Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೆಸಿಡೆನ್ಸಿ ಯೂನಿವರ್ಸಿಟಿ ಕ್ಯಾಂಪಸ್​ನಲ್ಲಿ ‘ದ ಜಡ್ಜ್​ಮೆಂಟ್’ ಸಿನಿಮಾ ಪ್ರಚಾರ ಮಾಡಿದ ಧನ್ಯಾ ರಾಮ್​ಕುಮಾರ್

ಪ್ರೆಸಿಡೆನ್ಸಿ ಫೌಂಡೇಷನ್​ನ ಚೇರ್​ಪರ್ಸನ್​ ಆದಂತಹ ಶ್ರೀಮತಿ ಕೌಸರ್​ ನಿಸಾರ್​ ಅಹ್ಮದ್​ ಅವರ ಜೊತೆ ಧನ್ಯಾ ರಾಮ್​ಕುಮಾರ್​ ಅವರು ಸಂವಾದ ನಡೆಸಿದರು. ಅಲ್ಲದೇ ವಾರ್ಷಿಕ ಸಮಾರಂಭಕ್ಕೆ ವಿದ್ಯಾರ್ಥಿಗಳಿಗೆ ಅವರು ಶುಭಾಶಯ ಕೋರಿದರು. ಇದೇ ವೇದಿಕೆಯಲ್ಲಿ ‘ದ ಜಡ್ಜ್​ಮೆಂಟ್​’ ಸಿನಿಮಾದ ಪ್ರಚಾರವನ್ನೂ ಅವರು ಮಾಡಿದರು. ಆ ಕ್ಷಣದ ಫೋಟೋಸ್​ ಇಲ್ಲಿವೆ...

ಮದನ್​ ಕುಮಾರ್​
|

Updated on: May 24, 2024 | 9:48 PM

ಕನ್ನಡದ ಮೇರುನಟ ಡಾ. ರಾಜ್​ಕುಮಾರ್​ ಅವರ ಕುಟುಂಬದ ಅನೇಕರು ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಅಣ್ಣಾವ್ರ ಮೊಮ್ಮಗಳು ಧನ್ಯಾ ರಾಮ್​ಕುಮಾರ್​ ಕೂಡ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಈಗ ಅವರ ಮೂರನೇ ಸಿನಿಮಾ ‘ದ ಜಡ್ಜ್​ಮೆಂಟ್​’ ಬಿಡುಗಡೆ ಆಗಿದೆ.

ಕನ್ನಡದ ಮೇರುನಟ ಡಾ. ರಾಜ್​ಕುಮಾರ್​ ಅವರ ಕುಟುಂಬದ ಅನೇಕರು ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಅಣ್ಣಾವ್ರ ಮೊಮ್ಮಗಳು ಧನ್ಯಾ ರಾಮ್​ಕುಮಾರ್​ ಕೂಡ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಈಗ ಅವರ ಮೂರನೇ ಸಿನಿಮಾ ‘ದ ಜಡ್ಜ್​ಮೆಂಟ್​’ ಬಿಡುಗಡೆ ಆಗಿದೆ.

1 / 7
ಧನ್ಯಾ ರಾಮ್​ಕುಮಾರ್​ ನಟನೆಯ ಮೂರನೇ ಸಿನಿಮಾ ‘ದ ಜಡ್ಜ್​ಮೆಂಟ್​’. ಹಾಗಾಗಿ ಇದು ಅವರ ಪಾಲಿಗೆ ಸ್ಪೆಷಲ್​ ಪ್ರಾಜೆಕ್ಟ್​. ರವಿಚಂದ್ರನ್​ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಮೇ 24ರಂದು ಈ ಸಿನಿಮಾ ತೆರೆಕಂಡಿದ್ದು, ಉತ್ಸಾಹದಿಂದ ಪ್ರಚಾರ ಮಾಡಲಾಗಿದೆ.

ಧನ್ಯಾ ರಾಮ್​ಕುಮಾರ್​ ನಟನೆಯ ಮೂರನೇ ಸಿನಿಮಾ ‘ದ ಜಡ್ಜ್​ಮೆಂಟ್​’. ಹಾಗಾಗಿ ಇದು ಅವರ ಪಾಲಿಗೆ ಸ್ಪೆಷಲ್​ ಪ್ರಾಜೆಕ್ಟ್​. ರವಿಚಂದ್ರನ್​ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಮೇ 24ರಂದು ಈ ಸಿನಿಮಾ ತೆರೆಕಂಡಿದ್ದು, ಉತ್ಸಾಹದಿಂದ ಪ್ರಚಾರ ಮಾಡಲಾಗಿದೆ.

2 / 7
‘ದ ಜಡ್ಜ್​ಮೆಂಟ್​’ ಸಿನಿಮಾದ ಪ್ರಚಾರದಲ್ಲಿ ನಟಿ ಧನ್ಯಾ ರಾಮ್​ಕುಮಾರ್​ ಅವರು ಆ್ಯಕ್ಟೀವ್​ ಆಗಿ ಪಾಲ್ಗೊಂಡಿದ್ದಾರೆ. ಬೆಂಗಳೂರಿನ ಯಲಹಂಕದಲ್ಲಿ ಇರುವ ಪ್ರೆಸಿಡೆನ್ಸಿ ಯೂನಿವರ್ಸಿಟಿ ಕ್ಯಾಂಪಸ್​ನಲ್ಲಿ ಧನ್ಯಾ ರಾಮ್​ಕುಮಾರ್​ ಪ್ರಚಾರ ಮಾಡಿದ್ದಾರೆ. ಆ ಫೋಟೋಗಳಿವು.

‘ದ ಜಡ್ಜ್​ಮೆಂಟ್​’ ಸಿನಿಮಾದ ಪ್ರಚಾರದಲ್ಲಿ ನಟಿ ಧನ್ಯಾ ರಾಮ್​ಕುಮಾರ್​ ಅವರು ಆ್ಯಕ್ಟೀವ್​ ಆಗಿ ಪಾಲ್ಗೊಂಡಿದ್ದಾರೆ. ಬೆಂಗಳೂರಿನ ಯಲಹಂಕದಲ್ಲಿ ಇರುವ ಪ್ರೆಸಿಡೆನ್ಸಿ ಯೂನಿವರ್ಸಿಟಿ ಕ್ಯಾಂಪಸ್​ನಲ್ಲಿ ಧನ್ಯಾ ರಾಮ್​ಕುಮಾರ್​ ಪ್ರಚಾರ ಮಾಡಿದ್ದಾರೆ. ಆ ಫೋಟೋಗಳಿವು.

3 / 7
ಪ್ರೆಸಿಡೆನ್ಸಿ ಯೂನಿವರ್ಸಿಟಿಯ ವಾರ್ಷಿಕ ಸಮಾರಂಭವಾದ ‘Invincia 2024’ ಉದ್ಘಾಟಿಸಿದ್ದಾರೆ ಧನ್ಯಾ ರಾಮ್​ಕುಮಾರ್​. ಈ ವೇದಿಕೆಯಲ್ಲಿ ನಿಂತಾಗ ಧನ್ಯಾ ಅವರು ನೆನಪಿನ ಅಂಗಳಕ್ಕೆ ಜಾರಿದರು. ಯಾಕೆಂದರೆ ಅವರು ಓದಿದ್ದು ಆರ್​ಟಿ ನಗರದ ಪ್ರೆಸಿಡೆನ್ಸಿ ಶಾಲೆಯಲ್ಲಿ.

ಪ್ರೆಸಿಡೆನ್ಸಿ ಯೂನಿವರ್ಸಿಟಿಯ ವಾರ್ಷಿಕ ಸಮಾರಂಭವಾದ ‘Invincia 2024’ ಉದ್ಘಾಟಿಸಿದ್ದಾರೆ ಧನ್ಯಾ ರಾಮ್​ಕುಮಾರ್​. ಈ ವೇದಿಕೆಯಲ್ಲಿ ನಿಂತಾಗ ಧನ್ಯಾ ಅವರು ನೆನಪಿನ ಅಂಗಳಕ್ಕೆ ಜಾರಿದರು. ಯಾಕೆಂದರೆ ಅವರು ಓದಿದ್ದು ಆರ್​ಟಿ ನಗರದ ಪ್ರೆಸಿಡೆನ್ಸಿ ಶಾಲೆಯಲ್ಲಿ.

4 / 7
ಪ್ರೆಸಿಡೆನ್ಸಿ ಶಾಲೆಯಲ್ಲಿ ಓದಿದ ಧನ್ಯಾ ರಾಮ್​ಕುಮಾರ್​ ಅವರು ಈಗ ಪ್ರೆಸಿಡೆನ್ಸಿ ಯೂನಿವರ್ಸಿಟಿಯ ವೇದಿಕೆಯಲ್ಲಿ ಅಥಿತಿಯಾಗಿ ನಿಂತಿದ್ದಾರೆ. ಹಾಗಾಗಿ ಅವರಿಗೆ ಜೀವನದಲ್ಲಿ ಒಂದು ಪೂರ್ಣ ಅನುಭವ ಆದಂತೆ ಆಗಿದೆ. ಇದು ಅವರ ಪಾಲಿನ ಅಪರೂಪದ ಕ್ಷಣವಾಗಿತ್ತು.

ಪ್ರೆಸಿಡೆನ್ಸಿ ಶಾಲೆಯಲ್ಲಿ ಓದಿದ ಧನ್ಯಾ ರಾಮ್​ಕುಮಾರ್​ ಅವರು ಈಗ ಪ್ರೆಸಿಡೆನ್ಸಿ ಯೂನಿವರ್ಸಿಟಿಯ ವೇದಿಕೆಯಲ್ಲಿ ಅಥಿತಿಯಾಗಿ ನಿಂತಿದ್ದಾರೆ. ಹಾಗಾಗಿ ಅವರಿಗೆ ಜೀವನದಲ್ಲಿ ಒಂದು ಪೂರ್ಣ ಅನುಭವ ಆದಂತೆ ಆಗಿದೆ. ಇದು ಅವರ ಪಾಲಿನ ಅಪರೂಪದ ಕ್ಷಣವಾಗಿತ್ತು.

5 / 7
ಪ್ರೆಸಿಡೆನ್ಸಿ ಫೌಂಡೇಷನ್​ನ ಚೇರ್​ಪರ್ಸನ್​ ಆದಂತಹ ಶ್ರೀಮತಿ ಕೌಸರ್​ ನಿಸಾರ್​ ಅಹ್ಮದ್​ ಅವರ ಜೊತೆ ಧನ್ಯಾ ರಾಮ್​ಕುಮಾರ್​ ಅವರು ಸಂವಾದ ನಡೆಸಿದರು. ಅಲ್ಲದೇ ವಾರ್ಷಿಕ ಸಮಾರಂಭಕ್ಕೆ ವಿದ್ಯಾರ್ಥಿಗಳಿಗೆ ಅವರು ಶುಭಾಶಯ ಕೋರಿದರು.

ಪ್ರೆಸಿಡೆನ್ಸಿ ಫೌಂಡೇಷನ್​ನ ಚೇರ್​ಪರ್ಸನ್​ ಆದಂತಹ ಶ್ರೀಮತಿ ಕೌಸರ್​ ನಿಸಾರ್​ ಅಹ್ಮದ್​ ಅವರ ಜೊತೆ ಧನ್ಯಾ ರಾಮ್​ಕುಮಾರ್​ ಅವರು ಸಂವಾದ ನಡೆಸಿದರು. ಅಲ್ಲದೇ ವಾರ್ಷಿಕ ಸಮಾರಂಭಕ್ಕೆ ವಿದ್ಯಾರ್ಥಿಗಳಿಗೆ ಅವರು ಶುಭಾಶಯ ಕೋರಿದರು.

6 / 7
ಪ್ರೆಸಿಡೆನ್ಸಿ ಯೂನಿವರ್ಸಿಟಿ ಕ್ಯಾಂಪಸ್​ನ ಹಸಿರು ವಾತಾವರಣವನ್ನು ನೋಡಿ ಧನ್ಯಾ ರಾಮ್​ಕುಮಾರ್​ ಅವರು ಇಂಪ್ರೆಸ್​ ಆಗಿದ್ದಾರೆ. ಅಲ್ಲದೇ ಅವರು ತಮ್ಮ ಕಾಲೇಜು ದಿನಗಳನ್ನು ಮಿಸ್​ ಮಾಡಿಕೊಂಡರು. ಸದ್ಯಕ್ಕೆ ಅವರು ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಮೇ 24ರಂದು ‘ದ ಜಡ್ಜ್​ಮೆಂಟ್​’ ರಿಲೀಸ್​ ಆಗಿದೆ.

ಪ್ರೆಸಿಡೆನ್ಸಿ ಯೂನಿವರ್ಸಿಟಿ ಕ್ಯಾಂಪಸ್​ನ ಹಸಿರು ವಾತಾವರಣವನ್ನು ನೋಡಿ ಧನ್ಯಾ ರಾಮ್​ಕುಮಾರ್​ ಅವರು ಇಂಪ್ರೆಸ್​ ಆಗಿದ್ದಾರೆ. ಅಲ್ಲದೇ ಅವರು ತಮ್ಮ ಕಾಲೇಜು ದಿನಗಳನ್ನು ಮಿಸ್​ ಮಾಡಿಕೊಂಡರು. ಸದ್ಯಕ್ಕೆ ಅವರು ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಮೇ 24ರಂದು ‘ದ ಜಡ್ಜ್​ಮೆಂಟ್​’ ರಿಲೀಸ್​ ಆಗಿದೆ.

7 / 7
Follow us
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ