AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಹಾವ್..!​ ವಿದ್ಯಾಕಾಶಿ ಕಲಾವಿದನ ಕೈಯಲ್ಲಿ ತಯಾರಾಯ್ತು ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲು ಮಾದರಿ, ಇಲ್ಲಿವೆ ಫೋಟೋಸ್

ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲು ಪ್ರಯಾಣಕ್ಕೆ ಚಾಲನೆ ಹಿನ್ನೆಲೆ ವಂದೇ ಧಾರವಾಡ ಕಲಾವಿದ ಮಂಜುನಾಥ ಹಿರೇಮಠ ರವರು ವಂದೇ ಭಾರತ್ ರೈಲಿನ ಪುಟ್ಟ ಮಾದರಿ ತಯಾರಿಸಿದ್ದಾರೆ.

ಆಯೇಷಾ ಬಾನು
|

Updated on: Jun 27, 2023 | 9:08 AM

Share
ಧಾರವಾಡ-ಬೆಂಗಳೂರಿನ ನಡುವೆ ಇಂದು (ಜೂನ್ 27) ವಂದೇ ಭಾರತ್ ರೈಲು ಸಂಚಾರ ಶುರು ಮಾಡಲಿದೆ. ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಆಗಿ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

ಧಾರವಾಡ-ಬೆಂಗಳೂರಿನ ನಡುವೆ ಇಂದು (ಜೂನ್ 27) ವಂದೇ ಭಾರತ್ ರೈಲು ಸಂಚಾರ ಶುರು ಮಾಡಲಿದೆ. ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಆಗಿ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

1 / 7
ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲು ಪ್ರಯಾಣಕ್ಕೆ ಚಾಲನೆ ಹಿನ್ನೆಲೆ ವಂದೇ ಧಾರವಾಡ ಕಲಾವಿದ ಮಂಜುನಾಥ ಹಿರೇಮಠ ರವರು  ವಂದೇ ಭಾರತ್ ರೈಲಿನ ಪುಟ್ಟ ಮಾದರಿ ತಯಾರಿಸಿದ್ದಾರೆ.

ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲು ಪ್ರಯಾಣಕ್ಕೆ ಚಾಲನೆ ಹಿನ್ನೆಲೆ ವಂದೇ ಧಾರವಾಡ ಕಲಾವಿದ ಮಂಜುನಾಥ ಹಿರೇಮಠ ರವರು ವಂದೇ ಭಾರತ್ ರೈಲಿನ ಪುಟ್ಟ ಮಾದರಿ ತಯಾರಿಸಿದ್ದಾರೆ.

2 / 7
ಪರಿಸರ ಸ್ನೇಹಿ ಮೂರ್ತಿ ಕಲಾವಿದ ಹಿರೇಮಠ ರವರು ಮೂರು ಇಂಚು ಎತ್ತರ, ಎರಡೂವರೆ‌ ಅಡಿ ಉದ್ಧದ ರೈಲಿನ ಕಲಾಕೃತಿ ರಚಿಸಿದ್ದು ಪುಟ್ಟ ರೈಲಿನ ಜೊತೆಗೆ ಮೋದಿಯ ಪುಟ್ಟ ಪ್ರತಿಮೆ ಸಹ ತಯಾರಿಸಿದ್ದಾರೆ.

ಪರಿಸರ ಸ್ನೇಹಿ ಮೂರ್ತಿ ಕಲಾವಿದ ಹಿರೇಮಠ ರವರು ಮೂರು ಇಂಚು ಎತ್ತರ, ಎರಡೂವರೆ‌ ಅಡಿ ಉದ್ಧದ ರೈಲಿನ ಕಲಾಕೃತಿ ರಚಿಸಿದ್ದು ಪುಟ್ಟ ರೈಲಿನ ಜೊತೆಗೆ ಮೋದಿಯ ಪುಟ್ಟ ಪ್ರತಿಮೆ ಸಹ ತಯಾರಿಸಿದ್ದಾರೆ.

3 / 7
ಪ್ರಧಾನಿ ಮೋದಿಯವರೇ ಧಾರವಾಡದಲ್ಲಿ ಹಸಿರು ನಿಶಾನೆ ತೋರಿಸಿ ವಂದೇ ಭಾರತ್ ರೈಲಿಗೆ ಚಾಲನೆ ಕೊಡುವ ಪ್ರತ್ಯಕ್ಷ ಮಾದರಿಯಲ್ಲಿ ಈ ಕಲಾಕೃತಿ ಮೂಡಿ ಬಂದಿದೆ.

ಪ್ರಧಾನಿ ಮೋದಿಯವರೇ ಧಾರವಾಡದಲ್ಲಿ ಹಸಿರು ನಿಶಾನೆ ತೋರಿಸಿ ವಂದೇ ಭಾರತ್ ರೈಲಿಗೆ ಚಾಲನೆ ಕೊಡುವ ಪ್ರತ್ಯಕ್ಷ ಮಾದರಿಯಲ್ಲಿ ಈ ಕಲಾಕೃತಿ ಮೂಡಿ ಬಂದಿದೆ.

4 / 7
ಈ ಕಲಾಕೃತಿಯ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಕಲಾವಿದ ಹಿರೇಮಠ  ಅಭಿನಂದನೆ ಸಲ್ಲಿಸಿದ್ದಾರೆ.

ಈ ಕಲಾಕೃತಿಯ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಕಲಾವಿದ ಹಿರೇಮಠ ಅಭಿನಂದನೆ ಸಲ್ಲಿಸಿದ್ದಾರೆ.

5 / 7
ಥರ್ಮಾಕೋಲ್, ಪ್ಕೈವುಡ್ ತುಂಡು ಸೇರಿ ವಿವಿಧ ತ್ಯಾಜ್ಯಗಳಿಂದ ವಂದೇ ಭಾರತ್ ರೈಲಿನ ಮಾದರಿಯನ್ನು ತಯಾರಿಸಲಾಗಿದೆ.

ಥರ್ಮಾಕೋಲ್, ಪ್ಕೈವುಡ್ ತುಂಡು ಸೇರಿ ವಿವಿಧ ತ್ಯಾಜ್ಯಗಳಿಂದ ವಂದೇ ಭಾರತ್ ರೈಲಿನ ಮಾದರಿಯನ್ನು ತಯಾರಿಸಲಾಗಿದೆ.

6 / 7
ಪ್ರಧಾನಿ ಮೋದಿ ವರ್ಚುವಲ್ ಆಗಿ ಚಾಲನೆ ಕೊಟ್ಟರೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಅಧಿಕೃತ ಚಾಲನೆ ನೀಡಲಿದ್ದಾರೆ.

ಪ್ರಧಾನಿ ಮೋದಿ ವರ್ಚುವಲ್ ಆಗಿ ಚಾಲನೆ ಕೊಟ್ಟರೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಅಧಿಕೃತ ಚಾಲನೆ ನೀಡಲಿದ್ದಾರೆ.

7 / 7
Follow Us
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ