AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಹಾವ್..!​ ವಿದ್ಯಾಕಾಶಿ ಕಲಾವಿದನ ಕೈಯಲ್ಲಿ ತಯಾರಾಯ್ತು ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲು ಮಾದರಿ, ಇಲ್ಲಿವೆ ಫೋಟೋಸ್

ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲು ಪ್ರಯಾಣಕ್ಕೆ ಚಾಲನೆ ಹಿನ್ನೆಲೆ ವಂದೇ ಧಾರವಾಡ ಕಲಾವಿದ ಮಂಜುನಾಥ ಹಿರೇಮಠ ರವರು ವಂದೇ ಭಾರತ್ ರೈಲಿನ ಪುಟ್ಟ ಮಾದರಿ ತಯಾರಿಸಿದ್ದಾರೆ.

ಆಯೇಷಾ ಬಾನು
|

Updated on: Jun 27, 2023 | 9:08 AM

ಧಾರವಾಡ-ಬೆಂಗಳೂರಿನ ನಡುವೆ ಇಂದು (ಜೂನ್ 27) ವಂದೇ ಭಾರತ್ ರೈಲು ಸಂಚಾರ ಶುರು ಮಾಡಲಿದೆ. ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಆಗಿ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

ಧಾರವಾಡ-ಬೆಂಗಳೂರಿನ ನಡುವೆ ಇಂದು (ಜೂನ್ 27) ವಂದೇ ಭಾರತ್ ರೈಲು ಸಂಚಾರ ಶುರು ಮಾಡಲಿದೆ. ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಆಗಿ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

1 / 7
ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲು ಪ್ರಯಾಣಕ್ಕೆ ಚಾಲನೆ ಹಿನ್ನೆಲೆ ವಂದೇ ಧಾರವಾಡ ಕಲಾವಿದ ಮಂಜುನಾಥ ಹಿರೇಮಠ ರವರು  ವಂದೇ ಭಾರತ್ ರೈಲಿನ ಪುಟ್ಟ ಮಾದರಿ ತಯಾರಿಸಿದ್ದಾರೆ.

ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲು ಪ್ರಯಾಣಕ್ಕೆ ಚಾಲನೆ ಹಿನ್ನೆಲೆ ವಂದೇ ಧಾರವಾಡ ಕಲಾವಿದ ಮಂಜುನಾಥ ಹಿರೇಮಠ ರವರು ವಂದೇ ಭಾರತ್ ರೈಲಿನ ಪುಟ್ಟ ಮಾದರಿ ತಯಾರಿಸಿದ್ದಾರೆ.

2 / 7
ಪರಿಸರ ಸ್ನೇಹಿ ಮೂರ್ತಿ ಕಲಾವಿದ ಹಿರೇಮಠ ರವರು ಮೂರು ಇಂಚು ಎತ್ತರ, ಎರಡೂವರೆ‌ ಅಡಿ ಉದ್ಧದ ರೈಲಿನ ಕಲಾಕೃತಿ ರಚಿಸಿದ್ದು ಪುಟ್ಟ ರೈಲಿನ ಜೊತೆಗೆ ಮೋದಿಯ ಪುಟ್ಟ ಪ್ರತಿಮೆ ಸಹ ತಯಾರಿಸಿದ್ದಾರೆ.

ಪರಿಸರ ಸ್ನೇಹಿ ಮೂರ್ತಿ ಕಲಾವಿದ ಹಿರೇಮಠ ರವರು ಮೂರು ಇಂಚು ಎತ್ತರ, ಎರಡೂವರೆ‌ ಅಡಿ ಉದ್ಧದ ರೈಲಿನ ಕಲಾಕೃತಿ ರಚಿಸಿದ್ದು ಪುಟ್ಟ ರೈಲಿನ ಜೊತೆಗೆ ಮೋದಿಯ ಪುಟ್ಟ ಪ್ರತಿಮೆ ಸಹ ತಯಾರಿಸಿದ್ದಾರೆ.

3 / 7
ಪ್ರಧಾನಿ ಮೋದಿಯವರೇ ಧಾರವಾಡದಲ್ಲಿ ಹಸಿರು ನಿಶಾನೆ ತೋರಿಸಿ ವಂದೇ ಭಾರತ್ ರೈಲಿಗೆ ಚಾಲನೆ ಕೊಡುವ ಪ್ರತ್ಯಕ್ಷ ಮಾದರಿಯಲ್ಲಿ ಈ ಕಲಾಕೃತಿ ಮೂಡಿ ಬಂದಿದೆ.

ಪ್ರಧಾನಿ ಮೋದಿಯವರೇ ಧಾರವಾಡದಲ್ಲಿ ಹಸಿರು ನಿಶಾನೆ ತೋರಿಸಿ ವಂದೇ ಭಾರತ್ ರೈಲಿಗೆ ಚಾಲನೆ ಕೊಡುವ ಪ್ರತ್ಯಕ್ಷ ಮಾದರಿಯಲ್ಲಿ ಈ ಕಲಾಕೃತಿ ಮೂಡಿ ಬಂದಿದೆ.

4 / 7
ಈ ಕಲಾಕೃತಿಯ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಕಲಾವಿದ ಹಿರೇಮಠ  ಅಭಿನಂದನೆ ಸಲ್ಲಿಸಿದ್ದಾರೆ.

ಈ ಕಲಾಕೃತಿಯ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಕಲಾವಿದ ಹಿರೇಮಠ ಅಭಿನಂದನೆ ಸಲ್ಲಿಸಿದ್ದಾರೆ.

5 / 7
ಥರ್ಮಾಕೋಲ್, ಪ್ಕೈವುಡ್ ತುಂಡು ಸೇರಿ ವಿವಿಧ ತ್ಯಾಜ್ಯಗಳಿಂದ ವಂದೇ ಭಾರತ್ ರೈಲಿನ ಮಾದರಿಯನ್ನು ತಯಾರಿಸಲಾಗಿದೆ.

ಥರ್ಮಾಕೋಲ್, ಪ್ಕೈವುಡ್ ತುಂಡು ಸೇರಿ ವಿವಿಧ ತ್ಯಾಜ್ಯಗಳಿಂದ ವಂದೇ ಭಾರತ್ ರೈಲಿನ ಮಾದರಿಯನ್ನು ತಯಾರಿಸಲಾಗಿದೆ.

6 / 7
ಪ್ರಧಾನಿ ಮೋದಿ ವರ್ಚುವಲ್ ಆಗಿ ಚಾಲನೆ ಕೊಟ್ಟರೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಅಧಿಕೃತ ಚಾಲನೆ ನೀಡಲಿದ್ದಾರೆ.

ಪ್ರಧಾನಿ ಮೋದಿ ವರ್ಚುವಲ್ ಆಗಿ ಚಾಲನೆ ಕೊಟ್ಟರೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಅಧಿಕೃತ ಚಾಲನೆ ನೀಡಲಿದ್ದಾರೆ.

7 / 7
Follow us
ಶಿವರಾಜ್​ ಕುಮಾರ್​ ಬಗ್ಗೆ ಹಗುರ ಮಾತುಗಳ ಸಹಿಸಲ್ಲ: ಬೇಳೂರು ಗೋಪಾಲಕೃಷ್ಣ
ಶಿವರಾಜ್​ ಕುಮಾರ್​ ಬಗ್ಗೆ ಹಗುರ ಮಾತುಗಳ ಸಹಿಸಲ್ಲ: ಬೇಳೂರು ಗೋಪಾಲಕೃಷ್ಣ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್