AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದವೀಧರೆಯಾದ ಪುನೀತ್ ಮಗಳು ಧೃತಿ; ಫೋಟೋದಲ್ಲಿ ಈ ವಿಚಾರ ಗಮನಿಸಿದ್ದೀರಾ?

ಪುನೀತ್ ರಾಜ್​ಕುಮಾರ್ ನಮ್ಮನ್ನು ಬಿಟ್ಟು ಹೋಗಿದ್ದಾರೆ. ಆದರೆ, ಅವರ ನೆನಪು, ಆದರ್ಶಗಳು ಸದಾ ಜೀವಂತ. ಈಗ ಅವರ ಮಗಳು ಧೃತಿ ಇಡೀ ರಾಜ್​ಕುಮಾರ್ ಕುಟುಂಬ ಹೆಮ್ಮೆ ಪಡುವ ಕೆಲಸ ಮಾಡಿದ್ದಾರೆ.  ಆ ಬಗ್ಗೆ ಸ್ವತಃ ಅವರೇ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: May 19, 2025 | 2:52 PM

Share
ಪುನೀತ್ ರಾಜ್​ಕುಮಾರ್ ಅವರಿಗೆ ಇಬ್ಬರು ಪುತ್ರಿಯರು. ಒಬ್ಬರಿಗೆ ಧೃತಿ ಹಾಗೂ ಮತ್ತೊಬ್ಬರಿಗೆ ವಂದಿತಾ ಎಂದು ಹೆಸರು ಇಡಲಾಗಿದೆ. ಈಗ ಧೃತಿ ಅವರು ಇಡೀ ಕುಟುಂಬ ಹೆಮ್ಮೆ ಪಡುವ ಕೆಲಸ ಮಾಡಿದ್ದಾರೆ. ಆ ಸಂದರ್ಭದ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿವೆ.

ಪುನೀತ್ ರಾಜ್​ಕುಮಾರ್ ಅವರಿಗೆ ಇಬ್ಬರು ಪುತ್ರಿಯರು. ಒಬ್ಬರಿಗೆ ಧೃತಿ ಹಾಗೂ ಮತ್ತೊಬ್ಬರಿಗೆ ವಂದಿತಾ ಎಂದು ಹೆಸರು ಇಡಲಾಗಿದೆ. ಈಗ ಧೃತಿ ಅವರು ಇಡೀ ಕುಟುಂಬ ಹೆಮ್ಮೆ ಪಡುವ ಕೆಲಸ ಮಾಡಿದ್ದಾರೆ. ಆ ಸಂದರ್ಭದ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿವೆ.

1 / 5
ಧೃತಿ ಅವರು ಅಮೆರಿಕದ ನ್ಯೂಯಾರ್ಕ್​ನಲ್ಲಿ ಶಿಕ್ಷಣ ಪಡೆಯುತ್ತಿದ್ದರು. ಈಗ ಅವರು ಉನ್ನತ ಶಿಕ್ಷಣವನ್ನು ಪೂರ್ಣಗೊಳಿಸಿದ್ದಾರೆ. ‘ದಿ ನ್ಯೂ ಸ್ಕೂಲ್’ ಹೆಸರಿನ ಯೂನಿವರ್ಸಿಟಿಯಲ್ಲಿ ಶಿಕ್ಷಣ ಪಡೆದಿದ್ದಾರೆ. ಅವರು ಇಲ್ಲಿಸ್ಟ್ರೇಟರ್ ಹಾಗೂ ಡಿಸೈನರ್ ಕೋರ್ಸ್ ಮೇಲೆ ಪದವಿ ಪಡೆದಿದ್ದಾರೆ.

ಧೃತಿ ಅವರು ಅಮೆರಿಕದ ನ್ಯೂಯಾರ್ಕ್​ನಲ್ಲಿ ಶಿಕ್ಷಣ ಪಡೆಯುತ್ತಿದ್ದರು. ಈಗ ಅವರು ಉನ್ನತ ಶಿಕ್ಷಣವನ್ನು ಪೂರ್ಣಗೊಳಿಸಿದ್ದಾರೆ. ‘ದಿ ನ್ಯೂ ಸ್ಕೂಲ್’ ಹೆಸರಿನ ಯೂನಿವರ್ಸಿಟಿಯಲ್ಲಿ ಶಿಕ್ಷಣ ಪಡೆದಿದ್ದಾರೆ. ಅವರು ಇಲ್ಲಿಸ್ಟ್ರೇಟರ್ ಹಾಗೂ ಡಿಸೈನರ್ ಕೋರ್ಸ್ ಮೇಲೆ ಪದವಿ ಪಡೆದಿದ್ದಾರೆ.

2 / 5
ಈ ಖುಷಿಯ ಕ್ಷಣಕ್ಕೆ ಅವರ ಕುಟುಂಬದವರು ಸಾಕ್ಷಿ ಆಗಿದ್ದಾರೆ. ಅವರ ಸಹೋದರಿ ವಂದಿತಾ, ಸಹೋದರ ವಿನಯ್ ರಾಜ್​ಕುಮಾರ್, ತಾಯಿ ಅಶ್ವಿನಿ ಅವರು ಅಮೆರಿಕಕ್ಕೆ ತೆರಳಿದ್ದರು. ಈ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿವೆ.  

ಈ ಖುಷಿಯ ಕ್ಷಣಕ್ಕೆ ಅವರ ಕುಟುಂಬದವರು ಸಾಕ್ಷಿ ಆಗಿದ್ದಾರೆ. ಅವರ ಸಹೋದರಿ ವಂದಿತಾ, ಸಹೋದರ ವಿನಯ್ ರಾಜ್​ಕುಮಾರ್, ತಾಯಿ ಅಶ್ವಿನಿ ಅವರು ಅಮೆರಿಕಕ್ಕೆ ತೆರಳಿದ್ದರು. ಈ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿವೆ.  

3 / 5
ಈ ಫೋಟೋದಲ್ಲಿ ಅನೇಕರು ಧೃತಿಯನ್ನು ನೋಡಿದರೆ ಪುನೀತ್ ರಾಜ್​ಕುಮಾರ್ ಅವರನ್ನು ಕಂಡಂತೆ ಆಗುತ್ತದೆ ಎಂದಿದ್ದಾರೆ. ಪುನೀತ್ ರಾಜ್​ಕುಮಾರ್ ಜೊತೆ ಮಗಳನ್ನು ಹೋಲಿಕೆ ಮಾಡಿ ಅನೇಕರು ನೋಡಿದ್ದಾರೆ. ಈ ರೀತಿಯ ಸಾಕಷ್ಟು ಕಮೆಂಟ್​ಗಳು ಬಂದಿವೆ.

ಈ ಫೋಟೋದಲ್ಲಿ ಅನೇಕರು ಧೃತಿಯನ್ನು ನೋಡಿದರೆ ಪುನೀತ್ ರಾಜ್​ಕುಮಾರ್ ಅವರನ್ನು ಕಂಡಂತೆ ಆಗುತ್ತದೆ ಎಂದಿದ್ದಾರೆ. ಪುನೀತ್ ರಾಜ್​ಕುಮಾರ್ ಜೊತೆ ಮಗಳನ್ನು ಹೋಲಿಕೆ ಮಾಡಿ ಅನೇಕರು ನೋಡಿದ್ದಾರೆ. ಈ ರೀತಿಯ ಸಾಕಷ್ಟು ಕಮೆಂಟ್​ಗಳು ಬಂದಿವೆ.

4 / 5
ಪುನೀತ್ ರಾಜ್​ಕುಮಾರ್ ನಿಧನ ಹೊಂದಿದ ಸಂದರ್ಭದಲ್ಲಿ ಧೃತಿ ಅವರು ಅಮೆರಿಕದಲ್ಲಿಯೇ ಶಿಕ್ಷಣ ಪಡೆಯುತ್ತಿದ್ದರು. ಅವರು ತಕ್ಷಣ ತಂದೆಯನ್ನು ನೋಡಲು ಅಮೆರಿಕದಿಂದ ಹೊರಟು ಬಂದರು. ತಂದೆಯನ್ನು ನೋಡಿ ಸಾಕಷ್ಟು ಕಣ್ಣೀರು ಹಾಕಿದ್ದರು.

ಪುನೀತ್ ರಾಜ್​ಕುಮಾರ್ ನಿಧನ ಹೊಂದಿದ ಸಂದರ್ಭದಲ್ಲಿ ಧೃತಿ ಅವರು ಅಮೆರಿಕದಲ್ಲಿಯೇ ಶಿಕ್ಷಣ ಪಡೆಯುತ್ತಿದ್ದರು. ಅವರು ತಕ್ಷಣ ತಂದೆಯನ್ನು ನೋಡಲು ಅಮೆರಿಕದಿಂದ ಹೊರಟು ಬಂದರು. ತಂದೆಯನ್ನು ನೋಡಿ ಸಾಕಷ್ಟು ಕಣ್ಣೀರು ಹಾಕಿದ್ದರು.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ