AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Diet Tips for Groom: ಮದುವೆಗೂ ಮುನ್ನ ನಿಮ್ಮ ಆಹಾರ ಕ್ರಮದಲ್ಲಿ ಈ ಬದಲಾವಣೆ ಮಾಡಿಕೊಳ್ಳಿ, ಸುಲಭವಾಗಿ ಫಿಟ್ನೆಸ್ ಸಾಧಿಸಿ..!

Diet Tips for Groom: ಮದುವೆಗೂ ಮುನ್ನ ಫಿಟ್ ಆಗಿರಬೇಕಾದರೆ ಡಯಟ್ ಅತ್ಯಗತ್ಯ. ಈಗ ಮದುವೆಗೂ ಮುನ್ನ ಯಾವ ಆಹಾರ ಕ್ರಮಗಳನ್ನು ಅನುಸರಿಸಬೇಕು ಎಂಬುದನ್ನು ತಿಳಿದುಕೊಳ್ಳೋಣ.

ಗಂಗಾಧರ​ ಬ. ಸಾಬೋಜಿ
|

Updated on: Jun 13, 2022 | 7:00 AM

Share
ಮದುವೆಯಲ್ಲಿ ಸುಂದರವಾಗಿ ಕಾಣಲು ವಧು-ವರರು ಮದುವೆಗೂ ಮುನ್ನ 
ಬ್ಯೂಟಿ ಪಾರ್ಲರ್​ಗೆ ಹೋಗಿ ಸ್ಲಿಮ್ ಮತ್ತು ಫಿಟ್ ಆಗಿರಲು ಕೆಲವು ತಿಂಗಳ 
ಮೊದಲೇ ಡಯಟ್ ಮೆಂಟೇನನ್ಸ್ ಮಾಡುತ್ತಾರೆ. ಮದುವೆಗೂ ಮುನ್ನ ಫಿಟ್ 
ಆಗಿರಬೇಕಾದರೆ ಡಯಟ್ ಅತ್ಯಗತ್ಯ. ಈಗ ಮದುವೆಗೂ ಮುನ್ನ ಯಾವ ಆಹಾರ
 ಕ್ರಮಗಳನ್ನು ಅನುಸರಿಸಬೇಕು ಎಂಬುದನ್ನು 
ತಿಳಿದುಕೊಳ್ಳೋಣ.

1 / 5
ತರಕಾರಿಗಳು ಮತ್ತು ಹಣ್ಣುಗಳು: ಫಿಟ್ ಆಗಲು ಬಯಸುವ ವರ ಆಹಾರದಲ್ಲಿ 
ಹಣ್ಣುಗಳು ಮತ್ತು ಎಲೆಗಳ ತರಕಾರಿಗಳನ್ನು ಹೆಚ್ಚು ಸೇವಿಸಬೇಕು. ಇವುಗಳನ್ನು 
ತಿನ್ನುವುದರಿಂದ 
ದೇಹಕ್ಕೆ ಸಾಕಷ್ಟು ವಿಟಮಿನ್ ಮತ್ತು ಮಿನರಲ್ಸ್ ದೊರೆಯುತ್ತದೆ.

2 / 5
Diet Tips for Groom: ಮದುವೆಗೂ ಮುನ್ನ ನಿಮ್ಮ ಆಹಾರ ಕ್ರಮದಲ್ಲಿ ಈ ಬದಲಾವಣೆ ಮಾಡಿಕೊಳ್ಳಿ, ಸುಲಭವಾಗಿ ಫಿಟ್ನೆಸ್ ಸಾಧಿಸಿ..!

ಹೊಸ ಪ್ರಯೋಗಗಳನ್ನು ಮಾಡುವುದನ್ನು ತಪ್ಪಿಸಿ: ತೂಕ ಇಳಿಸಿಕೊಳ್ಳಲು ಇತ್ತೀಚಿನ ದಿನಗಳಲ್ಲಿ ಸಾಕಷ್ಟು ತಂತ್ರಗಳನ್ನು ಪ್ರಯತ್ನಿಸಲಾಗುತ್ತಿದೆ. ಮದುವೆಗೆ ಮುನ್ನ ಆಹಾರದಲ್ಲಿ ಹೊಸದನ್ನು ಪ್ರಯತ್ನಿಸುವುದನ್ನು ತಪ್ಪಿಸಿ. ಈ ವಿಧಾನವು ನಿಮ್ಮ ಆರೋಗ್ಯ ಮತ್ತು ಚರ್ಮಕ್ಕೆ ಹಾನಿಕಾರಕವಾಗಬಹುದು.

3 / 5
Diet Tips for Groom: ಮದುವೆಗೂ ಮುನ್ನ ನಿಮ್ಮ ಆಹಾರ ಕ್ರಮದಲ್ಲಿ ಈ ಬದಲಾವಣೆ ಮಾಡಿಕೊಳ್ಳಿ, ಸುಲಭವಾಗಿ ಫಿಟ್ನೆಸ್ ಸಾಧಿಸಿ..!

ಆರೋಗ್ಯಕರ ಆಹಾರ: ಮದುವೆಗೆ ಮುಂಚೆ, ಅನೇಕ ಜನರು ತೂಕ ನಷ್ಟಕ್ಕೆ ದಿನನಿತ್ಯದ ಆಹಾರಕ್ರಮವನ್ನು ಅನುಸರಿಸುತ್ತಾರೆ. ಅಂದರೆ ಸರಿಯಾಗಿ ಊಟ ಮಾಡದೆ ಹೊಟ್ಟೆ ಉರಿಯುತ್ತದೆ. ಆದಾಗ್ಯೂ, ಇದು ಪೋಷಕಾಂಶಗಳ ಕೊರತೆಯನ್ನು ಉಂಟುಮಾಡಬಹುದು. ತೂಕ ಇಳಿಕೆಯ ನಂತರ ಆಯಾಸ ಮತ್ತು ನಿರಂತರ ಸುಸ್ತು ಇರುತ್ತದೆ.

4 / 5
Diet Tips for Groom: ಮದುವೆಗೂ ಮುನ್ನ ನಿಮ್ಮ ಆಹಾರ ಕ್ರಮದಲ್ಲಿ ಈ ಬದಲಾವಣೆ ಮಾಡಿಕೊಳ್ಳಿ, ಸುಲಭವಾಗಿ ಫಿಟ್ನೆಸ್ ಸಾಧಿಸಿ..!

ಹೆಚ್ಚು ನೀರು ಕುಡಿಯಿರಿ: ನೀರು ದೇಹವನ್ನು ಆರೋಗ್ಯವಾಗಿರಿಸುವುದು ಮಾತ್ರವಲ್ಲದೆ ತ್ವಚೆಯ ಸೌಂದರ್ಯವನ್ನೂ ಹೆಚ್ಚಿಸುತ್ತದೆ. ಮದುವೆಗೆ ಕೆಲವು ತಿಂಗಳ ಹಿಂದಿನಿಂದಲೇ ದೇಹಕ್ಕೆ ಬೇಕಾದಷ್ಟು ನೀರು ಕುಡಿಯುವುದನ್ನು ರೂಢಿಸಿಕೊಳ್ಳಿ. ಹೆಚ್ಚು ನೀರು ಕುಡಿಯುವುದರಿಂದ ಚರ್ಮವು ಹೊಳೆಯುತ್ತದೆ.

5 / 5
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ