AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ್ತಿದೆ ‘ಧೂತ 2’; ಥ್ರಿಲ್ಲರ್ ಸರಣಿಗೆ ನಿರ್ಮಾಪಕನಾದ ನಾಗ ಚೈತನ್ಯ

Dhootha Season 2: ನಾಗ ಚೈತನ್ಯ ನಟನೆಯ 'ಧೂತ' ವೆಬ್ ಸರಣಿ ಗಮನ ಸೆಳೆದಿತ್ತು. ಇದರ ಎರಡನೇ ಸೀಸನ್ ಮುಹೂರ್ತ ಅಧಿಕೃತವಾಗಿ ನೆರವೇರಿದೆ, ಸೂಪರ್ ನ್ಯಾಚುರಲ್ ಥ್ರಿಲ್ಲರ್ ಸರಣಿ ಇದಾಗಿದೆ. ಈ ಸೀಸನ್ ಮೂಲಕ ನಾಗ ಚೈತನ್ಯ ನಿರ್ಮಾಪಕರಾಗಿ ಹೊಸ ಹೆಜ್ಜೆ ಇಟ್ಟಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 06, 2026 | 7:21 AM

Share
‘ಧೂತ 2’ ಸರಣಿಯ ಮುಹೂರ್ತದ ಪೂಜಾ ಸಮಾರಂಭದ ಫೋಟೋಗಳನ್ನು ನಾಗ ಚೈತನ್ಯ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ಹಿರಿಯ ನಟ ಅಕ್ಕಿನೇನಿ ನಾಗಾರ್ಜುನ ಅವರು  ಮೊದಲ ದೃಶ್ಯಕ್ಕೆ ಚಪ್ಪಾಳೆ ತಟ್ಟುವ ಮೂಲಕ ಇಡೀ ತಂಡಕ್ಕೆ ಶುಭ ಹಾರೈಸಿದ್ದಾರೆ.

‘ಧೂತ 2’ ಸರಣಿಯ ಮುಹೂರ್ತದ ಪೂಜಾ ಸಮಾರಂಭದ ಫೋಟೋಗಳನ್ನು ನಾಗ ಚೈತನ್ಯ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ಹಿರಿಯ ನಟ ಅಕ್ಕಿನೇನಿ ನಾಗಾರ್ಜುನ ಅವರು ಮೊದಲ ದೃಶ್ಯಕ್ಕೆ ಚಪ್ಪಾಳೆ ತಟ್ಟುವ ಮೂಲಕ ಇಡೀ ತಂಡಕ್ಕೆ ಶುಭ ಹಾರೈಸಿದ್ದಾರೆ.

1 / 5
ವಿಕ್ರಮ್ ಕುಮಾರ್ ನಿರ್ದೇಶನದ 'ಧೂತ' ಮೊದಲ ಸೀಸನ್ 2023ರಲ್ಲಿ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಯಾಗಿ ಭಾರಿ ಯಶಸ್ಸು ಕಂಡಿತ್ತು. ಪತ್ರಿಕೆಯ ತುಣುಕುಗಳ ಮೂಲಕ ಭವಿಷ್ಯದಲ್ಲಿ ನಡೆಯುವ ನಿಗೂಢ ಘಟನೆಗಳನ್ನು ಮುಂಚಿತವಾಗಿ ತಿಳಿಯುವ ಪತ್ರಕರ್ತ ಸಾಗರ್ ಸುತ್ತ ಕಥೆ ಸಾಗುತ್ತದೆ.

ವಿಕ್ರಮ್ ಕುಮಾರ್ ನಿರ್ದೇಶನದ 'ಧೂತ' ಮೊದಲ ಸೀಸನ್ 2023ರಲ್ಲಿ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಯಾಗಿ ಭಾರಿ ಯಶಸ್ಸು ಕಂಡಿತ್ತು. ಪತ್ರಿಕೆಯ ತುಣುಕುಗಳ ಮೂಲಕ ಭವಿಷ್ಯದಲ್ಲಿ ನಡೆಯುವ ನಿಗೂಢ ಘಟನೆಗಳನ್ನು ಮುಂಚಿತವಾಗಿ ತಿಳಿಯುವ ಪತ್ರಕರ್ತ ಸಾಗರ್ ಸುತ್ತ ಕಥೆ ಸಾಗುತ್ತದೆ.

2 / 5
ಈ ಸರಣಿಯಲ್ಲಿ ನಾಗ ಚೈತನ್ಯ ಜೊತೆಗೆ ಪಾರ್ವತಿ, ಪ್ರಾಚಿ ದೇಸಾಯಿ, ಪ್ರಿಯಾ ಭವಾನಿ ಶಂಕರ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಈ ಎಂಟು ಕಂತುಗಳ ಸರಣಿಗೆ ಇಶಾನ್ ಛಾಬ್ರಾ ಸಂಗೀತವಿದ್ದು, ಮಿಕೋಲಾಜ್ ಸೈಗುಲಾ ಅವರ ಸಿನಿಮಾಟೋಗ್ರಫಿ ಇದೆ.

ಈ ಸರಣಿಯಲ್ಲಿ ನಾಗ ಚೈತನ್ಯ ಜೊತೆಗೆ ಪಾರ್ವತಿ, ಪ್ರಾಚಿ ದೇಸಾಯಿ, ಪ್ರಿಯಾ ಭವಾನಿ ಶಂಕರ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಈ ಎಂಟು ಕಂತುಗಳ ಸರಣಿಗೆ ಇಶಾನ್ ಛಾಬ್ರಾ ಸಂಗೀತವಿದ್ದು, ಮಿಕೋಲಾಜ್ ಸೈಗುಲಾ ಅವರ ಸಿನಿಮಾಟೋಗ್ರಫಿ ಇದೆ.

3 / 5
ಈಗ ಎರಡನೇ ಸೀಸನ್ ಅಲ್ಲಿ ಯಾವ ರೀತಿಯ ವಿಷಯವನ್ನು ನಾಗ ಚೈತನ್ಯ ಹೇಳುತ್ತಾರೆ ಎನ್ನುವ ಕುತೂಹಲ ಮೂಡಿದೆ. ಈ ಸರಣಿಗಾಗಿ ಅಭಿಮಾನಿಗಳು ಕಾದಿದ್ದಾರೆ.

ಈಗ ಎರಡನೇ ಸೀಸನ್ ಅಲ್ಲಿ ಯಾವ ರೀತಿಯ ವಿಷಯವನ್ನು ನಾಗ ಚೈತನ್ಯ ಹೇಳುತ್ತಾರೆ ಎನ್ನುವ ಕುತೂಹಲ ಮೂಡಿದೆ. ಈ ಸರಣಿಗಾಗಿ ಅಭಿಮಾನಿಗಳು ಕಾದಿದ್ದಾರೆ.

4 / 5
ಮುಂದಿನ ದಿನಗಳಲ್ಲಿ ನಾಗ ಚೈತನ್ಯ ಅವರು 'ವಿರೂಪಾಕ್ಷ' ಖ್ಯಾತಿಯ ನಿರ್ದೇಶಕ ಕಾರ್ತಿಕ್ ವರ್ಮಾ ದಂಡು ಅವರ 'ವೃಷಕರ್ಮ' ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಹೊಸ ಸಸ್ಪೆನ್ಸ್ ಚಿತ್ರದಲ್ಲಿ ಮೀನಾಕ್ಷಿ ಚೌಧರಿ ಅವರು ನಾಯಕಿಯಾಗಿ ಚೈತನ್ಯ ಅವರಿಗೆ ಜೋಡಿಯಾಗಿ ನಟಿಸಲಿದ್ದಾರೆ.

ಮುಂದಿನ ದಿನಗಳಲ್ಲಿ ನಾಗ ಚೈತನ್ಯ ಅವರು 'ವಿರೂಪಾಕ್ಷ' ಖ್ಯಾತಿಯ ನಿರ್ದೇಶಕ ಕಾರ್ತಿಕ್ ವರ್ಮಾ ದಂಡು ಅವರ 'ವೃಷಕರ್ಮ' ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಹೊಸ ಸಸ್ಪೆನ್ಸ್ ಚಿತ್ರದಲ್ಲಿ ಮೀನಾಕ್ಷಿ ಚೌಧರಿ ಅವರು ನಾಯಕಿಯಾಗಿ ಚೈತನ್ಯ ಅವರಿಗೆ ಜೋಡಿಯಾಗಿ ನಟಿಸಲಿದ್ದಾರೆ.

5 / 5
Follow Us
ನಾಡದೇವಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಸಂಭ್ರಮ!
ನಾಡದೇವಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಸಂಭ್ರಮ!
ಪೀಣ್ಯದಲ್ಲಿ ಪುಡಿ ರೌಡಿಗಳ ಪುಂಡಾಟ, ಕಲ್ಲು ತೂರಿ ಕಾರು ಧ್ವಂಸ!
ಪೀಣ್ಯದಲ್ಲಿ ಪುಡಿ ರೌಡಿಗಳ ಪುಂಡಾಟ, ಕಲ್ಲು ತೂರಿ ಕಾರು ಧ್ವಂಸ!
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು