AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಹಾವ್..!​ ವಿದ್ಯಾಕಾಶಿ ಕಲಾವಿದನ ಕೈಯಲ್ಲಿ ತಯಾರಾಯ್ತು ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲು ಮಾದರಿ, ಇಲ್ಲಿವೆ ಫೋಟೋಸ್

ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲು ಪ್ರಯಾಣಕ್ಕೆ ಚಾಲನೆ ಹಿನ್ನೆಲೆ ವಂದೇ ಧಾರವಾಡ ಕಲಾವಿದ ಮಂಜುನಾಥ ಹಿರೇಮಠ ರವರು ವಂದೇ ಭಾರತ್ ರೈಲಿನ ಪುಟ್ಟ ಮಾದರಿ ತಯಾರಿಸಿದ್ದಾರೆ.

ಆಯೇಷಾ ಬಾನು
|

Updated on: Jun 27, 2023 | 9:08 AM

Share
ಧಾರವಾಡ-ಬೆಂಗಳೂರಿನ ನಡುವೆ ಇಂದು (ಜೂನ್ 27) ವಂದೇ ಭಾರತ್ ರೈಲು ಸಂಚಾರ ಶುರು ಮಾಡಲಿದೆ. ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಆಗಿ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

ಧಾರವಾಡ-ಬೆಂಗಳೂರಿನ ನಡುವೆ ಇಂದು (ಜೂನ್ 27) ವಂದೇ ಭಾರತ್ ರೈಲು ಸಂಚಾರ ಶುರು ಮಾಡಲಿದೆ. ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಆಗಿ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

1 / 7
ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲು ಪ್ರಯಾಣಕ್ಕೆ ಚಾಲನೆ ಹಿನ್ನೆಲೆ ವಂದೇ ಧಾರವಾಡ ಕಲಾವಿದ ಮಂಜುನಾಥ ಹಿರೇಮಠ ರವರು  ವಂದೇ ಭಾರತ್ ರೈಲಿನ ಪುಟ್ಟ ಮಾದರಿ ತಯಾರಿಸಿದ್ದಾರೆ.

ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲು ಪ್ರಯಾಣಕ್ಕೆ ಚಾಲನೆ ಹಿನ್ನೆಲೆ ವಂದೇ ಧಾರವಾಡ ಕಲಾವಿದ ಮಂಜುನಾಥ ಹಿರೇಮಠ ರವರು ವಂದೇ ಭಾರತ್ ರೈಲಿನ ಪುಟ್ಟ ಮಾದರಿ ತಯಾರಿಸಿದ್ದಾರೆ.

2 / 7
ಪರಿಸರ ಸ್ನೇಹಿ ಮೂರ್ತಿ ಕಲಾವಿದ ಹಿರೇಮಠ ರವರು ಮೂರು ಇಂಚು ಎತ್ತರ, ಎರಡೂವರೆ‌ ಅಡಿ ಉದ್ಧದ ರೈಲಿನ ಕಲಾಕೃತಿ ರಚಿಸಿದ್ದು ಪುಟ್ಟ ರೈಲಿನ ಜೊತೆಗೆ ಮೋದಿಯ ಪುಟ್ಟ ಪ್ರತಿಮೆ ಸಹ ತಯಾರಿಸಿದ್ದಾರೆ.

ಪರಿಸರ ಸ್ನೇಹಿ ಮೂರ್ತಿ ಕಲಾವಿದ ಹಿರೇಮಠ ರವರು ಮೂರು ಇಂಚು ಎತ್ತರ, ಎರಡೂವರೆ‌ ಅಡಿ ಉದ್ಧದ ರೈಲಿನ ಕಲಾಕೃತಿ ರಚಿಸಿದ್ದು ಪುಟ್ಟ ರೈಲಿನ ಜೊತೆಗೆ ಮೋದಿಯ ಪುಟ್ಟ ಪ್ರತಿಮೆ ಸಹ ತಯಾರಿಸಿದ್ದಾರೆ.

3 / 7
ಪ್ರಧಾನಿ ಮೋದಿಯವರೇ ಧಾರವಾಡದಲ್ಲಿ ಹಸಿರು ನಿಶಾನೆ ತೋರಿಸಿ ವಂದೇ ಭಾರತ್ ರೈಲಿಗೆ ಚಾಲನೆ ಕೊಡುವ ಪ್ರತ್ಯಕ್ಷ ಮಾದರಿಯಲ್ಲಿ ಈ ಕಲಾಕೃತಿ ಮೂಡಿ ಬಂದಿದೆ.

ಪ್ರಧಾನಿ ಮೋದಿಯವರೇ ಧಾರವಾಡದಲ್ಲಿ ಹಸಿರು ನಿಶಾನೆ ತೋರಿಸಿ ವಂದೇ ಭಾರತ್ ರೈಲಿಗೆ ಚಾಲನೆ ಕೊಡುವ ಪ್ರತ್ಯಕ್ಷ ಮಾದರಿಯಲ್ಲಿ ಈ ಕಲಾಕೃತಿ ಮೂಡಿ ಬಂದಿದೆ.

4 / 7
ಈ ಕಲಾಕೃತಿಯ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಕಲಾವಿದ ಹಿರೇಮಠ  ಅಭಿನಂದನೆ ಸಲ್ಲಿಸಿದ್ದಾರೆ.

ಈ ಕಲಾಕೃತಿಯ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಕಲಾವಿದ ಹಿರೇಮಠ ಅಭಿನಂದನೆ ಸಲ್ಲಿಸಿದ್ದಾರೆ.

5 / 7
ಥರ್ಮಾಕೋಲ್, ಪ್ಕೈವುಡ್ ತುಂಡು ಸೇರಿ ವಿವಿಧ ತ್ಯಾಜ್ಯಗಳಿಂದ ವಂದೇ ಭಾರತ್ ರೈಲಿನ ಮಾದರಿಯನ್ನು ತಯಾರಿಸಲಾಗಿದೆ.

ಥರ್ಮಾಕೋಲ್, ಪ್ಕೈವುಡ್ ತುಂಡು ಸೇರಿ ವಿವಿಧ ತ್ಯಾಜ್ಯಗಳಿಂದ ವಂದೇ ಭಾರತ್ ರೈಲಿನ ಮಾದರಿಯನ್ನು ತಯಾರಿಸಲಾಗಿದೆ.

6 / 7
ಪ್ರಧಾನಿ ಮೋದಿ ವರ್ಚುವಲ್ ಆಗಿ ಚಾಲನೆ ಕೊಟ್ಟರೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಅಧಿಕೃತ ಚಾಲನೆ ನೀಡಲಿದ್ದಾರೆ.

ಪ್ರಧಾನಿ ಮೋದಿ ವರ್ಚುವಲ್ ಆಗಿ ಚಾಲನೆ ಕೊಟ್ಟರೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಅಧಿಕೃತ ಚಾಲನೆ ನೀಡಲಿದ್ದಾರೆ.

7 / 7
Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?