AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಹಾವ್..!​ ವಿದ್ಯಾಕಾಶಿ ಕಲಾವಿದನ ಕೈಯಲ್ಲಿ ತಯಾರಾಯ್ತು ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲು ಮಾದರಿ, ಇಲ್ಲಿವೆ ಫೋಟೋಸ್

ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲು ಪ್ರಯಾಣಕ್ಕೆ ಚಾಲನೆ ಹಿನ್ನೆಲೆ ವಂದೇ ಧಾರವಾಡ ಕಲಾವಿದ ಮಂಜುನಾಥ ಹಿರೇಮಠ ರವರು ವಂದೇ ಭಾರತ್ ರೈಲಿನ ಪುಟ್ಟ ಮಾದರಿ ತಯಾರಿಸಿದ್ದಾರೆ.

ಆಯೇಷಾ ಬಾನು
|

Updated on: Jun 27, 2023 | 9:08 AM

Share
ಧಾರವಾಡ-ಬೆಂಗಳೂರಿನ ನಡುವೆ ಇಂದು (ಜೂನ್ 27) ವಂದೇ ಭಾರತ್ ರೈಲು ಸಂಚಾರ ಶುರು ಮಾಡಲಿದೆ. ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಆಗಿ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

ಧಾರವಾಡ-ಬೆಂಗಳೂರಿನ ನಡುವೆ ಇಂದು (ಜೂನ್ 27) ವಂದೇ ಭಾರತ್ ರೈಲು ಸಂಚಾರ ಶುರು ಮಾಡಲಿದೆ. ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಆಗಿ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

1 / 7
ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲು ಪ್ರಯಾಣಕ್ಕೆ ಚಾಲನೆ ಹಿನ್ನೆಲೆ ವಂದೇ ಧಾರವಾಡ ಕಲಾವಿದ ಮಂಜುನಾಥ ಹಿರೇಮಠ ರವರು  ವಂದೇ ಭಾರತ್ ರೈಲಿನ ಪುಟ್ಟ ಮಾದರಿ ತಯಾರಿಸಿದ್ದಾರೆ.

ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲು ಪ್ರಯಾಣಕ್ಕೆ ಚಾಲನೆ ಹಿನ್ನೆಲೆ ವಂದೇ ಧಾರವಾಡ ಕಲಾವಿದ ಮಂಜುನಾಥ ಹಿರೇಮಠ ರವರು ವಂದೇ ಭಾರತ್ ರೈಲಿನ ಪುಟ್ಟ ಮಾದರಿ ತಯಾರಿಸಿದ್ದಾರೆ.

2 / 7
ಪರಿಸರ ಸ್ನೇಹಿ ಮೂರ್ತಿ ಕಲಾವಿದ ಹಿರೇಮಠ ರವರು ಮೂರು ಇಂಚು ಎತ್ತರ, ಎರಡೂವರೆ‌ ಅಡಿ ಉದ್ಧದ ರೈಲಿನ ಕಲಾಕೃತಿ ರಚಿಸಿದ್ದು ಪುಟ್ಟ ರೈಲಿನ ಜೊತೆಗೆ ಮೋದಿಯ ಪುಟ್ಟ ಪ್ರತಿಮೆ ಸಹ ತಯಾರಿಸಿದ್ದಾರೆ.

ಪರಿಸರ ಸ್ನೇಹಿ ಮೂರ್ತಿ ಕಲಾವಿದ ಹಿರೇಮಠ ರವರು ಮೂರು ಇಂಚು ಎತ್ತರ, ಎರಡೂವರೆ‌ ಅಡಿ ಉದ್ಧದ ರೈಲಿನ ಕಲಾಕೃತಿ ರಚಿಸಿದ್ದು ಪುಟ್ಟ ರೈಲಿನ ಜೊತೆಗೆ ಮೋದಿಯ ಪುಟ್ಟ ಪ್ರತಿಮೆ ಸಹ ತಯಾರಿಸಿದ್ದಾರೆ.

3 / 7
ಪ್ರಧಾನಿ ಮೋದಿಯವರೇ ಧಾರವಾಡದಲ್ಲಿ ಹಸಿರು ನಿಶಾನೆ ತೋರಿಸಿ ವಂದೇ ಭಾರತ್ ರೈಲಿಗೆ ಚಾಲನೆ ಕೊಡುವ ಪ್ರತ್ಯಕ್ಷ ಮಾದರಿಯಲ್ಲಿ ಈ ಕಲಾಕೃತಿ ಮೂಡಿ ಬಂದಿದೆ.

ಪ್ರಧಾನಿ ಮೋದಿಯವರೇ ಧಾರವಾಡದಲ್ಲಿ ಹಸಿರು ನಿಶಾನೆ ತೋರಿಸಿ ವಂದೇ ಭಾರತ್ ರೈಲಿಗೆ ಚಾಲನೆ ಕೊಡುವ ಪ್ರತ್ಯಕ್ಷ ಮಾದರಿಯಲ್ಲಿ ಈ ಕಲಾಕೃತಿ ಮೂಡಿ ಬಂದಿದೆ.

4 / 7
ಈ ಕಲಾಕೃತಿಯ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಕಲಾವಿದ ಹಿರೇಮಠ  ಅಭಿನಂದನೆ ಸಲ್ಲಿಸಿದ್ದಾರೆ.

ಈ ಕಲಾಕೃತಿಯ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಕಲಾವಿದ ಹಿರೇಮಠ ಅಭಿನಂದನೆ ಸಲ್ಲಿಸಿದ್ದಾರೆ.

5 / 7
ಥರ್ಮಾಕೋಲ್, ಪ್ಕೈವುಡ್ ತುಂಡು ಸೇರಿ ವಿವಿಧ ತ್ಯಾಜ್ಯಗಳಿಂದ ವಂದೇ ಭಾರತ್ ರೈಲಿನ ಮಾದರಿಯನ್ನು ತಯಾರಿಸಲಾಗಿದೆ.

ಥರ್ಮಾಕೋಲ್, ಪ್ಕೈವುಡ್ ತುಂಡು ಸೇರಿ ವಿವಿಧ ತ್ಯಾಜ್ಯಗಳಿಂದ ವಂದೇ ಭಾರತ್ ರೈಲಿನ ಮಾದರಿಯನ್ನು ತಯಾರಿಸಲಾಗಿದೆ.

6 / 7
ಪ್ರಧಾನಿ ಮೋದಿ ವರ್ಚುವಲ್ ಆಗಿ ಚಾಲನೆ ಕೊಟ್ಟರೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಅಧಿಕೃತ ಚಾಲನೆ ನೀಡಲಿದ್ದಾರೆ.

ಪ್ರಧಾನಿ ಮೋದಿ ವರ್ಚುವಲ್ ಆಗಿ ಚಾಲನೆ ಕೊಟ್ಟರೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಅಧಿಕೃತ ಚಾಲನೆ ನೀಡಲಿದ್ದಾರೆ.

7 / 7
Follow Us
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!