಯಾ ಜೊತೆ ಅವರ ತಾಯಿ ಪೂರ್ಣಿಮಾ ಕೂಡ ರಜನಿಕಾಂತ್ ಭೇಟಿ ಮಾಡಿದ್ದಾರೆ.

ಮದನ್​ ಕುಮಾರ್​
|

Updated on: Jun 26, 2025 | 10:02 PM

Share
ಕಾಲಿವುಡ್ ‘ಸೂಪರ್ ಸ್ಟಾರ್’ ರಜನಿಕಾಂತ್ ಅವರು ಮೈಸೂರಿನಲ್ಲಿ ಚಿತ್ರೀಕರಣ ಮಾಡುತ್ತಿದ್ದಾರೆ. ಅವರು ನಟಿಸುತ್ತಿರುವ ಬಹುನಿರೀಕ್ಷಿತ ‘ಜೈಲರ್ 2’ ಸಿನಿಮಾದ ಶೂಟಿಂಗ್ ಈಗ ಮೈಸೂರಿನಲ್ಲಿ ನಡೆಯುತ್ತಿದೆ.

ಕಾಲಿವುಡ್ ‘ಸೂಪರ್ ಸ್ಟಾರ್’ ರಜನಿಕಾಂತ್ ಅವರು ಮೈಸೂರಿನಲ್ಲಿ ಚಿತ್ರೀಕರಣ ಮಾಡುತ್ತಿದ್ದಾರೆ. ಅವರು ನಟಿಸುತ್ತಿರುವ ಬಹುನಿರೀಕ್ಷಿತ ‘ಜೈಲರ್ 2’ ಸಿನಿಮಾದ ಶೂಟಿಂಗ್ ಈಗ ಮೈಸೂರಿನಲ್ಲಿ ನಡೆಯುತ್ತಿದೆ.

1 / 5
ರಜನಿಕಾಂತ್ ಅವರನ್ನು ಭೇಟಿ ಮಾಡಲು ನಟಿ ಧನ್ಯಾ ರಾಮ್​ಕುಮಾರ್ ತೆರಳಿದ್ದಾರೆ. ಅವರ ಜೊತೆ ತಾಯಿ ಪೂರ್ಣಿಮಾ ಕೂಡ ಸಾಥ್ ನೀಡಿದ್ದಾರೆ. ಈ ಫೋಟೋಗಳನ್ನು ಧನ್ಯಾ ಅವರು ಹಂಚಿಕೊಂಡಿದ್ದಾರೆ.

ರಜನಿಕಾಂತ್ ಅವರನ್ನು ಭೇಟಿ ಮಾಡಲು ನಟಿ ಧನ್ಯಾ ರಾಮ್​ಕುಮಾರ್ ತೆರಳಿದ್ದಾರೆ. ಅವರ ಜೊತೆ ತಾಯಿ ಪೂರ್ಣಿಮಾ ಕೂಡ ಸಾಥ್ ನೀಡಿದ್ದಾರೆ. ಈ ಫೋಟೋಗಳನ್ನು ಧನ್ಯಾ ಅವರು ಹಂಚಿಕೊಂಡಿದ್ದಾರೆ.

2 / 5
ಧನ್ಯಾ ರಾಮ್​ಕುಮಾರ್​ ಅವರಿಗೆ ರಜನಿಕಾಂತ್ ಅವರನ್ನು ಭೇಟಿ ಮಾಡಿ ಸಖತ್ ಖುಷಿಯಾಗಿದೆ. ಈ ಫೋಟೋ ನೋಡಿ ಅವರ ಅಭಿಮಾನಿಗಳು ಕೂಡ ಖುಷಿಪಟ್ಟಿದ್ದಾರೆ. ಹಲವು ಬಗೆಯಲ್ಲಿ ಫ್ಯಾನ್ಸ್ ಕಮೆಂಟ್ ಮಾಡಿದ್ದಾರೆ.

ಧನ್ಯಾ ರಾಮ್​ಕುಮಾರ್​ ಅವರಿಗೆ ರಜನಿಕಾಂತ್ ಅವರನ್ನು ಭೇಟಿ ಮಾಡಿ ಸಖತ್ ಖುಷಿಯಾಗಿದೆ. ಈ ಫೋಟೋ ನೋಡಿ ಅವರ ಅಭಿಮಾನಿಗಳು ಕೂಡ ಖುಷಿಪಟ್ಟಿದ್ದಾರೆ. ಹಲವು ಬಗೆಯಲ್ಲಿ ಫ್ಯಾನ್ಸ್ ಕಮೆಂಟ್ ಮಾಡಿದ್ದಾರೆ.

3 / 5
ಡಾ. ರಾಜ್​ಕುಮಾರ್ ಕುಟುಂಬ ಮತ್ತು ರಜನಿಕಾಂತ್ ನಡುವೆ ಮೊದಲಿನಿಂದಲೂ ಆತ್ಮೀಯತೆ ಇದೆ. ಡಾ. ರಾಜ್ ಮಕ್ಕಳ ಸಿನಿಮಾಗಳಿಗೆ ರಜನಿಕಾಂತ್ ಅವರು ಮೊದಲಿನಿಂದಲೂ ಬೆಂಬಲ ನೀಡುತ್ತಾ ಬಂದಿದ್ದಾರೆ.

ಡಾ. ರಾಜ್​ಕುಮಾರ್ ಕುಟುಂಬ ಮತ್ತು ರಜನಿಕಾಂತ್ ನಡುವೆ ಮೊದಲಿನಿಂದಲೂ ಆತ್ಮೀಯತೆ ಇದೆ. ಡಾ. ರಾಜ್ ಮಕ್ಕಳ ಸಿನಿಮಾಗಳಿಗೆ ರಜನಿಕಾಂತ್ ಅವರು ಮೊದಲಿನಿಂದಲೂ ಬೆಂಬಲ ನೀಡುತ್ತಾ ಬಂದಿದ್ದಾರೆ.

4 / 5
ಮೈಸೂರಿನಲ್ಲಿ ಇರುವ ರಜನಿಕಾಂತ್ ಅವರನ್ನು ನೋಡಿ ಅಪಾರ ಸಂಖ್ಯೆಯ ಅಭಿಮಾನಿಗಳು ಮುಗಿಬೀಳುತ್ತಿದ್ದಾರೆ. ಅವರಿಗೆ ಇರುವ ಫ್ಯಾನ್ ಫಾಲೋಯಿಂಗ್ ಅಪಾರ. ‘ಜೈಲರ್ 2’ ಮೇಲೆ ಸಖತ್ ನಿರೀಕ್ಷೆ ಇದೆ.

ಮೈಸೂರಿನಲ್ಲಿ ಇರುವ ರಜನಿಕಾಂತ್ ಅವರನ್ನು ನೋಡಿ ಅಪಾರ ಸಂಖ್ಯೆಯ ಅಭಿಮಾನಿಗಳು ಮುಗಿಬೀಳುತ್ತಿದ್ದಾರೆ. ಅವರಿಗೆ ಇರುವ ಫ್ಯಾನ್ ಫಾಲೋಯಿಂಗ್ ಅಪಾರ. ‘ಜೈಲರ್ 2’ ಮೇಲೆ ಸಖತ್ ನಿರೀಕ್ಷೆ ಇದೆ.

5 / 5
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ