AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಹಾವ್..!​ ವಿದ್ಯಾಕಾಶಿ ಕಲಾವಿದನ ಕೈಯಲ್ಲಿ ತಯಾರಾಯ್ತು ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲು ಮಾದರಿ, ಇಲ್ಲಿವೆ ಫೋಟೋಸ್

ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲು ಪ್ರಯಾಣಕ್ಕೆ ಚಾಲನೆ ಹಿನ್ನೆಲೆ ವಂದೇ ಧಾರವಾಡ ಕಲಾವಿದ ಮಂಜುನಾಥ ಹಿರೇಮಠ ರವರು ವಂದೇ ಭಾರತ್ ರೈಲಿನ ಪುಟ್ಟ ಮಾದರಿ ತಯಾರಿಸಿದ್ದಾರೆ.

ಆಯೇಷಾ ಬಾನು
ಆಯೇಷಾ ಬಾನು|

Updated on: Jun 27, 2023 | 9:08 AM

Share
ಧಾರವಾಡ-ಬೆಂಗಳೂರಿನ ನಡುವೆ ಇಂದು (ಜೂನ್ 27) ವಂದೇ ಭಾರತ್ ರೈಲು ಸಂಚಾರ ಶುರು ಮಾಡಲಿದೆ. ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಆಗಿ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

ಧಾರವಾಡ-ಬೆಂಗಳೂರಿನ ನಡುವೆ ಇಂದು (ಜೂನ್ 27) ವಂದೇ ಭಾರತ್ ರೈಲು ಸಂಚಾರ ಶುರು ಮಾಡಲಿದೆ. ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಆಗಿ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

1 / 7
ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲು ಪ್ರಯಾಣಕ್ಕೆ ಚಾಲನೆ ಹಿನ್ನೆಲೆ ವಂದೇ ಧಾರವಾಡ ಕಲಾವಿದ ಮಂಜುನಾಥ ಹಿರೇಮಠ ರವರು  ವಂದೇ ಭಾರತ್ ರೈಲಿನ ಪುಟ್ಟ ಮಾದರಿ ತಯಾರಿಸಿದ್ದಾರೆ.

ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲು ಪ್ರಯಾಣಕ್ಕೆ ಚಾಲನೆ ಹಿನ್ನೆಲೆ ವಂದೇ ಧಾರವಾಡ ಕಲಾವಿದ ಮಂಜುನಾಥ ಹಿರೇಮಠ ರವರು ವಂದೇ ಭಾರತ್ ರೈಲಿನ ಪುಟ್ಟ ಮಾದರಿ ತಯಾರಿಸಿದ್ದಾರೆ.

2 / 7
ಪರಿಸರ ಸ್ನೇಹಿ ಮೂರ್ತಿ ಕಲಾವಿದ ಹಿರೇಮಠ ರವರು ಮೂರು ಇಂಚು ಎತ್ತರ, ಎರಡೂವರೆ‌ ಅಡಿ ಉದ್ಧದ ರೈಲಿನ ಕಲಾಕೃತಿ ರಚಿಸಿದ್ದು ಪುಟ್ಟ ರೈಲಿನ ಜೊತೆಗೆ ಮೋದಿಯ ಪುಟ್ಟ ಪ್ರತಿಮೆ ಸಹ ತಯಾರಿಸಿದ್ದಾರೆ.

ಪರಿಸರ ಸ್ನೇಹಿ ಮೂರ್ತಿ ಕಲಾವಿದ ಹಿರೇಮಠ ರವರು ಮೂರು ಇಂಚು ಎತ್ತರ, ಎರಡೂವರೆ‌ ಅಡಿ ಉದ್ಧದ ರೈಲಿನ ಕಲಾಕೃತಿ ರಚಿಸಿದ್ದು ಪುಟ್ಟ ರೈಲಿನ ಜೊತೆಗೆ ಮೋದಿಯ ಪುಟ್ಟ ಪ್ರತಿಮೆ ಸಹ ತಯಾರಿಸಿದ್ದಾರೆ.

3 / 7
ಪ್ರಧಾನಿ ಮೋದಿಯವರೇ ಧಾರವಾಡದಲ್ಲಿ ಹಸಿರು ನಿಶಾನೆ ತೋರಿಸಿ ವಂದೇ ಭಾರತ್ ರೈಲಿಗೆ ಚಾಲನೆ ಕೊಡುವ ಪ್ರತ್ಯಕ್ಷ ಮಾದರಿಯಲ್ಲಿ ಈ ಕಲಾಕೃತಿ ಮೂಡಿ ಬಂದಿದೆ.

ಪ್ರಧಾನಿ ಮೋದಿಯವರೇ ಧಾರವಾಡದಲ್ಲಿ ಹಸಿರು ನಿಶಾನೆ ತೋರಿಸಿ ವಂದೇ ಭಾರತ್ ರೈಲಿಗೆ ಚಾಲನೆ ಕೊಡುವ ಪ್ರತ್ಯಕ್ಷ ಮಾದರಿಯಲ್ಲಿ ಈ ಕಲಾಕೃತಿ ಮೂಡಿ ಬಂದಿದೆ.

4 / 7
ಈ ಕಲಾಕೃತಿಯ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಕಲಾವಿದ ಹಿರೇಮಠ  ಅಭಿನಂದನೆ ಸಲ್ಲಿಸಿದ್ದಾರೆ.

ಈ ಕಲಾಕೃತಿಯ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಕಲಾವಿದ ಹಿರೇಮಠ ಅಭಿನಂದನೆ ಸಲ್ಲಿಸಿದ್ದಾರೆ.

5 / 7
ಥರ್ಮಾಕೋಲ್, ಪ್ಕೈವುಡ್ ತುಂಡು ಸೇರಿ ವಿವಿಧ ತ್ಯಾಜ್ಯಗಳಿಂದ ವಂದೇ ಭಾರತ್ ರೈಲಿನ ಮಾದರಿಯನ್ನು ತಯಾರಿಸಲಾಗಿದೆ.

ಥರ್ಮಾಕೋಲ್, ಪ್ಕೈವುಡ್ ತುಂಡು ಸೇರಿ ವಿವಿಧ ತ್ಯಾಜ್ಯಗಳಿಂದ ವಂದೇ ಭಾರತ್ ರೈಲಿನ ಮಾದರಿಯನ್ನು ತಯಾರಿಸಲಾಗಿದೆ.

6 / 7
ಪ್ರಧಾನಿ ಮೋದಿ ವರ್ಚುವಲ್ ಆಗಿ ಚಾಲನೆ ಕೊಟ್ಟರೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಅಧಿಕೃತ ಚಾಲನೆ ನೀಡಲಿದ್ದಾರೆ.

ಪ್ರಧಾನಿ ಮೋದಿ ವರ್ಚುವಲ್ ಆಗಿ ಚಾಲನೆ ಕೊಟ್ಟರೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಅಧಿಕೃತ ಚಾಲನೆ ನೀಡಲಿದ್ದಾರೆ.

7 / 7
Follow Us
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು