AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ತಟ್ಟೆಯಲ್ಲಿ ಹುಳಗಳನ್ನು ನೋಡಿ ಊಟ ಬಿಟ್ಟ ಶಾಲಾ ಮಕ್ಕಳು, ಅಲಸಂದೆ ಕಾಳಿನ ಸ್ಪಷ್ಟನೆ ನೀಡಿದ ಅಧಿಕಾರಿಗಳು

ಸರ್ಕಾರಿ ಶಾಲಾ ಮಕ್ಕಳಿಗೆ ನೀಡುವ ಅಕ್ಷರ ದಾಸೋಹದ ಊಟದಲ್ಲಿ ಹುಳಗಳು ಪತ್ತೆಯಾಗುತ್ತಿರುವ ಪ್ರಕರಣ ಇದೇ ಮೊದಲೇನಲ್ಲ. ಈ ಹಿಂದೆಯೂ ಕೆಲವೊಂದು ಶಾಲೆಯಗಳ ಊಟದಲ್ಲಿ ಹುಳಗಳು ಪತ್ತೆಯಾಗಿವೆ. ಇದೀಗ ನವಲಗುಂದ ತಾಲೂಕಿನ ಶಾಲೆಗಳಲ್ಲಿಯೂ ಇಂತಹ ಪ್ರಕರಣ ಬೆಳಕಿಗೆ ಬಂದಿದೆ.

TV9 Web
| Edited By: |

Updated on:Feb 16, 2023 | 5:55 PM

Share
Dharwad Worms found in school meal they are pieces of alasande grain says Officials at Dharwad news in Kannada

ಧಾರವಾಡ: ಸರ್ಕಾರಿ ಶಾಲಾ ಮಕ್ಕಳಿಗೆ ನೀಡುವ ಅಕ್ಷರ ದಾಸೋಹದ ಊಟದಲ್ಲಿ ಹುಳಗಳು ಪತ್ತೆಯಾಗುತ್ತಿರುವ ಪ್ರಕರಣ ಇದೇ ಮೊದಲೇನಲ್ಲ. ಈ ಹಿಂದೆಯೂ ಕೆಲವೊಂದು ಶಾಲೆಯಗಳ ಊಟದಲ್ಲಿ ಹುಳಗಳು ಪತ್ತೆಯಾಗಿವೆ. ಇದೀಗ ನವಲಗುಂದ ತಾಲೂಕಿನ ಶಾಲೆಗಳಲ್ಲಿಯೂ ಇಂತಹ ಪ್ರಕರಣ ಬೆಳಕಿಗೆ ಬಂದಿದೆ.

1 / 5
Dharwad Worms found in school meal they are pieces of alasande grain says Officials at Dharwad news in Kannada

ನವಲಗುಂದ ತಾಲೂಕಿನ ಬೆಳವಟಗಿ, ಕಡದಳ್ಳಿ, ಗುಡಿಸಾಗರ, ನಾಗನೂರ ಮಾರ್ಗದ ಶಾಲೆಗಳಲ್ಲಿ ಮಕ್ಕಳಿಗೆ ನೀಡುತ್ತಿರುವ ಊಟದಲ್ಲಿ ಹುಳಗಳು ಪತ್ತೆಯಾಗಿವೆ. ತಮ್ಮ ತಟ್ಟೆಯಲ್ಲಿ ಹುಳನ್ನು ನೋಡಿದ ವಿದ್ಯಾರ್ಥಿಗಳು ಊಟ ಮಾಡದೆ ಹಾಗೇ ಬಿಟ್ಟಿದ್ದಾರೆ.

2 / 5
Dharwad Worms found in school meal they are pieces of alasande grain says Officials at Dharwad news in Kannada

ಈ ಶಾಲೆಗಳಿಗೆ ಎನ್​ಜಿಒದಿಂದ ನಿತ್ಯ ಊಟ ಬರುತ್ತದೆ ಎಂದು ಜನರು ಆರೋಪಿಸುತ್ತಿದ್ದಾರೆ. ಹುಳ ಪತ್ತೆಯಾದ ಊಟ ಶಾಲೆಗಳಲ್ಲಿ ಹಾಗೇ ಉಳಿದಿದೆ.

3 / 5
Dharwad Worms found in school meal they are pieces of alasande grain says Officials at Dharwad news in Kannada

ಇನ್ನು ಊಟದಲ್ಲಿ ಹುಳಗಳು ಪತ್ತೆಯಾದ ಬಗ್ಗೆ ಸ್ಪಷ್ಟನೆ ನೀಡಿದ ಎನ್​ಜಿಓ ಹಾಗೂ ಅಧಿಕಾರಿಗಳು, ಅಲಸಂದೆ ಬೀಜದ ಮೊಳಕೆ ಮುರಿದು ಹುಳದಂತೆ ಕಾಣುತ್ತಿದೆ ಎಂದು ಹೇಳಿದ್ದಾರೆ.

4 / 5
Dharwad Worms found in school meal they are pieces of alasande grain says Officials at Dharwad news in Kannada

ಅಧಿಕಾರಿಗಳು ಅಲಸಂದೆ ಮೊಳಕೆ ತುಂಡುಗಳು ಅಂತ ಹೇಳಿ ಆತ ಎಡವಟ್ಟಿನಿಂದ ತಪ್ಪಿಸಿಕೊಳ್ಳಲು ಸ್ಪಷ್ಟನೆ ನೀಡಿದ್ದಾರೆ. ಆದರೆ ಇದನ್ನು ಗ್ರಾಮಸ್ಥರು ನಂಬಬೇಕೇ? ಹುಳಗಳನ್ನು ಅಲಸಂಡೆ ಎಂದ ಅಧಿಕಾರಿಗಳ ಮಾತನ್ನು ಗ್ರಾಮಸ್ಥರು ಒಪ್ಪಿಕೊಳ್ಳಲು ತಯಾರಿಲ್ಲ. ಹೀಗಾಗಿ ಊಟವನ್ನು ಮರಳಿ ಕಳಿಸಿದ್ದಾರೆ.

5 / 5

Published On - 5:40 pm, Thu, 16 February 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ