AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prerana Sarja: ಧ್ರುವ ಸರ್ಜಾ ಪತ್ನಿ ಪ್ರೇರಣಾಗೆ ಸೀಮಂತ; ಇಲ್ಲಿವೆ ಫೋಟೋಗಳು

ಚಿರಂಜೀವಿ ಸರ್ಜಾ ಅವರ ನಿಧನದಿಂದ ಸರ್ಜಾ ಕುಟುಂಬದಲ್ಲಿ ಕತ್ತಲು ಆವರಿಸಿತ್ತು. ಆ ಬಳಿಕ ರಾಯನ್ ಜನಿಸಿದ. ಈಗ ಸರ್ಜಾ ಕುಟುಂಬಕ್ಕೆ ಮತ್ತೊಂದು ಸದಸ್ಯನ ಆಗಮನ ಆಗುತ್ತಿದೆ.

TV9 Web
| Edited By: |

Updated on:Sep 07, 2022 | 5:53 PM

Share
ಸ್ಯಾಂಡಲ್​ವುಡ್​ನ ಸ್ಟಾರ್ ನಟ ಧ್ರುವ ಸರ್ಜಾ ಅವರು ತಂದೆ ಆಗುತ್ತಿದ್ದಾರೆ. ಅವರ ಪತ್ನಿ ಪ್ರೇರಣಾ ಪ್ರೆಗ್ನೆಂಟ್ ಎಂಬ ವಿಚಾರವನ್ನು ಇತ್ತೀಚೆಗೆ ಅಧಿಕೃತ ಮಾಡಿದ್ದರು. ಈಗ ಪ್ರೇರಣಾ ಅವರ ಸೀಮಂತ ಕಾರ್ಯ ನಡೆದಿದೆ.

ಸ್ಯಾಂಡಲ್​ವುಡ್​ನ ಸ್ಟಾರ್ ನಟ ಧ್ರುವ ಸರ್ಜಾ ಅವರು ತಂದೆ ಆಗುತ್ತಿದ್ದಾರೆ. ಅವರ ಪತ್ನಿ ಪ್ರೇರಣಾ ಪ್ರೆಗ್ನೆಂಟ್ ಎಂಬ ವಿಚಾರವನ್ನು ಇತ್ತೀಚೆಗೆ ಅಧಿಕೃತ ಮಾಡಿದ್ದರು. ಈಗ ಪ್ರೇರಣಾ ಅವರ ಸೀಮಂತ ಕಾರ್ಯ ನಡೆದಿದೆ.

1 / 6
ಚಿರಂಜೀವಿ ಸರ್ಜಾ ಅವರ ನಿಧನದಿಂದ ಸರ್ಜಾ ಕುಟುಂಬದಲ್ಲಿ ಕತ್ತಲು ಆವರಿಸಿತ್ತು. ಆ ಬಳಿಕ ರಾಯನ್ ಜನಿಸಿದ. ಈಗ ಸರ್ಜಾ ಕುಟುಂಬಕ್ಕೆ ಮತ್ತೊಂದು ಸದಸ್ಯನ ಆಗಮನ ಆಗುತ್ತಿದೆ.

ಚಿರಂಜೀವಿ ಸರ್ಜಾ ಅವರ ನಿಧನದಿಂದ ಸರ್ಜಾ ಕುಟುಂಬದಲ್ಲಿ ಕತ್ತಲು ಆವರಿಸಿತ್ತು. ಆ ಬಳಿಕ ರಾಯನ್ ಜನಿಸಿದ. ಈಗ ಸರ್ಜಾ ಕುಟುಂಬಕ್ಕೆ ಮತ್ತೊಂದು ಸದಸ್ಯನ ಆಗಮನ ಆಗುತ್ತಿದೆ.

2 / 6
ಕೆಲ ದಿನಗಳ ಹಿಂದೆ ತಂದೆ ಆಗುತ್ತಿರುವ ಬಗ್ಗೆ ಇತ್ತೀಚೆಗೆ ಧ್ರುವ ಸರ್ಜಾ ಘೋಷಣೆ ಮಾಡಿದ್ದರು. ಫೋಟೋಶೂಟ್ ಮೂಲಕ ಧ್ರುವ ಸರ್ಜಾ ಖುಷಿ ವಿಚಾರ ಹಂಚಿಕೊಂಡಿದ್ದರು.

ಕೆಲ ದಿನಗಳ ಹಿಂದೆ ತಂದೆ ಆಗುತ್ತಿರುವ ಬಗ್ಗೆ ಇತ್ತೀಚೆಗೆ ಧ್ರುವ ಸರ್ಜಾ ಘೋಷಣೆ ಮಾಡಿದ್ದರು. ಫೋಟೋಶೂಟ್ ಮೂಲಕ ಧ್ರುವ ಸರ್ಜಾ ಖುಷಿ ವಿಚಾರ ಹಂಚಿಕೊಂಡಿದ್ದರು.

3 / 6
ಇಂದು (ಸೆಪ್ಟೆಂಬರ್ 7) ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಪ್ರೇರಣಾ ಸೀಮಂತ ಕಾರ್ಯ ನಡೆದಿದೆ. ಈ ಕಾರ್ಯಕ್ರಮದಲ್ಲಿ ಅರ್ಜುನ್ ಸರ್ಜಾ ಮೊದಲಾದವರು ಭಾಗಿ ಆಗಿದ್ದಾರೆ.

ಇಂದು (ಸೆಪ್ಟೆಂಬರ್ 7) ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಪ್ರೇರಣಾ ಸೀಮಂತ ಕಾರ್ಯ ನಡೆದಿದೆ. ಈ ಕಾರ್ಯಕ್ರಮದಲ್ಲಿ ಅರ್ಜುನ್ ಸರ್ಜಾ ಮೊದಲಾದವರು ಭಾಗಿ ಆಗಿದ್ದಾರೆ.

4 / 6
ಶೀಘ್ರದಲ್ಲಿ ಸರ್ಜಾ ಕುಟುಂಬಕ್ಕೆ ಹೊಸ ಸದಸ್ಯನ ಆಗಮನ ಆಗಲಿದೆ. ಈ ಕಾರಣದಿಂದ ಸರ್ಜಾ ಕುಟುಂಬದಲ್ಲಿ ಸಂತಸ ಮೂಡಿದೆ.

ಶೀಘ್ರದಲ್ಲಿ ಸರ್ಜಾ ಕುಟುಂಬಕ್ಕೆ ಹೊಸ ಸದಸ್ಯನ ಆಗಮನ ಆಗಲಿದೆ. ಈ ಕಾರಣದಿಂದ ಸರ್ಜಾ ಕುಟುಂಬದಲ್ಲಿ ಸಂತಸ ಮೂಡಿದೆ.

5 / 6
ಪ್ರೇರಣಾ ಸೀಮಂತ ಕಾರ್ಯಕ್ರಮದಲ್ಲಿ ಧ್ರುವ

ಪ್ರೇರಣಾ ಸೀಮಂತ ಕಾರ್ಯಕ್ರಮದಲ್ಲಿ ಧ್ರುವ

6 / 6

Published On - 5:30 pm, Wed, 7 September 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ