AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಹಾವ್..!​ ವಿದ್ಯಾಕಾಶಿ ಕಲಾವಿದನ ಕೈಯಲ್ಲಿ ತಯಾರಾಯ್ತು ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲು ಮಾದರಿ, ಇಲ್ಲಿವೆ ಫೋಟೋಸ್

ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲು ಪ್ರಯಾಣಕ್ಕೆ ಚಾಲನೆ ಹಿನ್ನೆಲೆ ವಂದೇ ಧಾರವಾಡ ಕಲಾವಿದ ಮಂಜುನಾಥ ಹಿರೇಮಠ ರವರು ವಂದೇ ಭಾರತ್ ರೈಲಿನ ಪುಟ್ಟ ಮಾದರಿ ತಯಾರಿಸಿದ್ದಾರೆ.

ಆಯೇಷಾ ಬಾನು
|

Updated on: Jun 27, 2023 | 9:08 AM

Share
ಧಾರವಾಡ-ಬೆಂಗಳೂರಿನ ನಡುವೆ ಇಂದು (ಜೂನ್ 27) ವಂದೇ ಭಾರತ್ ರೈಲು ಸಂಚಾರ ಶುರು ಮಾಡಲಿದೆ. ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಆಗಿ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

ಧಾರವಾಡ-ಬೆಂಗಳೂರಿನ ನಡುವೆ ಇಂದು (ಜೂನ್ 27) ವಂದೇ ಭಾರತ್ ರೈಲು ಸಂಚಾರ ಶುರು ಮಾಡಲಿದೆ. ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಆಗಿ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

1 / 7
ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲು ಪ್ರಯಾಣಕ್ಕೆ ಚಾಲನೆ ಹಿನ್ನೆಲೆ ವಂದೇ ಧಾರವಾಡ ಕಲಾವಿದ ಮಂಜುನಾಥ ಹಿರೇಮಠ ರವರು  ವಂದೇ ಭಾರತ್ ರೈಲಿನ ಪುಟ್ಟ ಮಾದರಿ ತಯಾರಿಸಿದ್ದಾರೆ.

ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲು ಪ್ರಯಾಣಕ್ಕೆ ಚಾಲನೆ ಹಿನ್ನೆಲೆ ವಂದೇ ಧಾರವಾಡ ಕಲಾವಿದ ಮಂಜುನಾಥ ಹಿರೇಮಠ ರವರು ವಂದೇ ಭಾರತ್ ರೈಲಿನ ಪುಟ್ಟ ಮಾದರಿ ತಯಾರಿಸಿದ್ದಾರೆ.

2 / 7
ಪರಿಸರ ಸ್ನೇಹಿ ಮೂರ್ತಿ ಕಲಾವಿದ ಹಿರೇಮಠ ರವರು ಮೂರು ಇಂಚು ಎತ್ತರ, ಎರಡೂವರೆ‌ ಅಡಿ ಉದ್ಧದ ರೈಲಿನ ಕಲಾಕೃತಿ ರಚಿಸಿದ್ದು ಪುಟ್ಟ ರೈಲಿನ ಜೊತೆಗೆ ಮೋದಿಯ ಪುಟ್ಟ ಪ್ರತಿಮೆ ಸಹ ತಯಾರಿಸಿದ್ದಾರೆ.

ಪರಿಸರ ಸ್ನೇಹಿ ಮೂರ್ತಿ ಕಲಾವಿದ ಹಿರೇಮಠ ರವರು ಮೂರು ಇಂಚು ಎತ್ತರ, ಎರಡೂವರೆ‌ ಅಡಿ ಉದ್ಧದ ರೈಲಿನ ಕಲಾಕೃತಿ ರಚಿಸಿದ್ದು ಪುಟ್ಟ ರೈಲಿನ ಜೊತೆಗೆ ಮೋದಿಯ ಪುಟ್ಟ ಪ್ರತಿಮೆ ಸಹ ತಯಾರಿಸಿದ್ದಾರೆ.

3 / 7
ಪ್ರಧಾನಿ ಮೋದಿಯವರೇ ಧಾರವಾಡದಲ್ಲಿ ಹಸಿರು ನಿಶಾನೆ ತೋರಿಸಿ ವಂದೇ ಭಾರತ್ ರೈಲಿಗೆ ಚಾಲನೆ ಕೊಡುವ ಪ್ರತ್ಯಕ್ಷ ಮಾದರಿಯಲ್ಲಿ ಈ ಕಲಾಕೃತಿ ಮೂಡಿ ಬಂದಿದೆ.

ಪ್ರಧಾನಿ ಮೋದಿಯವರೇ ಧಾರವಾಡದಲ್ಲಿ ಹಸಿರು ನಿಶಾನೆ ತೋರಿಸಿ ವಂದೇ ಭಾರತ್ ರೈಲಿಗೆ ಚಾಲನೆ ಕೊಡುವ ಪ್ರತ್ಯಕ್ಷ ಮಾದರಿಯಲ್ಲಿ ಈ ಕಲಾಕೃತಿ ಮೂಡಿ ಬಂದಿದೆ.

4 / 7
ಈ ಕಲಾಕೃತಿಯ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಕಲಾವಿದ ಹಿರೇಮಠ  ಅಭಿನಂದನೆ ಸಲ್ಲಿಸಿದ್ದಾರೆ.

ಈ ಕಲಾಕೃತಿಯ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಕಲಾವಿದ ಹಿರೇಮಠ ಅಭಿನಂದನೆ ಸಲ್ಲಿಸಿದ್ದಾರೆ.

5 / 7
ಥರ್ಮಾಕೋಲ್, ಪ್ಕೈವುಡ್ ತುಂಡು ಸೇರಿ ವಿವಿಧ ತ್ಯಾಜ್ಯಗಳಿಂದ ವಂದೇ ಭಾರತ್ ರೈಲಿನ ಮಾದರಿಯನ್ನು ತಯಾರಿಸಲಾಗಿದೆ.

ಥರ್ಮಾಕೋಲ್, ಪ್ಕೈವುಡ್ ತುಂಡು ಸೇರಿ ವಿವಿಧ ತ್ಯಾಜ್ಯಗಳಿಂದ ವಂದೇ ಭಾರತ್ ರೈಲಿನ ಮಾದರಿಯನ್ನು ತಯಾರಿಸಲಾಗಿದೆ.

6 / 7
ಪ್ರಧಾನಿ ಮೋದಿ ವರ್ಚುವಲ್ ಆಗಿ ಚಾಲನೆ ಕೊಟ್ಟರೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಅಧಿಕೃತ ಚಾಲನೆ ನೀಡಲಿದ್ದಾರೆ.

ಪ್ರಧಾನಿ ಮೋದಿ ವರ್ಚುವಲ್ ಆಗಿ ಚಾಲನೆ ಕೊಟ್ಟರೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಅಧಿಕೃತ ಚಾಲನೆ ನೀಡಲಿದ್ದಾರೆ.

7 / 7
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ