AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ನಲ್ಲಿ ಸಖತ್​ ಬ್ಯುಸಿ ಆದ ಧರ್ಮಣ್ಣಗೆ ಹುಟ್ಟು ಹಬ್ಬದ ಸಂಭ್ರಮ

ಇಂದು (ಫೆಬ್ರವರಿ 8) ಧರ್ಮಣ್ಣ ಅವರ ಜನ್ಮದಿನ. ಹಾಸ್ಯ ಪಾತ್ರ ಹಾಗೂ ಪೋಷಕ ಪಾತ್ರದ ಮೂಲಕ ಮಿಂಚುತ್ತಿರುವ ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ. ಸಾಕಷ್ಟು ಬ್ಯುಸಿ ಕಲಾವಿದ ಎನ್ನುವ ಖ್ಯಾತಿಯನ್ನು ಅವರು ಗಳಿಸಿಕೊಂಡಿದ್ದಾರೆ.

TV9 Web
| Edited By: |

Updated on: Feb 08, 2022 | 9:07 AM

Share
ಚಿತ್ರರಂಗ ಎಲ್ಲರನ್ನೂ ಕೈ ಹಿಡಿಯುವುದಿಲ್ಲ. ಇಲ್ಲಿ ಗೆಲ್ಲಬೇಕು ಎಂದರೆ ಸಾಕಷ್ಟು ತಾಳ್ಮೆ ಬೇಕು, ಹಲವು ವರ್ಷಗಳ ಶ್ರಮ ಬೇಕು. ಇಷ್ಟೆಲ್ಲ ಆದಮೇಲೂ ಗೆಲುವು ನಿಶ್ಚಿತ ಎಂದು ಹೇಳಲು ಸಾಧ್ಯವಿಲ್ಲ. ಅದೇ ರೀತಿ ಚಿತ್ರರಂಗದಲ್ಲಿ ಸಾಕಷ್ಟ ಶ್ರಮ ಹಾಕಿದ ಧರ್ಮಣ್ಣ ಅವರ ಕೈಯಲ್ಲಿ ಈಗ ಹಲವು ಸಿನಿಮಾಗಳಿವೆ.

ಚಿತ್ರರಂಗ ಎಲ್ಲರನ್ನೂ ಕೈ ಹಿಡಿಯುವುದಿಲ್ಲ. ಇಲ್ಲಿ ಗೆಲ್ಲಬೇಕು ಎಂದರೆ ಸಾಕಷ್ಟು ತಾಳ್ಮೆ ಬೇಕು, ಹಲವು ವರ್ಷಗಳ ಶ್ರಮ ಬೇಕು. ಇಷ್ಟೆಲ್ಲ ಆದಮೇಲೂ ಗೆಲುವು ನಿಶ್ಚಿತ ಎಂದು ಹೇಳಲು ಸಾಧ್ಯವಿಲ್ಲ. ಅದೇ ರೀತಿ ಚಿತ್ರರಂಗದಲ್ಲಿ ಸಾಕಷ್ಟ ಶ್ರಮ ಹಾಕಿದ ಧರ್ಮಣ್ಣ ಅವರ ಕೈಯಲ್ಲಿ ಈಗ ಹಲವು ಸಿನಿಮಾಗಳಿವೆ.

1 / 6
ಇಂದು (ಫೆಬ್ರವರಿ 8) ಧರ್ಮಣ್ಣ ಅವರ ಜನ್ಮದಿನ. ಹಾಸ್ಯ ಪಾತ್ರ ಹಾಗೂ ಪೋಷಕ ಪಾತ್ರದ ಮೂಲಕ ಮಿಂಚುತ್ತಿರುವ ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ. ಸಾಕಷ್ಟು ಬ್ಯುಸಿ ಕಲಾವಿದ ಎನ್ನುವ ಖ್ಯಾತಿಯನ್ನು ಅವರು ಗಳಿಸಿಕೊಂಡಿದ್ದಾರೆ.

ಇಂದು (ಫೆಬ್ರವರಿ 8) ಧರ್ಮಣ್ಣ ಅವರ ಜನ್ಮದಿನ. ಹಾಸ್ಯ ಪಾತ್ರ ಹಾಗೂ ಪೋಷಕ ಪಾತ್ರದ ಮೂಲಕ ಮಿಂಚುತ್ತಿರುವ ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ. ಸಾಕಷ್ಟು ಬ್ಯುಸಿ ಕಲಾವಿದ ಎನ್ನುವ ಖ್ಯಾತಿಯನ್ನು ಅವರು ಗಳಿಸಿಕೊಂಡಿದ್ದಾರೆ.

2 / 6
ಧರ್ಮಣ್ಣ ನಟನೆಯ ಐದು ಚಿತ್ರಗಳು ರಿಲೀಸ್​ಗೆ ರೆಡಿ ಇವೆ. ಕೆಲವು ಸಿನಿಮಾಗಳು ಒಟಿಟಿಯಲ್ಲಿ ರಿಲೀಸ್​ ಆಗಲಿದ್ದು, ಇನ್ನೂ ಕೆಲವರು ಚಿತ್ರಮಂದಿರಗಳಲ್ಲೇ ಬಿಡುಗಡೆ ಆಗಲಿದೆ. ‘ಮ್ಯಾನ್ ಆಫ್ ದಿ ಮ್ಯಾಚ್’, ‘ಶುಗರ್ ಲೆಸ್’, ‘ಬೈ ಟೂ ಲವ್’, ‘ಐ ಆ್ಯಮ್ ಪ್ರಗ್ನೆಂಟ್’, ‘ಹ್ಯಾಪಿಲಿ ಮ್ಯಾರೀಡ್’ ಚಿತ್ರಗಳು ರಿಲೀಸ್​ಗೆ ರೆಡಿ ಇವೆ.

ಧರ್ಮಣ್ಣ ನಟನೆಯ ಐದು ಚಿತ್ರಗಳು ರಿಲೀಸ್​ಗೆ ರೆಡಿ ಇವೆ. ಕೆಲವು ಸಿನಿಮಾಗಳು ಒಟಿಟಿಯಲ್ಲಿ ರಿಲೀಸ್​ ಆಗಲಿದ್ದು, ಇನ್ನೂ ಕೆಲವರು ಚಿತ್ರಮಂದಿರಗಳಲ್ಲೇ ಬಿಡುಗಡೆ ಆಗಲಿದೆ. ‘ಮ್ಯಾನ್ ಆಫ್ ದಿ ಮ್ಯಾಚ್’, ‘ಶುಗರ್ ಲೆಸ್’, ‘ಬೈ ಟೂ ಲವ್’, ‘ಐ ಆ್ಯಮ್ ಪ್ರಗ್ನೆಂಟ್’, ‘ಹ್ಯಾಪಿಲಿ ಮ್ಯಾರೀಡ್’ ಚಿತ್ರಗಳು ರಿಲೀಸ್​ಗೆ ರೆಡಿ ಇವೆ.

3 / 6
‘ಅಮರ ಪ್ರೇಮಿ ಅರುಣ್’ ಹಾಗೂ ‘ತ್ರೀವೇದಂ’ ಚಿತ್ರದ ಕೆಲಸಗಳು ನಡೆಯುತ್ತಿವೆ. ‘ಗರಡಿ’ ಹಾಗೂ ‘ಯದುವೀರ’ ಸಿನಿಮಾಗಳ ಕೆಲಸಗಳು ಇನ್ನಷ್ಟೇ ಆರಂಭವಾಗಬೇಕಿದೆ.

‘ಅಮರ ಪ್ರೇಮಿ ಅರುಣ್’ ಹಾಗೂ ‘ತ್ರೀವೇದಂ’ ಚಿತ್ರದ ಕೆಲಸಗಳು ನಡೆಯುತ್ತಿವೆ. ‘ಗರಡಿ’ ಹಾಗೂ ‘ಯದುವೀರ’ ಸಿನಿಮಾಗಳ ಕೆಲಸಗಳು ಇನ್ನಷ್ಟೇ ಆರಂಭವಾಗಬೇಕಿದೆ.

4 / 6
ಧನಂಜಯ ನಟನೆಯ, ಸತ್ಯ ಪ್ರಕಾಶ್​ ನಿರ್ದೇಶನದ ‘ಜಯನಗರ 4th ಬ್ಲಾಕ್​’ ಕಿರುಚಿತ್ರದ ಮೂಲಕ ಧರ್ಮಣ್ಣ ಬಣ್ಣದ ಲೋಕಕ್ಕೆ ಕಾಲಿಟ್ಟರು. ಆ ಬಳಿಕ ನಟಿಸಿದ ‘ರಾಮಾ ರಾಮಾ ರೇ’ ಚಿತ್ರ ಧರ್ಮಣ್ಣಗೆ ದೊಡ್ಡ ಯಶಸ್ಸು ತಂದುಕೊಟ್ಟಿತು.

ಧನಂಜಯ ನಟನೆಯ, ಸತ್ಯ ಪ್ರಕಾಶ್​ ನಿರ್ದೇಶನದ ‘ಜಯನಗರ 4th ಬ್ಲಾಕ್​’ ಕಿರುಚಿತ್ರದ ಮೂಲಕ ಧರ್ಮಣ್ಣ ಬಣ್ಣದ ಲೋಕಕ್ಕೆ ಕಾಲಿಟ್ಟರು. ಆ ಬಳಿಕ ನಟಿಸಿದ ‘ರಾಮಾ ರಾಮಾ ರೇ’ ಚಿತ್ರ ಧರ್ಮಣ್ಣಗೆ ದೊಡ್ಡ ಯಶಸ್ಸು ತಂದುಕೊಟ್ಟಿತು.

5 / 6
‘ಜಯನಗರ 4th ಬ್ಲಾಕ್​’ ಕಿರುಚಿತ್ರದಿಂದ ಇಲ್ಲಿಯವರೆಗೆ ಸಾಕಷ್ಟು ಏಳುಬೀಳುಗಳನ್ನು ಕಂಡು ಈಗ ಧರ್ಮಣ್ಣ ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಈ ಬಗ್ಗೆ ಧರ್ಮಣ್ಣಗೆ ಸಾಕಷ್ಟು ಖುಷಿ ಇದೆ. ‘ಚಿತ್ರರಂಗದಲ್ಲಿ ಇಷ್ಟೊಂದು ಬ್ಯುಸಿ ಆಗುತ್ತೇನೆ ಎಂದು ಅಂದುಕೊಂಡೇ ಇರಲಿಲ್ಲ. ಈಗ ಈ ಹಂತಕ್ಕೆ ಬಂದು ನಿಂತಿದ್ದೇನೆ’ ಎಂದು ಸಂತಸ ಹೊರಹಾಕುತ್ತಾರೆ. 

‘ಜಯನಗರ 4th ಬ್ಲಾಕ್​’ ಕಿರುಚಿತ್ರದಿಂದ ಇಲ್ಲಿಯವರೆಗೆ ಸಾಕಷ್ಟು ಏಳುಬೀಳುಗಳನ್ನು ಕಂಡು ಈಗ ಧರ್ಮಣ್ಣ ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಈ ಬಗ್ಗೆ ಧರ್ಮಣ್ಣಗೆ ಸಾಕಷ್ಟು ಖುಷಿ ಇದೆ. ‘ಚಿತ್ರರಂಗದಲ್ಲಿ ಇಷ್ಟೊಂದು ಬ್ಯುಸಿ ಆಗುತ್ತೇನೆ ಎಂದು ಅಂದುಕೊಂಡೇ ಇರಲಿಲ್ಲ. ಈಗ ಈ ಹಂತಕ್ಕೆ ಬಂದು ನಿಂತಿದ್ದೇನೆ’ ಎಂದು ಸಂತಸ ಹೊರಹಾಕುತ್ತಾರೆ. 

6 / 6
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ