AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Onam 2021 Photos: ಓಣಂ ಹಬ್ಬಕ್ಕೆ ಹೂವಿನಿಂದ ಬಿಡಿಸಿದ ರಂಗೋಲಿಯ ಫೋಟೋಗಳಿವು

ದೇವರ ನಾಡು ಎಂದೇ ಕರೆಯಲ್ಪಡುವ ಕೇರಳದಲ್ಲಿ ಪ್ರತಿವರ್ಷ ಆಗಸ್ಟ್- ಸೆಪ್ಟೆಂಬರ್ ತಿಂಗಳಲ್ಲಿ ಓಣಂ ಹಬ್ಬವನ್ನು ಆಚರಿಸಲಾಗುತ್ತದೆ.

TV9 Web
| Edited By: |

Updated on:Aug 21, 2021 | 3:08 PM

Share
ಮಲಯಾಳಿಗರಿಗೆ ಓಣಂ ಬಹಳ ಪ್ರಮುಖ ಮತ್ತು ಅತಿದೊಡ್ಡ ಹಬ್ಬವಾಗಿದೆ. ಈ ಹಬ್ಬದಂದು ಹೂವಿನಲ್ಲಿ ರಂಗೋಲಿ ಹಾಕುವುದೇ ವಿಶೇಷತೆ.

ಮಲಯಾಳಿಗರಿಗೆ ಓಣಂ ಬಹಳ ಪ್ರಮುಖ ಮತ್ತು ಅತಿದೊಡ್ಡ ಹಬ್ಬವಾಗಿದೆ. ಈ ಹಬ್ಬದಂದು ಹೂವಿನಲ್ಲಿ ರಂಗೋಲಿ ಹಾಕುವುದೇ ವಿಶೇಷತೆ.

1 / 6
ಓಣಂ ಹಬ್ಬದ ದಿನದಂದ ಮನೆಯ ಅಂಗಳದಲ್ಲಿ ಹೂವಿನ ರಂಗೋಲಿ ಹಾಕುವ ಸಂಸ್ಕೃತಿ ಕೇರಳದಲ್ಲಿದೆ.

ಓಣಂ ಹಬ್ಬದ ದಿನದಂದ ಮನೆಯ ಅಂಗಳದಲ್ಲಿ ಹೂವಿನ ರಂಗೋಲಿ ಹಾಕುವ ಸಂಸ್ಕೃತಿ ಕೇರಳದಲ್ಲಿದೆ.

2 / 6
 ದೇವರ ನಾಡು ಎಂದೇ ಕರೆಯಲ್ಪಡುವ ಕೇರಳದಲ್ಲಿ ಪ್ರತಿವರ್ಷ ಆಗಸ್ಟ್- ಸೆಪ್ಟೆಂಬರ್ ತಿಂಗಳಲ್ಲಿ ಓಣಂ ಹಬ್ಬವನ್ನು ಆಚರಿಸಲಾಗುತ್ತದೆ. ಅದೇ ರೀತಿ ಈ ಬಾರಿ ಇಂದು ಅಂದರೆ ಆಗಸ್ಟ್ 21ಕ್ಕೆ ಓಣಂ ಹಬ್ಬವನ್ನು ಆಚರಿಸಲಾಗುತ್ತಿದೆ.

ದೇವರ ನಾಡು ಎಂದೇ ಕರೆಯಲ್ಪಡುವ ಕೇರಳದಲ್ಲಿ ಪ್ರತಿವರ್ಷ ಆಗಸ್ಟ್- ಸೆಪ್ಟೆಂಬರ್ ತಿಂಗಳಲ್ಲಿ ಓಣಂ ಹಬ್ಬವನ್ನು ಆಚರಿಸಲಾಗುತ್ತದೆ. ಅದೇ ರೀತಿ ಈ ಬಾರಿ ಇಂದು ಅಂದರೆ ಆಗಸ್ಟ್ 21ಕ್ಕೆ ಓಣಂ ಹಬ್ಬವನ್ನು ಆಚರಿಸಲಾಗುತ್ತಿದೆ.

3 / 6
ಕೇರಳದಲ್ಲಿ ಕೊರೊನಾ ಮೂರನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಹಬ್ಬದ ಸಂಭ್ರಮ ಮೊದಲಿನಂತೆ ಇಲ್ಲ. ಪ್ರತಿಯೊಬ್ಬರು ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಬೇಕು ಅಂತ ಬಿಡಿಸಿದ ಹೂವಿನ ರಂಗೋಲಿಯಲ್ಲಿ ತಿಳಿಸಲಾಗಿದೆ.

ಕೇರಳದಲ್ಲಿ ಕೊರೊನಾ ಮೂರನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಹಬ್ಬದ ಸಂಭ್ರಮ ಮೊದಲಿನಂತೆ ಇಲ್ಲ. ಪ್ರತಿಯೊಬ್ಬರು ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಬೇಕು ಅಂತ ಬಿಡಿಸಿದ ಹೂವಿನ ರಂಗೋಲಿಯಲ್ಲಿ ತಿಳಿಸಲಾಗಿದೆ.

4 / 6
ಕೇರಳದಲ್ಲಿ ಕೊರೊನಾ ಮೂರನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಹಬ್ಬದ ಸಂಭ್ರಮ ಮೊದಲಿನಂತೆ ಇಲ್ಲ. ಪ್ರತಿಯೊಬ್ಬರು ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಬೇಕು ಅಂತ ಬಿಡಿಸಿದ ಹೂವಿನ ರಂಗೋಲಿಯಲ್ಲಿ ತಿಳಿಸಲಾಗಿದೆ.

ಕೇರಳದಲ್ಲಿ ಕೊರೊನಾ ಮೂರನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಹಬ್ಬದ ಸಂಭ್ರಮ ಮೊದಲಿನಂತೆ ಇಲ್ಲ. ಪ್ರತಿಯೊಬ್ಬರು ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಬೇಕು ಅಂತ ಬಿಡಿಸಿದ ಹೂವಿನ ರಂಗೋಲಿಯಲ್ಲಿ ತಿಳಿಸಲಾಗಿದೆ.

5 / 6
ಓಣಂ ಹಬ್ಬದಲ್ಲಿ ಮಹಿಳೆಯರು ವಿವಿಧ ಬಣ್ಣದ ಹೂವುಗಳನ್ನು ತಂದು, ಮನೆಯ ಮುಂದೆ ಪೂಕಳಂ ಎನ್ನುವ ಸುಂದರ ಹೂವಿನ ರಂಗೋಲಿಯನ್ನು ಹಾಕುತ್ತಾರೆ.

ಓಣಂ ಹಬ್ಬದಲ್ಲಿ ಮಹಿಳೆಯರು ವಿವಿಧ ಬಣ್ಣದ ಹೂವುಗಳನ್ನು ತಂದು, ಮನೆಯ ಮುಂದೆ ಪೂಕಳಂ ಎನ್ನುವ ಸುಂದರ ಹೂವಿನ ರಂಗೋಲಿಯನ್ನು ಹಾಕುತ್ತಾರೆ.

6 / 6

Published On - 3:03 pm, Sat, 21 August 21

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್