AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ವಿಜ್ಞಾನ ದಿನದ ಅಂಗವಾಗಿ ಶಾಲೆಯಲ್ಲಿ ಆಯೋಜಿಸಲಾಗಿದ್ದ ವಿಜ್ಞಾನ ಪ್ರದರ್ಶನದಲ್ಲಿ ಮಕ್ಕಳೇ ತಯಾರಿಸಿದ್ದ ಯಂತ್ರಗಳನ್ನು ಪ್ರದರ್ಶಿಸಲಾಯಿತು; ಅದರ ಝಲಕ್​ ಇಲ್ಲಿದೆ ನೋಡಿ

ಇಂದಿನ ದಿನಗಳಲ್ಲಿ ವಿಜ್ಞಾನವಿಲ್ಲದೇ ಏನು ಕೂಡ ಸಾಧ್ಯವಿಲ್ಲ.‌ ಬೆಳಿಗ್ಗೆ ಎದ್ದಾಗಿನಿಂದ ರಾತ್ರಿ ಮಲಗೋವರೆಗೂ ವಿಜ್ಞಾನದ ಅವಶ್ಯಕತೆ ಇದೆ. ಇದೇ ಕಾರಣಕ್ಕೆ ಫೆಬ್ರವರಿ 28 ನ್ನು ವಿಜ್ಞಾನ ದಿನವನ್ನಾಗಿ ಆಚರಿಸುತ್ತಾರೆ. ಈ ದಿನದ ಅಂಗವಾಗಿ ಧಾರವಾಡದ ಶಾಲೆಯೊಂದರಲ್ಲಿ ವಿಭಿನ್ನ ಬಗೆಯ ವಿಜ್ಞಾನ ಪ್ರದರ್ಶನ ಏರ್ಪಡಿಸಲಾಗಿತ್ತು.

TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 01, 2023 | 1:23 PM

ಇದು ಧಾರವಾಡ ನಗರದ ಸಂಪಿಗೆ ನಗರ ಬಡಾವಣೆಯಲ್ಲಿರುವ ಬಸವರೆಡ್ಡಿ ಇಂಗ್ಲಿಷ್ ಮೀಡಿಯಂ ಶಾಲೆ. ಈ ಶಾಲೆಯಲ್ಲಿ ಇಂದು ಸಂಭ್ರಮದ ವಾತಾವರಣ ಸೃಷ್ಟಿಯಾಗಿತ್ತು. ಏಕೆಂದರೆ ವಿಶ್ವ ವಿಜ್ಞಾನ ದಿನ ಅಂಗವಾಗಿ ಶಾಲೆಯಲ್ಲಿ ವಿಶೇಷ ಪ್ರದರ್ಶನ ಏರ್ಪಡಿಸಲಾಗಿತ್ತು.

ಇದು ಧಾರವಾಡ ನಗರದ ಸಂಪಿಗೆ ನಗರ ಬಡಾವಣೆಯಲ್ಲಿರುವ ಬಸವರೆಡ್ಡಿ ಇಂಗ್ಲಿಷ್ ಮೀಡಿಯಂ ಶಾಲೆ. ಈ ಶಾಲೆಯಲ್ಲಿ ಇಂದು ಸಂಭ್ರಮದ ವಾತಾವರಣ ಸೃಷ್ಟಿಯಾಗಿತ್ತು. ಏಕೆಂದರೆ ವಿಶ್ವ ವಿಜ್ಞಾನ ದಿನ ಅಂಗವಾಗಿ ಶಾಲೆಯಲ್ಲಿ ವಿಶೇಷ ಪ್ರದರ್ಶನ ಏರ್ಪಡಿಸಲಾಗಿತ್ತು.

1 / 6
ಇನ್ನು ಈ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಮಕ್ಕಳೇ ತಯಾರಿಸಿದ್ದ, ವಿಜ್ಞಾನಕ್ಕೆ ಸಂಬಂಧಿಸಿದ ಬಗೆ ಬಗೆಯ ಯಂತ್ರಗಳನ್ನು ಪ್ರದರ್ಶಿಸಲಾಯಿತು.

ಇನ್ನು ಈ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಮಕ್ಕಳೇ ತಯಾರಿಸಿದ್ದ, ವಿಜ್ಞಾನಕ್ಕೆ ಸಂಬಂಧಿಸಿದ ಬಗೆ ಬಗೆಯ ಯಂತ್ರಗಳನ್ನು ಪ್ರದರ್ಶಿಸಲಾಯಿತು.

2 / 6
ವಿಜ್ಞಾನ ಪ್ರಯೋಗದ ಬಗ್ಗೆ ಸಣ್ಣ ಸಣ್ಣ ಮಕ್ಕಳು ವಿವರವಾಗಿ ಹೇಳುವುದನ್ನು ನೋಡಿದರೆ ಅಚ್ಚರಿಯಾಗುವಂತಿತ್ತು. ಇದರಲ್ಲಿ ಪರಿಸರ, ಸೋಲಾರ್, ನೀರು, ಮಣ್ಣು, ಪ್ರಾಣಿ, ಪಕ್ಷಿಗಳ ಬಗ್ಗೆಯೂ ಮಕ್ಕಳು ವಿವರವಾಗಿ ಪ್ರಾತ್ಯಕ್ಷಿಕೆ ನೀಡಿದರು.

ವಿಜ್ಞಾನ ಪ್ರಯೋಗದ ಬಗ್ಗೆ ಸಣ್ಣ ಸಣ್ಣ ಮಕ್ಕಳು ವಿವರವಾಗಿ ಹೇಳುವುದನ್ನು ನೋಡಿದರೆ ಅಚ್ಚರಿಯಾಗುವಂತಿತ್ತು. ಇದರಲ್ಲಿ ಪರಿಸರ, ಸೋಲಾರ್, ನೀರು, ಮಣ್ಣು, ಪ್ರಾಣಿ, ಪಕ್ಷಿಗಳ ಬಗ್ಗೆಯೂ ಮಕ್ಕಳು ವಿವರವಾಗಿ ಪ್ರಾತ್ಯಕ್ಷಿಕೆ ನೀಡಿದರು.

3 / 6
ಇಂದಿನ ದಿನಗಳಲ್ಲಿ ವಿಜ್ಞಾನದ ಅವಶ್ಯಕತೆ ಬಗ್ಗೆಯೂ ಚಿಕ್ಕ ಮಕ್ಕಳು ಅದ್ಭುತವಾಗಿ ತಿಳಿದುಕೊಂಡಿದ್ದು ಅಚ್ಚರಿ ಮೂಡಿಸುವಂತಿತ್ತು. ಬಣ್ಣ ಬಣ್ಣದ ಬಟ್ಟೆ ಧರಿಸಿ ಬಂದಿದ್ದ ಮಕ್ಕಳು ಇಡೀ ವಿಜ್ಞಾನ ಪ್ರದರ್ಶನದುದ್ದಕ್ಕೂ ಓಡಾಡಿಕೊಂಡು ಸಂಭ್ರಮ ಹೆಚ್ಚಿಸಿದರು.

ಇಂದಿನ ದಿನಗಳಲ್ಲಿ ವಿಜ್ಞಾನದ ಅವಶ್ಯಕತೆ ಬಗ್ಗೆಯೂ ಚಿಕ್ಕ ಮಕ್ಕಳು ಅದ್ಭುತವಾಗಿ ತಿಳಿದುಕೊಂಡಿದ್ದು ಅಚ್ಚರಿ ಮೂಡಿಸುವಂತಿತ್ತು. ಬಣ್ಣ ಬಣ್ಣದ ಬಟ್ಟೆ ಧರಿಸಿ ಬಂದಿದ್ದ ಮಕ್ಕಳು ಇಡೀ ವಿಜ್ಞಾನ ಪ್ರದರ್ಶನದುದ್ದಕ್ಕೂ ಓಡಾಡಿಕೊಂಡು ಸಂಭ್ರಮ ಹೆಚ್ಚಿಸಿದರು.

4 / 6
ಸುಮಾರು ಐವತ್ತಕ್ಕೂ ಹೆಚ್ಚು ಬಗೆ ಬಗೆಯ ಪ್ರದರ್ಶನ ಕಂಡು ಬಂತು. ಶಾಲಾ ಪಠ್ಯದ ವಿಷಯದೊಂದಿಗೆ ದಿನನಿತ್ಯದ ನಮ್ಮ ಬದುಕಿನಲ್ಲಿ ಅವಶ್ಯಕವಾಗಿ ಬೇಕಾಗಿರೋ ಉಪಕರಣಗಳ ಬಗ್ಗೆಯೂ ಪ್ರದರ್ಶನದಲ್ಲಿ ತೋರಿಸಲಾಯಿತು.

ಸುಮಾರು ಐವತ್ತಕ್ಕೂ ಹೆಚ್ಚು ಬಗೆ ಬಗೆಯ ಪ್ರದರ್ಶನ ಕಂಡು ಬಂತು. ಶಾಲಾ ಪಠ್ಯದ ವಿಷಯದೊಂದಿಗೆ ದಿನನಿತ್ಯದ ನಮ್ಮ ಬದುಕಿನಲ್ಲಿ ಅವಶ್ಯಕವಾಗಿ ಬೇಕಾಗಿರೋ ಉಪಕರಣಗಳ ಬಗ್ಗೆಯೂ ಪ್ರದರ್ಶನದಲ್ಲಿ ತೋರಿಸಲಾಯಿತು.

5 / 6
6ಒಟ್ಟಿನಲ್ಲಿ ವಿಜ್ಞಾನ ದಿನದ ಅಂಗವಾಗಿ ನಡರದ ಈ ಪ್ರದರ್ಶನ ನಿಜಕ್ಕೂ ಅಲ್ಲೊಂದು ಹೊಸ ಲೋಕವನ್ನೇ ಸೃಷ್ಟಿಸಿತ್ತು ಅಂದರೆ ತಪ್ಪಾಗಲಾರದು.

6ಒಟ್ಟಿನಲ್ಲಿ ವಿಜ್ಞಾನ ದಿನದ ಅಂಗವಾಗಿ ನಡರದ ಈ ಪ್ರದರ್ಶನ ನಿಜಕ್ಕೂ ಅಲ್ಲೊಂದು ಹೊಸ ಲೋಕವನ್ನೇ ಸೃಷ್ಟಿಸಿತ್ತು ಅಂದರೆ ತಪ್ಪಾಗಲಾರದು.

6 / 6

Published On - 1:20 pm, Wed, 1 March 23

Follow us
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಭಾರತ-ಯುಎಇ ಸಹಭಾಗಿತ್ವ ಮಹತ್ವದ್ದು: ಸಚಿವ ಹರ್ದೀಪ್ ಸಿಂಗ್
ಭಾರತ-ಯುಎಇ ಸಹಭಾಗಿತ್ವ ಮಹತ್ವದ್ದು: ಸಚಿವ ಹರ್ದೀಪ್ ಸಿಂಗ್