AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಹಾವ್..!​ ವಿದ್ಯಾಕಾಶಿ ಕಲಾವಿದನ ಕೈಯಲ್ಲಿ ತಯಾರಾಯ್ತು ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲು ಮಾದರಿ, ಇಲ್ಲಿವೆ ಫೋಟೋಸ್

ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲು ಪ್ರಯಾಣಕ್ಕೆ ಚಾಲನೆ ಹಿನ್ನೆಲೆ ವಂದೇ ಧಾರವಾಡ ಕಲಾವಿದ ಮಂಜುನಾಥ ಹಿರೇಮಠ ರವರು ವಂದೇ ಭಾರತ್ ರೈಲಿನ ಪುಟ್ಟ ಮಾದರಿ ತಯಾರಿಸಿದ್ದಾರೆ.

ಆಯೇಷಾ ಬಾನು
ಆಯೇಷಾ ಬಾನು|

Updated on: Jun 27, 2023 | 9:08 AM

Share
ಧಾರವಾಡ-ಬೆಂಗಳೂರಿನ ನಡುವೆ ಇಂದು (ಜೂನ್ 27) ವಂದೇ ಭಾರತ್ ರೈಲು ಸಂಚಾರ ಶುರು ಮಾಡಲಿದೆ. ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಆಗಿ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

ಧಾರವಾಡ-ಬೆಂಗಳೂರಿನ ನಡುವೆ ಇಂದು (ಜೂನ್ 27) ವಂದೇ ಭಾರತ್ ರೈಲು ಸಂಚಾರ ಶುರು ಮಾಡಲಿದೆ. ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಆಗಿ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

1 / 7
ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲು ಪ್ರಯಾಣಕ್ಕೆ ಚಾಲನೆ ಹಿನ್ನೆಲೆ ವಂದೇ ಧಾರವಾಡ ಕಲಾವಿದ ಮಂಜುನಾಥ ಹಿರೇಮಠ ರವರು  ವಂದೇ ಭಾರತ್ ರೈಲಿನ ಪುಟ್ಟ ಮಾದರಿ ತಯಾರಿಸಿದ್ದಾರೆ.

ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲು ಪ್ರಯಾಣಕ್ಕೆ ಚಾಲನೆ ಹಿನ್ನೆಲೆ ವಂದೇ ಧಾರವಾಡ ಕಲಾವಿದ ಮಂಜುನಾಥ ಹಿರೇಮಠ ರವರು ವಂದೇ ಭಾರತ್ ರೈಲಿನ ಪುಟ್ಟ ಮಾದರಿ ತಯಾರಿಸಿದ್ದಾರೆ.

2 / 7
ಪರಿಸರ ಸ್ನೇಹಿ ಮೂರ್ತಿ ಕಲಾವಿದ ಹಿರೇಮಠ ರವರು ಮೂರು ಇಂಚು ಎತ್ತರ, ಎರಡೂವರೆ‌ ಅಡಿ ಉದ್ಧದ ರೈಲಿನ ಕಲಾಕೃತಿ ರಚಿಸಿದ್ದು ಪುಟ್ಟ ರೈಲಿನ ಜೊತೆಗೆ ಮೋದಿಯ ಪುಟ್ಟ ಪ್ರತಿಮೆ ಸಹ ತಯಾರಿಸಿದ್ದಾರೆ.

ಪರಿಸರ ಸ್ನೇಹಿ ಮೂರ್ತಿ ಕಲಾವಿದ ಹಿರೇಮಠ ರವರು ಮೂರು ಇಂಚು ಎತ್ತರ, ಎರಡೂವರೆ‌ ಅಡಿ ಉದ್ಧದ ರೈಲಿನ ಕಲಾಕೃತಿ ರಚಿಸಿದ್ದು ಪುಟ್ಟ ರೈಲಿನ ಜೊತೆಗೆ ಮೋದಿಯ ಪುಟ್ಟ ಪ್ರತಿಮೆ ಸಹ ತಯಾರಿಸಿದ್ದಾರೆ.

3 / 7
ಪ್ರಧಾನಿ ಮೋದಿಯವರೇ ಧಾರವಾಡದಲ್ಲಿ ಹಸಿರು ನಿಶಾನೆ ತೋರಿಸಿ ವಂದೇ ಭಾರತ್ ರೈಲಿಗೆ ಚಾಲನೆ ಕೊಡುವ ಪ್ರತ್ಯಕ್ಷ ಮಾದರಿಯಲ್ಲಿ ಈ ಕಲಾಕೃತಿ ಮೂಡಿ ಬಂದಿದೆ.

ಪ್ರಧಾನಿ ಮೋದಿಯವರೇ ಧಾರವಾಡದಲ್ಲಿ ಹಸಿರು ನಿಶಾನೆ ತೋರಿಸಿ ವಂದೇ ಭಾರತ್ ರೈಲಿಗೆ ಚಾಲನೆ ಕೊಡುವ ಪ್ರತ್ಯಕ್ಷ ಮಾದರಿಯಲ್ಲಿ ಈ ಕಲಾಕೃತಿ ಮೂಡಿ ಬಂದಿದೆ.

4 / 7
ಈ ಕಲಾಕೃತಿಯ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಕಲಾವಿದ ಹಿರೇಮಠ  ಅಭಿನಂದನೆ ಸಲ್ಲಿಸಿದ್ದಾರೆ.

ಈ ಕಲಾಕೃತಿಯ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಕಲಾವಿದ ಹಿರೇಮಠ ಅಭಿನಂದನೆ ಸಲ್ಲಿಸಿದ್ದಾರೆ.

5 / 7
ಥರ್ಮಾಕೋಲ್, ಪ್ಕೈವುಡ್ ತುಂಡು ಸೇರಿ ವಿವಿಧ ತ್ಯಾಜ್ಯಗಳಿಂದ ವಂದೇ ಭಾರತ್ ರೈಲಿನ ಮಾದರಿಯನ್ನು ತಯಾರಿಸಲಾಗಿದೆ.

ಥರ್ಮಾಕೋಲ್, ಪ್ಕೈವುಡ್ ತುಂಡು ಸೇರಿ ವಿವಿಧ ತ್ಯಾಜ್ಯಗಳಿಂದ ವಂದೇ ಭಾರತ್ ರೈಲಿನ ಮಾದರಿಯನ್ನು ತಯಾರಿಸಲಾಗಿದೆ.

6 / 7
ಪ್ರಧಾನಿ ಮೋದಿ ವರ್ಚುವಲ್ ಆಗಿ ಚಾಲನೆ ಕೊಟ್ಟರೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಅಧಿಕೃತ ಚಾಲನೆ ನೀಡಲಿದ್ದಾರೆ.

ಪ್ರಧಾನಿ ಮೋದಿ ವರ್ಚುವಲ್ ಆಗಿ ಚಾಲನೆ ಕೊಟ್ಟರೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಅಧಿಕೃತ ಚಾಲನೆ ನೀಡಲಿದ್ದಾರೆ.

7 / 7
Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ