AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಹಾವ್..!​ ವಿದ್ಯಾಕಾಶಿ ಕಲಾವಿದನ ಕೈಯಲ್ಲಿ ತಯಾರಾಯ್ತು ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲು ಮಾದರಿ, ಇಲ್ಲಿವೆ ಫೋಟೋಸ್

ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲು ಪ್ರಯಾಣಕ್ಕೆ ಚಾಲನೆ ಹಿನ್ನೆಲೆ ವಂದೇ ಧಾರವಾಡ ಕಲಾವಿದ ಮಂಜುನಾಥ ಹಿರೇಮಠ ರವರು ವಂದೇ ಭಾರತ್ ರೈಲಿನ ಪುಟ್ಟ ಮಾದರಿ ತಯಾರಿಸಿದ್ದಾರೆ.

ಆಯೇಷಾ ಬಾನು
ಆಯೇಷಾ ಬಾನು|

Updated on: Jun 27, 2023 | 9:08 AM

Share
ಧಾರವಾಡ-ಬೆಂಗಳೂರಿನ ನಡುವೆ ಇಂದು (ಜೂನ್ 27) ವಂದೇ ಭಾರತ್ ರೈಲು ಸಂಚಾರ ಶುರು ಮಾಡಲಿದೆ. ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಆಗಿ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

ಧಾರವಾಡ-ಬೆಂಗಳೂರಿನ ನಡುವೆ ಇಂದು (ಜೂನ್ 27) ವಂದೇ ಭಾರತ್ ರೈಲು ಸಂಚಾರ ಶುರು ಮಾಡಲಿದೆ. ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಆಗಿ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

1 / 7
ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲು ಪ್ರಯಾಣಕ್ಕೆ ಚಾಲನೆ ಹಿನ್ನೆಲೆ ವಂದೇ ಧಾರವಾಡ ಕಲಾವಿದ ಮಂಜುನಾಥ ಹಿರೇಮಠ ರವರು  ವಂದೇ ಭಾರತ್ ರೈಲಿನ ಪುಟ್ಟ ಮಾದರಿ ತಯಾರಿಸಿದ್ದಾರೆ.

ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲು ಪ್ರಯಾಣಕ್ಕೆ ಚಾಲನೆ ಹಿನ್ನೆಲೆ ವಂದೇ ಧಾರವಾಡ ಕಲಾವಿದ ಮಂಜುನಾಥ ಹಿರೇಮಠ ರವರು ವಂದೇ ಭಾರತ್ ರೈಲಿನ ಪುಟ್ಟ ಮಾದರಿ ತಯಾರಿಸಿದ್ದಾರೆ.

2 / 7
ಪರಿಸರ ಸ್ನೇಹಿ ಮೂರ್ತಿ ಕಲಾವಿದ ಹಿರೇಮಠ ರವರು ಮೂರು ಇಂಚು ಎತ್ತರ, ಎರಡೂವರೆ‌ ಅಡಿ ಉದ್ಧದ ರೈಲಿನ ಕಲಾಕೃತಿ ರಚಿಸಿದ್ದು ಪುಟ್ಟ ರೈಲಿನ ಜೊತೆಗೆ ಮೋದಿಯ ಪುಟ್ಟ ಪ್ರತಿಮೆ ಸಹ ತಯಾರಿಸಿದ್ದಾರೆ.

ಪರಿಸರ ಸ್ನೇಹಿ ಮೂರ್ತಿ ಕಲಾವಿದ ಹಿರೇಮಠ ರವರು ಮೂರು ಇಂಚು ಎತ್ತರ, ಎರಡೂವರೆ‌ ಅಡಿ ಉದ್ಧದ ರೈಲಿನ ಕಲಾಕೃತಿ ರಚಿಸಿದ್ದು ಪುಟ್ಟ ರೈಲಿನ ಜೊತೆಗೆ ಮೋದಿಯ ಪುಟ್ಟ ಪ್ರತಿಮೆ ಸಹ ತಯಾರಿಸಿದ್ದಾರೆ.

3 / 7
ಪ್ರಧಾನಿ ಮೋದಿಯವರೇ ಧಾರವಾಡದಲ್ಲಿ ಹಸಿರು ನಿಶಾನೆ ತೋರಿಸಿ ವಂದೇ ಭಾರತ್ ರೈಲಿಗೆ ಚಾಲನೆ ಕೊಡುವ ಪ್ರತ್ಯಕ್ಷ ಮಾದರಿಯಲ್ಲಿ ಈ ಕಲಾಕೃತಿ ಮೂಡಿ ಬಂದಿದೆ.

ಪ್ರಧಾನಿ ಮೋದಿಯವರೇ ಧಾರವಾಡದಲ್ಲಿ ಹಸಿರು ನಿಶಾನೆ ತೋರಿಸಿ ವಂದೇ ಭಾರತ್ ರೈಲಿಗೆ ಚಾಲನೆ ಕೊಡುವ ಪ್ರತ್ಯಕ್ಷ ಮಾದರಿಯಲ್ಲಿ ಈ ಕಲಾಕೃತಿ ಮೂಡಿ ಬಂದಿದೆ.

4 / 7
ಈ ಕಲಾಕೃತಿಯ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಕಲಾವಿದ ಹಿರೇಮಠ  ಅಭಿನಂದನೆ ಸಲ್ಲಿಸಿದ್ದಾರೆ.

ಈ ಕಲಾಕೃತಿಯ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಕಲಾವಿದ ಹಿರೇಮಠ ಅಭಿನಂದನೆ ಸಲ್ಲಿಸಿದ್ದಾರೆ.

5 / 7
ಥರ್ಮಾಕೋಲ್, ಪ್ಕೈವುಡ್ ತುಂಡು ಸೇರಿ ವಿವಿಧ ತ್ಯಾಜ್ಯಗಳಿಂದ ವಂದೇ ಭಾರತ್ ರೈಲಿನ ಮಾದರಿಯನ್ನು ತಯಾರಿಸಲಾಗಿದೆ.

ಥರ್ಮಾಕೋಲ್, ಪ್ಕೈವುಡ್ ತುಂಡು ಸೇರಿ ವಿವಿಧ ತ್ಯಾಜ್ಯಗಳಿಂದ ವಂದೇ ಭಾರತ್ ರೈಲಿನ ಮಾದರಿಯನ್ನು ತಯಾರಿಸಲಾಗಿದೆ.

6 / 7
ಪ್ರಧಾನಿ ಮೋದಿ ವರ್ಚುವಲ್ ಆಗಿ ಚಾಲನೆ ಕೊಟ್ಟರೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಅಧಿಕೃತ ಚಾಲನೆ ನೀಡಲಿದ್ದಾರೆ.

ಪ್ರಧಾನಿ ಮೋದಿ ವರ್ಚುವಲ್ ಆಗಿ ಚಾಲನೆ ಕೊಟ್ಟರೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಅಧಿಕೃತ ಚಾಲನೆ ನೀಡಲಿದ್ದಾರೆ.

7 / 7
Follow Us
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!