ಅಕಾಲಿಕ ಮಳೆಯಿಂದ ಧಾರವಾಡದ ಮಾವು ಬೆಳೆಗಾರರಿಗೆ ಅಪಾರ ನಷ್ಟ; ಸಂಕಷ್ಟದಲ್ಲಿ ರೈತರು
ಧಾರವಾಡದಲ್ಲಿ ಭಾರಿ ಮಳೆ ಮತ್ತು ಗಾಳಿಯಿಂದ ಮಾವು ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಾವಿನ ಕಾಯಿಗಳು ಮತ್ತು ಗಿಡಗಳ ಟೊಂಗೆಗಳು ಹಾನಿಗೊಳಗಾಗಿವೆ. ಈ ಹಿಂದೆ ಹೂವು ಉದುರಿ ಹೋಗಿದ್ದರಿಂದಲೇ ರೈತರು ಆತಂಕದಲ್ಲಿದ್ದರು. ಈಗಿನ ಹಾನಿಯಿಂದಾಗಿ ಅವರ ಆರ್ಥಿಕ ಸ್ಥಿತಿಯ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ವರ್ಷಗಳಿಂದ ಮಾವು ಬೆಳೆಯನ್ನು ಅವಲಂಬಿಸಿರುವ ರೈತರು ಇದರಿಂದ ತೀವ್ರ ನಷ್ಟ ಅನುಭವಿಸುತ್ತಿದ್ದಾರೆ.

1 / 7

2 / 7

3 / 7

4 / 7

5 / 7

6 / 7

7 / 7
Follow Us




