Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಹಾವ್..!​ ವಿದ್ಯಾಕಾಶಿ ಕಲಾವಿದನ ಕೈಯಲ್ಲಿ ತಯಾರಾಯ್ತು ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲು ಮಾದರಿ, ಇಲ್ಲಿವೆ ಫೋಟೋಸ್

ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲು ಪ್ರಯಾಣಕ್ಕೆ ಚಾಲನೆ ಹಿನ್ನೆಲೆ ವಂದೇ ಧಾರವಾಡ ಕಲಾವಿದ ಮಂಜುನಾಥ ಹಿರೇಮಠ ರವರು ವಂದೇ ಭಾರತ್ ರೈಲಿನ ಪುಟ್ಟ ಮಾದರಿ ತಯಾರಿಸಿದ್ದಾರೆ.

ಆಯೇಷಾ ಬಾನು
|

Updated on: Jun 27, 2023 | 9:08 AM

ಧಾರವಾಡ-ಬೆಂಗಳೂರಿನ ನಡುವೆ ಇಂದು (ಜೂನ್ 27) ವಂದೇ ಭಾರತ್ ರೈಲು ಸಂಚಾರ ಶುರು ಮಾಡಲಿದೆ. ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಆಗಿ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

ಧಾರವಾಡ-ಬೆಂಗಳೂರಿನ ನಡುವೆ ಇಂದು (ಜೂನ್ 27) ವಂದೇ ಭಾರತ್ ರೈಲು ಸಂಚಾರ ಶುರು ಮಾಡಲಿದೆ. ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಆಗಿ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

1 / 7
ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲು ಪ್ರಯಾಣಕ್ಕೆ ಚಾಲನೆ ಹಿನ್ನೆಲೆ ವಂದೇ ಧಾರವಾಡ ಕಲಾವಿದ ಮಂಜುನಾಥ ಹಿರೇಮಠ ರವರು  ವಂದೇ ಭಾರತ್ ರೈಲಿನ ಪುಟ್ಟ ಮಾದರಿ ತಯಾರಿಸಿದ್ದಾರೆ.

ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲು ಪ್ರಯಾಣಕ್ಕೆ ಚಾಲನೆ ಹಿನ್ನೆಲೆ ವಂದೇ ಧಾರವಾಡ ಕಲಾವಿದ ಮಂಜುನಾಥ ಹಿರೇಮಠ ರವರು ವಂದೇ ಭಾರತ್ ರೈಲಿನ ಪುಟ್ಟ ಮಾದರಿ ತಯಾರಿಸಿದ್ದಾರೆ.

2 / 7
ಪರಿಸರ ಸ್ನೇಹಿ ಮೂರ್ತಿ ಕಲಾವಿದ ಹಿರೇಮಠ ರವರು ಮೂರು ಇಂಚು ಎತ್ತರ, ಎರಡೂವರೆ‌ ಅಡಿ ಉದ್ಧದ ರೈಲಿನ ಕಲಾಕೃತಿ ರಚಿಸಿದ್ದು ಪುಟ್ಟ ರೈಲಿನ ಜೊತೆಗೆ ಮೋದಿಯ ಪುಟ್ಟ ಪ್ರತಿಮೆ ಸಹ ತಯಾರಿಸಿದ್ದಾರೆ.

ಪರಿಸರ ಸ್ನೇಹಿ ಮೂರ್ತಿ ಕಲಾವಿದ ಹಿರೇಮಠ ರವರು ಮೂರು ಇಂಚು ಎತ್ತರ, ಎರಡೂವರೆ‌ ಅಡಿ ಉದ್ಧದ ರೈಲಿನ ಕಲಾಕೃತಿ ರಚಿಸಿದ್ದು ಪುಟ್ಟ ರೈಲಿನ ಜೊತೆಗೆ ಮೋದಿಯ ಪುಟ್ಟ ಪ್ರತಿಮೆ ಸಹ ತಯಾರಿಸಿದ್ದಾರೆ.

3 / 7
ಪ್ರಧಾನಿ ಮೋದಿಯವರೇ ಧಾರವಾಡದಲ್ಲಿ ಹಸಿರು ನಿಶಾನೆ ತೋರಿಸಿ ವಂದೇ ಭಾರತ್ ರೈಲಿಗೆ ಚಾಲನೆ ಕೊಡುವ ಪ್ರತ್ಯಕ್ಷ ಮಾದರಿಯಲ್ಲಿ ಈ ಕಲಾಕೃತಿ ಮೂಡಿ ಬಂದಿದೆ.

ಪ್ರಧಾನಿ ಮೋದಿಯವರೇ ಧಾರವಾಡದಲ್ಲಿ ಹಸಿರು ನಿಶಾನೆ ತೋರಿಸಿ ವಂದೇ ಭಾರತ್ ರೈಲಿಗೆ ಚಾಲನೆ ಕೊಡುವ ಪ್ರತ್ಯಕ್ಷ ಮಾದರಿಯಲ್ಲಿ ಈ ಕಲಾಕೃತಿ ಮೂಡಿ ಬಂದಿದೆ.

4 / 7
ಈ ಕಲಾಕೃತಿಯ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಕಲಾವಿದ ಹಿರೇಮಠ  ಅಭಿನಂದನೆ ಸಲ್ಲಿಸಿದ್ದಾರೆ.

ಈ ಕಲಾಕೃತಿಯ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಕಲಾವಿದ ಹಿರೇಮಠ ಅಭಿನಂದನೆ ಸಲ್ಲಿಸಿದ್ದಾರೆ.

5 / 7
ಥರ್ಮಾಕೋಲ್, ಪ್ಕೈವುಡ್ ತುಂಡು ಸೇರಿ ವಿವಿಧ ತ್ಯಾಜ್ಯಗಳಿಂದ ವಂದೇ ಭಾರತ್ ರೈಲಿನ ಮಾದರಿಯನ್ನು ತಯಾರಿಸಲಾಗಿದೆ.

ಥರ್ಮಾಕೋಲ್, ಪ್ಕೈವುಡ್ ತುಂಡು ಸೇರಿ ವಿವಿಧ ತ್ಯಾಜ್ಯಗಳಿಂದ ವಂದೇ ಭಾರತ್ ರೈಲಿನ ಮಾದರಿಯನ್ನು ತಯಾರಿಸಲಾಗಿದೆ.

6 / 7
ಪ್ರಧಾನಿ ಮೋದಿ ವರ್ಚುವಲ್ ಆಗಿ ಚಾಲನೆ ಕೊಟ್ಟರೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಅಧಿಕೃತ ಚಾಲನೆ ನೀಡಲಿದ್ದಾರೆ.

ಪ್ರಧಾನಿ ಮೋದಿ ವರ್ಚುವಲ್ ಆಗಿ ಚಾಲನೆ ಕೊಟ್ಟರೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಅಧಿಕೃತ ಚಾಲನೆ ನೀಡಲಿದ್ದಾರೆ.

7 / 7
Follow us
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!