ಯಾವ ಕ್ಷೇತ್ರದವರು ಯಾವ ಬಣ್ಣದ ಹೆಲ್ಮೆಟ್ ಧರಿಸುತ್ತಾರೆ? ಭಾರತದಲ್ಲಿ ಇದು ಕಡ್ಡಾಯವೇ? ಇಲ್ಲಿದೆ ಕುತೂಹಲಕರ ಮಾಹಿತಿ

Different types of Helmets: ಕಟ್ಟಡ ಕಾರ್ಮಿಕರು ಅಥವಾ ವಿವಿಧ ಕ್ಷೇತ್ರಗಳ ಉದ್ಯೋಗಿಗಳು ಬೇರೆಬೇರೆ ಬಣ್ಣದ ಹೆಲ್ಮೆಟ್ ಮತ್ತು ಟೋಪಿಗಳನ್ನು ಧರಿಸುವುದನ್ನು ನಾವು ನೋಡುತ್ತಲೇ ಇರುತ್ತೇವೆ. ಅವರು ಅವುಗಳನ್ನು ಏಕೆ ಧರಿಸುತ್ತಾರೆ? ವಿದೇಶದಲ್ಲಿ ಕೆಲಸದ ಸ್ಥಳದಲ್ಲಿ ಹೆಲ್ಮೆಟ್ ಧರಿಸುವ ಬಗ್ಗೆ ನಿಬಂಧನೆಗಳಿವೆ, ಆದರೆ ಭಾರತದಲ್ಲಿಲ್ಲ. ಅದಾಗ್ಯೂ ಎಚ್ಚರಿಕೆಯ ದೃಷ್ಟಿಯಿಂದ ಬಳಸಲಾಗುತ್ತದೆ. ಕಟ್ಟಡ ಕಾರ್ಮಿಕರು ಹಳದಿ, ಪರಿಸರ ಇಲಾಖೆಯವರು ಹಸಿರು, ಪ್ರಾಜೆಕ್ಟ್​​ ಇಂಜಿನಿಯರ್​ಗಳು ಬಿಳಿ, ಎಲೆಕ್ಟ್ರಿಷಿಯನ್​ಗಳು ಕೇಸರಿ, ಮೆಕ್ಯಾನಿಕ್​ಗಳು ನೀಲಿ ಬಣ್ಣದ ಹೆಲ್ಮೆಟ್ ಧರಿಸುವುದು ವಾಡಿಕೆ.

|

Updated on:Apr 02, 2022 | 9:28 AM

ಕಟ್ಟಡ ನಿರ್ಮಾಣ ಕಾಮಗಾರಿ ಎಲ್ಲೇ ನಡೆಯುತ್ತಿದ್ದರೂ ಕಾರ್ಮಿಕರು ಹೆಲ್ಮೆಟ್ ಧರಿಸುವುದನ್ನು ಕಾಣುತ್ತೇವೆ. ಆದರೆ ನೀವು ಗಮನಿಸಿರಬಹುದು. ವಿವಿಧ ಸ್ಥಳಗಳಲ್ಲಿ ಕಾರ್ಮಿಕರು ವಿವಿಧ ಬಣ್ಣಗಳ ಹೆಲ್ಮೆಟ್ ಧರಿಸುತ್ತಾರೆ. ಈ ಹೆಲ್ಮೆಟ್‌ಗಳ ಬಣ್ಣಕ್ಕೆ ಯಾವುದೇ ಮಾನದಂಡವಿದೆಯೇ? ವಾಸ್ತವವಾಗಿ ಇಲ್ಲ. ಪರಿಸ್ಥಿತಿಯನ್ನು ಅವಲಂಬಿಸಿ ಸರಳವಾಗಿ ಈ ಹೆಲ್ಮೆಟ್‌ಗಳನ್ನು ಧರಿಸಲಾಗುತ್ತದೆ. ಈ ವರ್ಣರಂಜಿತ ಹೆಲ್ಮೆಟ್‌ಗಳ ಬಳಕೆಗೆ ಸಂಬಂಧಿಸಿದಂತೆ ವಿದೇಶಗಳಲ್ಲಿ ಕಠಿಣ ನಿಯಮಗಳಿವೆ. ಆದರೆ, ನಮ್ಮ ದೇಶದಲ್ಲಿ ಯಾವುದೇ ನಿಯಮಗಳು ಮತ್ತು ನಿಬಂಧನೆಗಳಿಲ್ಲ.

1 / 7
ಅದಾಗ್ಯೂ ಕೆಲಸದ ಸ್ಥಳಗಳಲ್ಲಿ ಮುನ್ನೆಚ್ಚರಿಕೆಯ ದೃಷ್ಟಿಯಿಂದ ಹೆಲ್ಮೆಟ್​ಗಳನ್ನು ಬಳಸಬೇಕು ಎನ್ನುವ ಸೂಚನೆಗಳಿವೆ. ಯಾವ ಕ್ಷೇತ್ರದವರು ಯಾವ ಬಣ್ಣದ ಹೆಲ್ಮೆಟ್ ಧರಿಸುತ್ತಾರೆ? ಇಲ್ಲಿದೆ ನೋಡಿ.

2 / 7
ಕಾರ್ಮಿಕರು ಸಾಮಾನ್ಯವಾಗಿ ಕೆಲಸದ ಸ್ಥಳದಲ್ಲಿ ನೀಲಿ ಬಣ್ಣದ ಹೆಲ್ಮೆಟ್ ಧರಿಸಿರುವುದನ್ನು ಕಾಣಬಹುದು. ಅವುಗಳನ್ನು ಸಾಮಾನ್ಯವಾಗಿ ಮೆಕ್ಯಾನಿಕ್ಸ್, ಯಂತ್ರ ನಿರ್ವಾಹಕರು ಧರಿಸುತ್ತಾರೆ.

3 / 7
ಕಿತ್ತಳೆ ಬಣ್ಣದ ಹೆಲ್ಮೆಟ್ ಅನ್ನು ಎಲೆಕ್ಟ್ರಿಷಿಯನ್​ಗಳು ವ್ಯಾಪಕವಾಗಿ ಬಳಸುತ್ತಾರೆ. ಬೂದು ಹೆಲ್ಮೆಟ್‌ಗಳನ್ನು ಸಂದರ್ಶಕರು ಅಥವಾ ಗ್ರಾಹಕರು ಬಳಸುತ್ತಾರೆ.

4 / 7
ಬಿಳಿ ಹೆಲ್ಮೆಟ್ ಅಥವಾ ಬಿಳಿ ಟೊಪ್ಪಿಗಳ ಬಗ್ಗೆ ಹೇಳುವುದಾದರೆ, ಇಂಜಿನಿಯರ್, ಪ್ರಾಜೆಕ್ಟ್ ಮ್ಯಾನೇಜರ್ ಮುಂತಾದ ಹಿರಿಯ ಉದ್ಯೋಗಿಗಳು ಅವುಗಳನ್ನು ಹೆಚ್ಚಾಗಿ ಧರಿಸುತ್ತಾರೆ.

5 / 7
ಪರಿಸರ ಇಲಾಖೆಯ ಅಧಿಕಾರಿಗಳು ಮತ್ತು ನೌಕರರು ಹಸಿರು ಹೆಲ್ಮೆಟ್ ಧರಿಸುತ್ತಾರೆ. ಅಗ್ನಿಶಾಮಕ ದಳದ ಜನರು ಕೆಂಪು ಹೆಲ್ಮೆಟ್ ಧರಿಸುತ್ತಾರೆ.

6 / 7
ಕಟ್ಟಡ ಅಥವಾ ನಿರ್ಮಾಣ ಕೆಲಸ ಮಾಡುವವರು ಸಾಮಾನ್ಯನಾಗಿ ಹಳದಿ ಬಣ್ಣದ ಹೆಲ್ಮೆಟ್ ಧರಿಸುತ್ತಾರೆ.

7 / 7

Published On - 9:27 am, Sat, 2 April 22

Follow us
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್