AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕ್ರಮಣ ಸಡಗರ: ಬಣ್ಣಬಣ್ಣದ ಇಳಕಲ್ ಸೀರೆಯುಟ್ಟು ಹಾಡು ಹೇಳಿ ಸಂಭ್ರಮಿಸಿದ ಮಹಿಳೆಯರು

ಧಾರವಾಡದ ಜಾನಪದ ಸಂಶೋಧನಾ ಕೇಂದ್ರದ ಸದಸ್ಯರು ರಂಗಾಯಣದ ಆವರಣದಲ್ಲಿ ತಮ್ಮ ಮನೆಯಿಂದ ಖುಷಿಖುಷಿಯಿಂದ ಒಂದೊಂದು ಬಗೆಯ ಅಡುಗೆ ಮಾಡಿಕೊಂಡು ಬಂದು ಸಂಕ್ರಮಣ ಹಬ್ಬ ಆಚರಿಸಿ ಸಂಭ್ರಮಿಸಿದರು. ಬಣ್ಣಬಣ್ಣದ ಇಳಕಲ್ ಸೀರೆಯುಟ್ಟು, ಆಭರಣಗಳನ್ನು ಧರಿಸಿರುವ ಮಹಿಳೆಯರು ಹಾಡುತ್ತ ನಲಿಯುತ್ತಾ, ಮೂರ್ತಿ ಪೂಜೆ ಮಾಡಿ ಸಂಭ್ರಮದಿಂದ ಸಂಕ್ರಾಂತಿ ಆಚರಿಸಿದರು. 

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ಗಂಗಾಧರ​ ಬ. ಸಾಬೋಜಿ|

Updated on: Jan 14, 2024 | 8:05 PM

Share
ವರ್ಷದ ಮೊದಲ ಹಬ್ಬ ಸಂಕ್ರಮಣ, ಉತ್ತರಾಯಣ ಪಥ ಬದಲಿಸುವ ಸಂಕ್ರಾಂತಿ ಹಬ್ಬವನ್ನು ಉತ್ತರ ಕರ್ನಾಟಕ ಭಾಗದಲ್ಲಿ ವಿಶೇಷವಾಗಿ ಆಚರಿಸಲಾಯಿತು. ಬಗೆಬಗೆಯ ತಿಂಡಿ ತಿನಿಸುಗಳನ್ನು ಒಂದೆಡೆ ತಂದಿಟ್ಟು ಹಾಡಿ ನಲಿದು ಮಹಿಳೆಯರು ಸಂಭ್ರಮದಿಂದ ಆಚರಿಸಿದರು.

ವರ್ಷದ ಮೊದಲ ಹಬ್ಬ ಸಂಕ್ರಮಣ, ಉತ್ತರಾಯಣ ಪಥ ಬದಲಿಸುವ ಸಂಕ್ರಾಂತಿ ಹಬ್ಬವನ್ನು ಉತ್ತರ ಕರ್ನಾಟಕ ಭಾಗದಲ್ಲಿ ವಿಶೇಷವಾಗಿ ಆಚರಿಸಲಾಯಿತು. ಬಗೆಬಗೆಯ ತಿಂಡಿ ತಿನಿಸುಗಳನ್ನು ಒಂದೆಡೆ ತಂದಿಟ್ಟು ಹಾಡಿ ನಲಿದು ಮಹಿಳೆಯರು ಸಂಭ್ರಮದಿಂದ ಆಚರಿಸಿದರು.

1 / 6
ಧಾರವಾಡದ ಜಾನಪದ ಸಂಶೋಧನಾ ಕೇಂದ್ರದ ಸದಸ್ಯರು ರಂಗಾಯಣದ ಆವರಣದಲ್ಲಿ ತಮ್ಮ ಮನೆಯಿಂದ ಖುಷಿಖುಷಿಯಿಂದ ಒಂದೊಂದು ಬಗೆಯ ಅಡುಗೆ ಮಾಡಿಕೊಂಡು ಬಂದು ಸಂಕ್ರಮಣ ಹಬ್ಬ ಆಚರಿಸಿ ಸಂಭ್ರಮಿಸಿದರು.

ಧಾರವಾಡದ ಜಾನಪದ ಸಂಶೋಧನಾ ಕೇಂದ್ರದ ಸದಸ್ಯರು ರಂಗಾಯಣದ ಆವರಣದಲ್ಲಿ ತಮ್ಮ ಮನೆಯಿಂದ ಖುಷಿಖುಷಿಯಿಂದ ಒಂದೊಂದು ಬಗೆಯ ಅಡುಗೆ ಮಾಡಿಕೊಂಡು ಬಂದು ಸಂಕ್ರಮಣ ಹಬ್ಬ ಆಚರಿಸಿ ಸಂಭ್ರಮಿಸಿದರು.

2 / 6
ಬಣ್ಣಬಣ್ಣದ ಇಳಕಲ್ ಸೀರೆಯುಟ್ಟು, ಆಭರಣಗಳನ್ನು ಧರಿಸಿರುವ ಮಹಿಳೆಯರು ಹಾಡುತ್ತ ನಲಿಯುತ್ತಾ, ಮೂರ್ತಿ ಪೂಜೆ ಮಾಡಿ ಸಂಭ್ರಮದಿಂದ ಸಂಕ್ರಾಂತಿ ಆಚರಿಸಿದರು. 

ಬಣ್ಣಬಣ್ಣದ ಇಳಕಲ್ ಸೀರೆಯುಟ್ಟು, ಆಭರಣಗಳನ್ನು ಧರಿಸಿರುವ ಮಹಿಳೆಯರು ಹಾಡುತ್ತ ನಲಿಯುತ್ತಾ, ಮೂರ್ತಿ ಪೂಜೆ ಮಾಡಿ ಸಂಭ್ರಮದಿಂದ ಸಂಕ್ರಾಂತಿ ಆಚರಿಸಿದರು. 

3 / 6
ಕಡಕ್ ರೊಟ್ಟಿ, ಸಜ್ಜಿ ರೊಟ್ಟಿ, ರಾಗಿ ರೊಟ್ಟಿ, ಎಳ್ಳಹಚ್ಚಿದ ರೊಟ್ಟಿ, ಮಾದಲಿ, ಎಣ್ಣೆಕಾಯಿ ಪಲ್ಲೆ, ಕೆಂಪು ಚಟ್ನಿ, ಶೇಂಗಾ ಹೋಳಿಗೆ, ಮೊಸರಣ್ಣ, ಪುಳಿಯೋಗರೆ, ಮಸಾಲಾ ರೈಸ್ ಮೊಸರು ಸೇರಿದಂತೆ ವಿವಿಧ ಬಗೆಯ ಭಕ್ಷ್ಯಗಳನ್ನು ಸವಿದು ಸಂತಸ ಪಟ್ಟರು.

ಕಡಕ್ ರೊಟ್ಟಿ, ಸಜ್ಜಿ ರೊಟ್ಟಿ, ರಾಗಿ ರೊಟ್ಟಿ, ಎಳ್ಳಹಚ್ಚಿದ ರೊಟ್ಟಿ, ಮಾದಲಿ, ಎಣ್ಣೆಕಾಯಿ ಪಲ್ಲೆ, ಕೆಂಪು ಚಟ್ನಿ, ಶೇಂಗಾ ಹೋಳಿಗೆ, ಮೊಸರಣ್ಣ, ಪುಳಿಯೋಗರೆ, ಮಸಾಲಾ ರೈಸ್ ಮೊಸರು ಸೇರಿದಂತೆ ವಿವಿಧ ಬಗೆಯ ಭಕ್ಷ್ಯಗಳನ್ನು ಸವಿದು ಸಂತಸ ಪಟ್ಟರು.

4 / 6
ಪ್ರತಿವರ್ಷವೂ ಸಂಭ್ರಮದಿಂದ ಸಂಕ್ರಾಂತಿ ಆಚರಿಸುವ ಜಾನಪದ ಸಂಶೋಧನಾ ಕೇಂದ್ರದ ಸದಸ್ಯರು ಈ ಬಾರಿಯೂ ವರ್ಷದ ಮೊದಲ ಹಬ್ಬ ಸಂಕ್ರಮಣವನ್ನು ಆಚರಿಸಿ ಖುಷಿಪಟ್ಟರು. ಇನ್ನು ಇದರಲ್ಲಿ ಬೆಂಗಳೂರಿನಿಂದ ಮದುವೆಯಾದ ಬಳಿಕ ಧಾರವಾಡಕ್ಕೆ ಬಂದ ಮಹಿಳೆಯರೂ ಇದ್ದರು. ಅವರಿಗೆಲ್ಲ ಈ ಸಂಕ್ರಾಂತಿ ಸಂಭ್ರಮ ಹೊಸದರಂತೆ ಕಂಡಿತ್ತು. ಅಚ್ಚರಿಯಿಂದ ನೋಡುತ್ತಲೇ ಸಂಭ್ರಮಿಸಿದರು.

ಪ್ರತಿವರ್ಷವೂ ಸಂಭ್ರಮದಿಂದ ಸಂಕ್ರಾಂತಿ ಆಚರಿಸುವ ಜಾನಪದ ಸಂಶೋಧನಾ ಕೇಂದ್ರದ ಸದಸ್ಯರು ಈ ಬಾರಿಯೂ ವರ್ಷದ ಮೊದಲ ಹಬ್ಬ ಸಂಕ್ರಮಣವನ್ನು ಆಚರಿಸಿ ಖುಷಿಪಟ್ಟರು. ಇನ್ನು ಇದರಲ್ಲಿ ಬೆಂಗಳೂರಿನಿಂದ ಮದುವೆಯಾದ ಬಳಿಕ ಧಾರವಾಡಕ್ಕೆ ಬಂದ ಮಹಿಳೆಯರೂ ಇದ್ದರು. ಅವರಿಗೆಲ್ಲ ಈ ಸಂಕ್ರಾಂತಿ ಸಂಭ್ರಮ ಹೊಸದರಂತೆ ಕಂಡಿತ್ತು. ಅಚ್ಚರಿಯಿಂದ ನೋಡುತ್ತಲೇ ಸಂಭ್ರಮಿಸಿದರು.

5 / 6
ಕಳೆದ ಕೆಲ ವರ್ಷಗಳಿಂದ ಈ ರೀತಿಯಾಗಿ ಹಬ್ಬಗಳನ್ನು ಆಚರಣೆ ಮಾಡುತ್ತಿರುವ ಜಾನಪದ ಸಂಶೋಧನಾ ಕೇಂದ್ರದ ಮಹಿಳೆಯರು ಈ ಸಲವೂ ಸಂಭ್ರಮದಿಂದ ಆಚರಿಸಿದರು. ನಶಿಸುತ್ತಿರುವ ಕೆಲ ಸಂಪ್ರದಾಯಗಳನ್ನು ಉಳಿಸಿಕೊಂಡು ಹೋಗುತ್ತಿರುವುದು ಸಂತಸದ ವಿಷಯವಾಗಿದೆ.

ಕಳೆದ ಕೆಲ ವರ್ಷಗಳಿಂದ ಈ ರೀತಿಯಾಗಿ ಹಬ್ಬಗಳನ್ನು ಆಚರಣೆ ಮಾಡುತ್ತಿರುವ ಜಾನಪದ ಸಂಶೋಧನಾ ಕೇಂದ್ರದ ಮಹಿಳೆಯರು ಈ ಸಲವೂ ಸಂಭ್ರಮದಿಂದ ಆಚರಿಸಿದರು. ನಶಿಸುತ್ತಿರುವ ಕೆಲ ಸಂಪ್ರದಾಯಗಳನ್ನು ಉಳಿಸಿಕೊಂಡು ಹೋಗುತ್ತಿರುವುದು ಸಂತಸದ ವಿಷಯವಾಗಿದೆ.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ