AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Onam 2021 Photos: ಓಣಂ ಹಬ್ಬಕ್ಕೆ ಹೂವಿನಿಂದ ಬಿಡಿಸಿದ ರಂಗೋಲಿಯ ಫೋಟೋಗಳಿವು

ದೇವರ ನಾಡು ಎಂದೇ ಕರೆಯಲ್ಪಡುವ ಕೇರಳದಲ್ಲಿ ಪ್ರತಿವರ್ಷ ಆಗಸ್ಟ್- ಸೆಪ್ಟೆಂಬರ್ ತಿಂಗಳಲ್ಲಿ ಓಣಂ ಹಬ್ಬವನ್ನು ಆಚರಿಸಲಾಗುತ್ತದೆ.

TV9 Web
| Edited By: sandhya thejappa|

Updated on:Aug 21, 2021 | 3:08 PM

Share
ಮಲಯಾಳಿಗರಿಗೆ ಓಣಂ ಬಹಳ ಪ್ರಮುಖ ಮತ್ತು ಅತಿದೊಡ್ಡ ಹಬ್ಬವಾಗಿದೆ. ಈ ಹಬ್ಬದಂದು ಹೂವಿನಲ್ಲಿ ರಂಗೋಲಿ ಹಾಕುವುದೇ ವಿಶೇಷತೆ.

ಮಲಯಾಳಿಗರಿಗೆ ಓಣಂ ಬಹಳ ಪ್ರಮುಖ ಮತ್ತು ಅತಿದೊಡ್ಡ ಹಬ್ಬವಾಗಿದೆ. ಈ ಹಬ್ಬದಂದು ಹೂವಿನಲ್ಲಿ ರಂಗೋಲಿ ಹಾಕುವುದೇ ವಿಶೇಷತೆ.

1 / 6
ಓಣಂ ಹಬ್ಬದ ದಿನದಂದ ಮನೆಯ ಅಂಗಳದಲ್ಲಿ ಹೂವಿನ ರಂಗೋಲಿ ಹಾಕುವ ಸಂಸ್ಕೃತಿ ಕೇರಳದಲ್ಲಿದೆ.

ಓಣಂ ಹಬ್ಬದ ದಿನದಂದ ಮನೆಯ ಅಂಗಳದಲ್ಲಿ ಹೂವಿನ ರಂಗೋಲಿ ಹಾಕುವ ಸಂಸ್ಕೃತಿ ಕೇರಳದಲ್ಲಿದೆ.

2 / 6
 ದೇವರ ನಾಡು ಎಂದೇ ಕರೆಯಲ್ಪಡುವ ಕೇರಳದಲ್ಲಿ ಪ್ರತಿವರ್ಷ ಆಗಸ್ಟ್- ಸೆಪ್ಟೆಂಬರ್ ತಿಂಗಳಲ್ಲಿ ಓಣಂ ಹಬ್ಬವನ್ನು ಆಚರಿಸಲಾಗುತ್ತದೆ. ಅದೇ ರೀತಿ ಈ ಬಾರಿ ಇಂದು ಅಂದರೆ ಆಗಸ್ಟ್ 21ಕ್ಕೆ ಓಣಂ ಹಬ್ಬವನ್ನು ಆಚರಿಸಲಾಗುತ್ತಿದೆ.

ದೇವರ ನಾಡು ಎಂದೇ ಕರೆಯಲ್ಪಡುವ ಕೇರಳದಲ್ಲಿ ಪ್ರತಿವರ್ಷ ಆಗಸ್ಟ್- ಸೆಪ್ಟೆಂಬರ್ ತಿಂಗಳಲ್ಲಿ ಓಣಂ ಹಬ್ಬವನ್ನು ಆಚರಿಸಲಾಗುತ್ತದೆ. ಅದೇ ರೀತಿ ಈ ಬಾರಿ ಇಂದು ಅಂದರೆ ಆಗಸ್ಟ್ 21ಕ್ಕೆ ಓಣಂ ಹಬ್ಬವನ್ನು ಆಚರಿಸಲಾಗುತ್ತಿದೆ.

3 / 6
ಕೇರಳದಲ್ಲಿ ಕೊರೊನಾ ಮೂರನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಹಬ್ಬದ ಸಂಭ್ರಮ ಮೊದಲಿನಂತೆ ಇಲ್ಲ. ಪ್ರತಿಯೊಬ್ಬರು ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಬೇಕು ಅಂತ ಬಿಡಿಸಿದ ಹೂವಿನ ರಂಗೋಲಿಯಲ್ಲಿ ತಿಳಿಸಲಾಗಿದೆ.

ಕೇರಳದಲ್ಲಿ ಕೊರೊನಾ ಮೂರನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಹಬ್ಬದ ಸಂಭ್ರಮ ಮೊದಲಿನಂತೆ ಇಲ್ಲ. ಪ್ರತಿಯೊಬ್ಬರು ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಬೇಕು ಅಂತ ಬಿಡಿಸಿದ ಹೂವಿನ ರಂಗೋಲಿಯಲ್ಲಿ ತಿಳಿಸಲಾಗಿದೆ.

4 / 6
ಕೇರಳದಲ್ಲಿ ಕೊರೊನಾ ಮೂರನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಹಬ್ಬದ ಸಂಭ್ರಮ ಮೊದಲಿನಂತೆ ಇಲ್ಲ. ಪ್ರತಿಯೊಬ್ಬರು ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಬೇಕು ಅಂತ ಬಿಡಿಸಿದ ಹೂವಿನ ರಂಗೋಲಿಯಲ್ಲಿ ತಿಳಿಸಲಾಗಿದೆ.

ಕೇರಳದಲ್ಲಿ ಕೊರೊನಾ ಮೂರನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಹಬ್ಬದ ಸಂಭ್ರಮ ಮೊದಲಿನಂತೆ ಇಲ್ಲ. ಪ್ರತಿಯೊಬ್ಬರು ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಬೇಕು ಅಂತ ಬಿಡಿಸಿದ ಹೂವಿನ ರಂಗೋಲಿಯಲ್ಲಿ ತಿಳಿಸಲಾಗಿದೆ.

5 / 6
ಓಣಂ ಹಬ್ಬದಲ್ಲಿ ಮಹಿಳೆಯರು ವಿವಿಧ ಬಣ್ಣದ ಹೂವುಗಳನ್ನು ತಂದು, ಮನೆಯ ಮುಂದೆ ಪೂಕಳಂ ಎನ್ನುವ ಸುಂದರ ಹೂವಿನ ರಂಗೋಲಿಯನ್ನು ಹಾಕುತ್ತಾರೆ.

ಓಣಂ ಹಬ್ಬದಲ್ಲಿ ಮಹಿಳೆಯರು ವಿವಿಧ ಬಣ್ಣದ ಹೂವುಗಳನ್ನು ತಂದು, ಮನೆಯ ಮುಂದೆ ಪೂಕಳಂ ಎನ್ನುವ ಸುಂದರ ಹೂವಿನ ರಂಗೋಲಿಯನ್ನು ಹಾಕುತ್ತಾರೆ.

6 / 6

Published On - 3:03 pm, Sat, 21 August 21

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್