Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ನಲ್ಲಿ ಸಖತ್​ ಬ್ಯುಸಿ ಆದ ಧರ್ಮಣ್ಣಗೆ ಹುಟ್ಟು ಹಬ್ಬದ ಸಂಭ್ರಮ

ಇಂದು (ಫೆಬ್ರವರಿ 8) ಧರ್ಮಣ್ಣ ಅವರ ಜನ್ಮದಿನ. ಹಾಸ್ಯ ಪಾತ್ರ ಹಾಗೂ ಪೋಷಕ ಪಾತ್ರದ ಮೂಲಕ ಮಿಂಚುತ್ತಿರುವ ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ. ಸಾಕಷ್ಟು ಬ್ಯುಸಿ ಕಲಾವಿದ ಎನ್ನುವ ಖ್ಯಾತಿಯನ್ನು ಅವರು ಗಳಿಸಿಕೊಂಡಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Feb 08, 2022 | 9:07 AM

ಚಿತ್ರರಂಗ ಎಲ್ಲರನ್ನೂ ಕೈ ಹಿಡಿಯುವುದಿಲ್ಲ. ಇಲ್ಲಿ ಗೆಲ್ಲಬೇಕು ಎಂದರೆ ಸಾಕಷ್ಟು ತಾಳ್ಮೆ ಬೇಕು, ಹಲವು ವರ್ಷಗಳ ಶ್ರಮ ಬೇಕು. ಇಷ್ಟೆಲ್ಲ ಆದಮೇಲೂ ಗೆಲುವು ನಿಶ್ಚಿತ ಎಂದು ಹೇಳಲು ಸಾಧ್ಯವಿಲ್ಲ. ಅದೇ ರೀತಿ ಚಿತ್ರರಂಗದಲ್ಲಿ ಸಾಕಷ್ಟ ಶ್ರಮ ಹಾಕಿದ ಧರ್ಮಣ್ಣ ಅವರ ಕೈಯಲ್ಲಿ ಈಗ ಹಲವು ಸಿನಿಮಾಗಳಿವೆ.

ಚಿತ್ರರಂಗ ಎಲ್ಲರನ್ನೂ ಕೈ ಹಿಡಿಯುವುದಿಲ್ಲ. ಇಲ್ಲಿ ಗೆಲ್ಲಬೇಕು ಎಂದರೆ ಸಾಕಷ್ಟು ತಾಳ್ಮೆ ಬೇಕು, ಹಲವು ವರ್ಷಗಳ ಶ್ರಮ ಬೇಕು. ಇಷ್ಟೆಲ್ಲ ಆದಮೇಲೂ ಗೆಲುವು ನಿಶ್ಚಿತ ಎಂದು ಹೇಳಲು ಸಾಧ್ಯವಿಲ್ಲ. ಅದೇ ರೀತಿ ಚಿತ್ರರಂಗದಲ್ಲಿ ಸಾಕಷ್ಟ ಶ್ರಮ ಹಾಕಿದ ಧರ್ಮಣ್ಣ ಅವರ ಕೈಯಲ್ಲಿ ಈಗ ಹಲವು ಸಿನಿಮಾಗಳಿವೆ.

1 / 6
ಇಂದು (ಫೆಬ್ರವರಿ 8) ಧರ್ಮಣ್ಣ ಅವರ ಜನ್ಮದಿನ. ಹಾಸ್ಯ ಪಾತ್ರ ಹಾಗೂ ಪೋಷಕ ಪಾತ್ರದ ಮೂಲಕ ಮಿಂಚುತ್ತಿರುವ ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ. ಸಾಕಷ್ಟು ಬ್ಯುಸಿ ಕಲಾವಿದ ಎನ್ನುವ ಖ್ಯಾತಿಯನ್ನು ಅವರು ಗಳಿಸಿಕೊಂಡಿದ್ದಾರೆ.

ಇಂದು (ಫೆಬ್ರವರಿ 8) ಧರ್ಮಣ್ಣ ಅವರ ಜನ್ಮದಿನ. ಹಾಸ್ಯ ಪಾತ್ರ ಹಾಗೂ ಪೋಷಕ ಪಾತ್ರದ ಮೂಲಕ ಮಿಂಚುತ್ತಿರುವ ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ. ಸಾಕಷ್ಟು ಬ್ಯುಸಿ ಕಲಾವಿದ ಎನ್ನುವ ಖ್ಯಾತಿಯನ್ನು ಅವರು ಗಳಿಸಿಕೊಂಡಿದ್ದಾರೆ.

2 / 6
ಧರ್ಮಣ್ಣ ನಟನೆಯ ಐದು ಚಿತ್ರಗಳು ರಿಲೀಸ್​ಗೆ ರೆಡಿ ಇವೆ. ಕೆಲವು ಸಿನಿಮಾಗಳು ಒಟಿಟಿಯಲ್ಲಿ ರಿಲೀಸ್​ ಆಗಲಿದ್ದು, ಇನ್ನೂ ಕೆಲವರು ಚಿತ್ರಮಂದಿರಗಳಲ್ಲೇ ಬಿಡುಗಡೆ ಆಗಲಿದೆ. ‘ಮ್ಯಾನ್ ಆಫ್ ದಿ ಮ್ಯಾಚ್’, ‘ಶುಗರ್ ಲೆಸ್’, ‘ಬೈ ಟೂ ಲವ್’, ‘ಐ ಆ್ಯಮ್ ಪ್ರಗ್ನೆಂಟ್’, ‘ಹ್ಯಾಪಿಲಿ ಮ್ಯಾರೀಡ್’ ಚಿತ್ರಗಳು ರಿಲೀಸ್​ಗೆ ರೆಡಿ ಇವೆ.

ಧರ್ಮಣ್ಣ ನಟನೆಯ ಐದು ಚಿತ್ರಗಳು ರಿಲೀಸ್​ಗೆ ರೆಡಿ ಇವೆ. ಕೆಲವು ಸಿನಿಮಾಗಳು ಒಟಿಟಿಯಲ್ಲಿ ರಿಲೀಸ್​ ಆಗಲಿದ್ದು, ಇನ್ನೂ ಕೆಲವರು ಚಿತ್ರಮಂದಿರಗಳಲ್ಲೇ ಬಿಡುಗಡೆ ಆಗಲಿದೆ. ‘ಮ್ಯಾನ್ ಆಫ್ ದಿ ಮ್ಯಾಚ್’, ‘ಶುಗರ್ ಲೆಸ್’, ‘ಬೈ ಟೂ ಲವ್’, ‘ಐ ಆ್ಯಮ್ ಪ್ರಗ್ನೆಂಟ್’, ‘ಹ್ಯಾಪಿಲಿ ಮ್ಯಾರೀಡ್’ ಚಿತ್ರಗಳು ರಿಲೀಸ್​ಗೆ ರೆಡಿ ಇವೆ.

3 / 6
‘ಅಮರ ಪ್ರೇಮಿ ಅರುಣ್’ ಹಾಗೂ ‘ತ್ರೀವೇದಂ’ ಚಿತ್ರದ ಕೆಲಸಗಳು ನಡೆಯುತ್ತಿವೆ. ‘ಗರಡಿ’ ಹಾಗೂ ‘ಯದುವೀರ’ ಸಿನಿಮಾಗಳ ಕೆಲಸಗಳು ಇನ್ನಷ್ಟೇ ಆರಂಭವಾಗಬೇಕಿದೆ.

‘ಅಮರ ಪ್ರೇಮಿ ಅರುಣ್’ ಹಾಗೂ ‘ತ್ರೀವೇದಂ’ ಚಿತ್ರದ ಕೆಲಸಗಳು ನಡೆಯುತ್ತಿವೆ. ‘ಗರಡಿ’ ಹಾಗೂ ‘ಯದುವೀರ’ ಸಿನಿಮಾಗಳ ಕೆಲಸಗಳು ಇನ್ನಷ್ಟೇ ಆರಂಭವಾಗಬೇಕಿದೆ.

4 / 6
ಧನಂಜಯ ನಟನೆಯ, ಸತ್ಯ ಪ್ರಕಾಶ್​ ನಿರ್ದೇಶನದ ‘ಜಯನಗರ 4th ಬ್ಲಾಕ್​’ ಕಿರುಚಿತ್ರದ ಮೂಲಕ ಧರ್ಮಣ್ಣ ಬಣ್ಣದ ಲೋಕಕ್ಕೆ ಕಾಲಿಟ್ಟರು. ಆ ಬಳಿಕ ನಟಿಸಿದ ‘ರಾಮಾ ರಾಮಾ ರೇ’ ಚಿತ್ರ ಧರ್ಮಣ್ಣಗೆ ದೊಡ್ಡ ಯಶಸ್ಸು ತಂದುಕೊಟ್ಟಿತು.

ಧನಂಜಯ ನಟನೆಯ, ಸತ್ಯ ಪ್ರಕಾಶ್​ ನಿರ್ದೇಶನದ ‘ಜಯನಗರ 4th ಬ್ಲಾಕ್​’ ಕಿರುಚಿತ್ರದ ಮೂಲಕ ಧರ್ಮಣ್ಣ ಬಣ್ಣದ ಲೋಕಕ್ಕೆ ಕಾಲಿಟ್ಟರು. ಆ ಬಳಿಕ ನಟಿಸಿದ ‘ರಾಮಾ ರಾಮಾ ರೇ’ ಚಿತ್ರ ಧರ್ಮಣ್ಣಗೆ ದೊಡ್ಡ ಯಶಸ್ಸು ತಂದುಕೊಟ್ಟಿತು.

5 / 6
‘ಜಯನಗರ 4th ಬ್ಲಾಕ್​’ ಕಿರುಚಿತ್ರದಿಂದ ಇಲ್ಲಿಯವರೆಗೆ ಸಾಕಷ್ಟು ಏಳುಬೀಳುಗಳನ್ನು ಕಂಡು ಈಗ ಧರ್ಮಣ್ಣ ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಈ ಬಗ್ಗೆ ಧರ್ಮಣ್ಣಗೆ ಸಾಕಷ್ಟು ಖುಷಿ ಇದೆ. ‘ಚಿತ್ರರಂಗದಲ್ಲಿ ಇಷ್ಟೊಂದು ಬ್ಯುಸಿ ಆಗುತ್ತೇನೆ ಎಂದು ಅಂದುಕೊಂಡೇ ಇರಲಿಲ್ಲ. ಈಗ ಈ ಹಂತಕ್ಕೆ ಬಂದು ನಿಂತಿದ್ದೇನೆ’ ಎಂದು ಸಂತಸ ಹೊರಹಾಕುತ್ತಾರೆ. 

‘ಜಯನಗರ 4th ಬ್ಲಾಕ್​’ ಕಿರುಚಿತ್ರದಿಂದ ಇಲ್ಲಿಯವರೆಗೆ ಸಾಕಷ್ಟು ಏಳುಬೀಳುಗಳನ್ನು ಕಂಡು ಈಗ ಧರ್ಮಣ್ಣ ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಈ ಬಗ್ಗೆ ಧರ್ಮಣ್ಣಗೆ ಸಾಕಷ್ಟು ಖುಷಿ ಇದೆ. ‘ಚಿತ್ರರಂಗದಲ್ಲಿ ಇಷ್ಟೊಂದು ಬ್ಯುಸಿ ಆಗುತ್ತೇನೆ ಎಂದು ಅಂದುಕೊಂಡೇ ಇರಲಿಲ್ಲ. ಈಗ ಈ ಹಂತಕ್ಕೆ ಬಂದು ನಿಂತಿದ್ದೇನೆ’ ಎಂದು ಸಂತಸ ಹೊರಹಾಕುತ್ತಾರೆ. 

6 / 6
Follow us
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ