AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prerana Sarja: ಧ್ರುವ ಸರ್ಜಾ ಪತ್ನಿ ಪ್ರೇರಣಾಗೆ ಸೀಮಂತ; ಇಲ್ಲಿವೆ ಫೋಟೋಗಳು

ಚಿರಂಜೀವಿ ಸರ್ಜಾ ಅವರ ನಿಧನದಿಂದ ಸರ್ಜಾ ಕುಟುಂಬದಲ್ಲಿ ಕತ್ತಲು ಆವರಿಸಿತ್ತು. ಆ ಬಳಿಕ ರಾಯನ್ ಜನಿಸಿದ. ಈಗ ಸರ್ಜಾ ಕುಟುಂಬಕ್ಕೆ ಮತ್ತೊಂದು ಸದಸ್ಯನ ಆಗಮನ ಆಗುತ್ತಿದೆ.

TV9 Web
| Edited By: |

Updated on:Sep 07, 2022 | 5:53 PM

Share
ಸ್ಯಾಂಡಲ್​ವುಡ್​ನ ಸ್ಟಾರ್ ನಟ ಧ್ರುವ ಸರ್ಜಾ ಅವರು ತಂದೆ ಆಗುತ್ತಿದ್ದಾರೆ. ಅವರ ಪತ್ನಿ ಪ್ರೇರಣಾ ಪ್ರೆಗ್ನೆಂಟ್ ಎಂಬ ವಿಚಾರವನ್ನು ಇತ್ತೀಚೆಗೆ ಅಧಿಕೃತ ಮಾಡಿದ್ದರು. ಈಗ ಪ್ರೇರಣಾ ಅವರ ಸೀಮಂತ ಕಾರ್ಯ ನಡೆದಿದೆ.

ಸ್ಯಾಂಡಲ್​ವುಡ್​ನ ಸ್ಟಾರ್ ನಟ ಧ್ರುವ ಸರ್ಜಾ ಅವರು ತಂದೆ ಆಗುತ್ತಿದ್ದಾರೆ. ಅವರ ಪತ್ನಿ ಪ್ರೇರಣಾ ಪ್ರೆಗ್ನೆಂಟ್ ಎಂಬ ವಿಚಾರವನ್ನು ಇತ್ತೀಚೆಗೆ ಅಧಿಕೃತ ಮಾಡಿದ್ದರು. ಈಗ ಪ್ರೇರಣಾ ಅವರ ಸೀಮಂತ ಕಾರ್ಯ ನಡೆದಿದೆ.

1 / 6
ಚಿರಂಜೀವಿ ಸರ್ಜಾ ಅವರ ನಿಧನದಿಂದ ಸರ್ಜಾ ಕುಟುಂಬದಲ್ಲಿ ಕತ್ತಲು ಆವರಿಸಿತ್ತು. ಆ ಬಳಿಕ ರಾಯನ್ ಜನಿಸಿದ. ಈಗ ಸರ್ಜಾ ಕುಟುಂಬಕ್ಕೆ ಮತ್ತೊಂದು ಸದಸ್ಯನ ಆಗಮನ ಆಗುತ್ತಿದೆ.

ಚಿರಂಜೀವಿ ಸರ್ಜಾ ಅವರ ನಿಧನದಿಂದ ಸರ್ಜಾ ಕುಟುಂಬದಲ್ಲಿ ಕತ್ತಲು ಆವರಿಸಿತ್ತು. ಆ ಬಳಿಕ ರಾಯನ್ ಜನಿಸಿದ. ಈಗ ಸರ್ಜಾ ಕುಟುಂಬಕ್ಕೆ ಮತ್ತೊಂದು ಸದಸ್ಯನ ಆಗಮನ ಆಗುತ್ತಿದೆ.

2 / 6
ಕೆಲ ದಿನಗಳ ಹಿಂದೆ ತಂದೆ ಆಗುತ್ತಿರುವ ಬಗ್ಗೆ ಇತ್ತೀಚೆಗೆ ಧ್ರುವ ಸರ್ಜಾ ಘೋಷಣೆ ಮಾಡಿದ್ದರು. ಫೋಟೋಶೂಟ್ ಮೂಲಕ ಧ್ರುವ ಸರ್ಜಾ ಖುಷಿ ವಿಚಾರ ಹಂಚಿಕೊಂಡಿದ್ದರು.

ಕೆಲ ದಿನಗಳ ಹಿಂದೆ ತಂದೆ ಆಗುತ್ತಿರುವ ಬಗ್ಗೆ ಇತ್ತೀಚೆಗೆ ಧ್ರುವ ಸರ್ಜಾ ಘೋಷಣೆ ಮಾಡಿದ್ದರು. ಫೋಟೋಶೂಟ್ ಮೂಲಕ ಧ್ರುವ ಸರ್ಜಾ ಖುಷಿ ವಿಚಾರ ಹಂಚಿಕೊಂಡಿದ್ದರು.

3 / 6
ಇಂದು (ಸೆಪ್ಟೆಂಬರ್ 7) ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಪ್ರೇರಣಾ ಸೀಮಂತ ಕಾರ್ಯ ನಡೆದಿದೆ. ಈ ಕಾರ್ಯಕ್ರಮದಲ್ಲಿ ಅರ್ಜುನ್ ಸರ್ಜಾ ಮೊದಲಾದವರು ಭಾಗಿ ಆಗಿದ್ದಾರೆ.

ಇಂದು (ಸೆಪ್ಟೆಂಬರ್ 7) ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಪ್ರೇರಣಾ ಸೀಮಂತ ಕಾರ್ಯ ನಡೆದಿದೆ. ಈ ಕಾರ್ಯಕ್ರಮದಲ್ಲಿ ಅರ್ಜುನ್ ಸರ್ಜಾ ಮೊದಲಾದವರು ಭಾಗಿ ಆಗಿದ್ದಾರೆ.

4 / 6
ಶೀಘ್ರದಲ್ಲಿ ಸರ್ಜಾ ಕುಟುಂಬಕ್ಕೆ ಹೊಸ ಸದಸ್ಯನ ಆಗಮನ ಆಗಲಿದೆ. ಈ ಕಾರಣದಿಂದ ಸರ್ಜಾ ಕುಟುಂಬದಲ್ಲಿ ಸಂತಸ ಮೂಡಿದೆ.

ಶೀಘ್ರದಲ್ಲಿ ಸರ್ಜಾ ಕುಟುಂಬಕ್ಕೆ ಹೊಸ ಸದಸ್ಯನ ಆಗಮನ ಆಗಲಿದೆ. ಈ ಕಾರಣದಿಂದ ಸರ್ಜಾ ಕುಟುಂಬದಲ್ಲಿ ಸಂತಸ ಮೂಡಿದೆ.

5 / 6
ಪ್ರೇರಣಾ ಸೀಮಂತ ಕಾರ್ಯಕ್ರಮದಲ್ಲಿ ಧ್ರುವ

ಪ್ರೇರಣಾ ಸೀಮಂತ ಕಾರ್ಯಕ್ರಮದಲ್ಲಿ ಧ್ರುವ

6 / 6

Published On - 5:30 pm, Wed, 7 September 22

Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್