AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Diet Tips for Groom: ಮದುವೆಗೂ ಮುನ್ನ ನಿಮ್ಮ ಆಹಾರ ಕ್ರಮದಲ್ಲಿ ಈ ಬದಲಾವಣೆ ಮಾಡಿಕೊಳ್ಳಿ, ಸುಲಭವಾಗಿ ಫಿಟ್ನೆಸ್ ಸಾಧಿಸಿ..!

Diet Tips for Groom: ಮದುವೆಗೂ ಮುನ್ನ ಫಿಟ್ ಆಗಿರಬೇಕಾದರೆ ಡಯಟ್ ಅತ್ಯಗತ್ಯ. ಈಗ ಮದುವೆಗೂ ಮುನ್ನ ಯಾವ ಆಹಾರ ಕ್ರಮಗಳನ್ನು ಅನುಸರಿಸಬೇಕು ಎಂಬುದನ್ನು ತಿಳಿದುಕೊಳ್ಳೋಣ.

ಗಂಗಾಧರ​ ಬ. ಸಾಬೋಜಿ
|

Updated on: Jun 13, 2022 | 7:00 AM

ಮದುವೆಯಲ್ಲಿ ಸುಂದರವಾಗಿ ಕಾಣಲು ವಧು-ವರರು ಮದುವೆಗೂ ಮುನ್ನ 
ಬ್ಯೂಟಿ ಪಾರ್ಲರ್​ಗೆ ಹೋಗಿ ಸ್ಲಿಮ್ ಮತ್ತು ಫಿಟ್ ಆಗಿರಲು ಕೆಲವು ತಿಂಗಳ 
ಮೊದಲೇ ಡಯಟ್ ಮೆಂಟೇನನ್ಸ್ ಮಾಡುತ್ತಾರೆ. ಮದುವೆಗೂ ಮುನ್ನ ಫಿಟ್ 
ಆಗಿರಬೇಕಾದರೆ ಡಯಟ್ ಅತ್ಯಗತ್ಯ. ಈಗ ಮದುವೆಗೂ ಮುನ್ನ ಯಾವ ಆಹಾರ
 ಕ್ರಮಗಳನ್ನು ಅನುಸರಿಸಬೇಕು ಎಂಬುದನ್ನು 
ತಿಳಿದುಕೊಳ್ಳೋಣ.

1 / 5
ತರಕಾರಿಗಳು ಮತ್ತು ಹಣ್ಣುಗಳು: ಫಿಟ್ ಆಗಲು ಬಯಸುವ ವರ ಆಹಾರದಲ್ಲಿ 
ಹಣ್ಣುಗಳು ಮತ್ತು ಎಲೆಗಳ ತರಕಾರಿಗಳನ್ನು ಹೆಚ್ಚು ಸೇವಿಸಬೇಕು. ಇವುಗಳನ್ನು 
ತಿನ್ನುವುದರಿಂದ 
ದೇಹಕ್ಕೆ ಸಾಕಷ್ಟು ವಿಟಮಿನ್ ಮತ್ತು ಮಿನರಲ್ಸ್ ದೊರೆಯುತ್ತದೆ.

2 / 5
Diet Tips for Groom: ಮದುವೆಗೂ ಮುನ್ನ ನಿಮ್ಮ ಆಹಾರ ಕ್ರಮದಲ್ಲಿ ಈ ಬದಲಾವಣೆ ಮಾಡಿಕೊಳ್ಳಿ, ಸುಲಭವಾಗಿ ಫಿಟ್ನೆಸ್ ಸಾಧಿಸಿ..!

ಹೊಸ ಪ್ರಯೋಗಗಳನ್ನು ಮಾಡುವುದನ್ನು ತಪ್ಪಿಸಿ: ತೂಕ ಇಳಿಸಿಕೊಳ್ಳಲು ಇತ್ತೀಚಿನ ದಿನಗಳಲ್ಲಿ ಸಾಕಷ್ಟು ತಂತ್ರಗಳನ್ನು ಪ್ರಯತ್ನಿಸಲಾಗುತ್ತಿದೆ. ಮದುವೆಗೆ ಮುನ್ನ ಆಹಾರದಲ್ಲಿ ಹೊಸದನ್ನು ಪ್ರಯತ್ನಿಸುವುದನ್ನು ತಪ್ಪಿಸಿ. ಈ ವಿಧಾನವು ನಿಮ್ಮ ಆರೋಗ್ಯ ಮತ್ತು ಚರ್ಮಕ್ಕೆ ಹಾನಿಕಾರಕವಾಗಬಹುದು.

3 / 5
Diet Tips for Groom: ಮದುವೆಗೂ ಮುನ್ನ ನಿಮ್ಮ ಆಹಾರ ಕ್ರಮದಲ್ಲಿ ಈ ಬದಲಾವಣೆ ಮಾಡಿಕೊಳ್ಳಿ, ಸುಲಭವಾಗಿ ಫಿಟ್ನೆಸ್ ಸಾಧಿಸಿ..!

ಆರೋಗ್ಯಕರ ಆಹಾರ: ಮದುವೆಗೆ ಮುಂಚೆ, ಅನೇಕ ಜನರು ತೂಕ ನಷ್ಟಕ್ಕೆ ದಿನನಿತ್ಯದ ಆಹಾರಕ್ರಮವನ್ನು ಅನುಸರಿಸುತ್ತಾರೆ. ಅಂದರೆ ಸರಿಯಾಗಿ ಊಟ ಮಾಡದೆ ಹೊಟ್ಟೆ ಉರಿಯುತ್ತದೆ. ಆದಾಗ್ಯೂ, ಇದು ಪೋಷಕಾಂಶಗಳ ಕೊರತೆಯನ್ನು ಉಂಟುಮಾಡಬಹುದು. ತೂಕ ಇಳಿಕೆಯ ನಂತರ ಆಯಾಸ ಮತ್ತು ನಿರಂತರ ಸುಸ್ತು ಇರುತ್ತದೆ.

4 / 5
Diet Tips for Groom: ಮದುವೆಗೂ ಮುನ್ನ ನಿಮ್ಮ ಆಹಾರ ಕ್ರಮದಲ್ಲಿ ಈ ಬದಲಾವಣೆ ಮಾಡಿಕೊಳ್ಳಿ, ಸುಲಭವಾಗಿ ಫಿಟ್ನೆಸ್ ಸಾಧಿಸಿ..!

ಹೆಚ್ಚು ನೀರು ಕುಡಿಯಿರಿ: ನೀರು ದೇಹವನ್ನು ಆರೋಗ್ಯವಾಗಿರಿಸುವುದು ಮಾತ್ರವಲ್ಲದೆ ತ್ವಚೆಯ ಸೌಂದರ್ಯವನ್ನೂ ಹೆಚ್ಚಿಸುತ್ತದೆ. ಮದುವೆಗೆ ಕೆಲವು ತಿಂಗಳ ಹಿಂದಿನಿಂದಲೇ ದೇಹಕ್ಕೆ ಬೇಕಾದಷ್ಟು ನೀರು ಕುಡಿಯುವುದನ್ನು ರೂಢಿಸಿಕೊಳ್ಳಿ. ಹೆಚ್ಚು ನೀರು ಕುಡಿಯುವುದರಿಂದ ಚರ್ಮವು ಹೊಳೆಯುತ್ತದೆ.

5 / 5
Follow us
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ