AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನೇಶ್ ಕಾರ್ತಿಕ್ ಬಾರಿಸಿದ ಶಾಟ್​​ ಯಾವುದು? ಕ್ರಿಕೆಟ್ ಪುಸ್ತಕದಲ್ಲೇ ಇಲ್ಲವೆಂದ ಪರಿಣಿತರು

IPL 2024: 2024ರ ಐಪಿಎಲ್ ಮೊದಲ ಪಂದ್ಯ ಸಾಕಷ್ಟು ದಾಖಲೆಗಳಿಗೆ ಸಾಕ್ಷಿಯಾದಂತೆ ಕೆಲ ತಮಾಷೆಯ ಹಾಗೂ ವಿಶೇಷ ಸನ್ನಿವೇಶಗಳಿಂದ ತುಂಬಿತ್ತು.​​ ಇದರಲ್ಲಿ ಪ್ರಮುಖವಾಗಿ ಐಪಿಎಲ್‌ನ ಅತ್ಯಂತ ಹಿರಿಯ ಆಟಗಾರರಲ್ಲಿ ಒಬ್ಬರಾದ ದಿನೇಶ್ ಕಾರ್ತಿಕ್​​ ತಮ್ಮ ವಿಶೇಷವಾದ ಹೊಡೆತದಿಂದ ಗಮನ ಸೆಳೆದಿದ್ದಾರೆ.

ಗಂಗಾಧರ​ ಬ. ಸಾಬೋಜಿ
|

Updated on: Mar 23, 2024 | 9:15 PM

Share
2024ರ ಐಪಿಎಲ್ ಮೊದಲ ಪಂದ್ಯ ಸಾಕಷ್ಟು ದಾಖಲೆಗಳಿಗೆ ಸಾಕ್ಷಿಯಾದಂತೆ ಕೆಲ ತಮಾಷೆಯ ಹಾಗೂ ವಿಶೇಷ ಸನ್ನಿವೇಶಗಳಿಂದ ತುಂಬಿತ್ತು.​​ ಇದರಲ್ಲಿ ಪ್ರಮುಖವಾಗಿ ಐಪಿಎಲ್‌ನ ಅತ್ಯಂತ ಹಿರಿಯ ಆಟಗಾರರಲ್ಲಿ ಒಬ್ಬರಾದ ದಿನೇಶ್ ಕಾರ್ತಿಕ್​​ ತಮ್ಮ ವಿಶೇಷವಾದ ಹೊಡೆತದಿಂದ ಗಮನ ಸೆಳೆದಿದ್ದಾರೆ.

2024ರ ಐಪಿಎಲ್ ಮೊದಲ ಪಂದ್ಯ ಸಾಕಷ್ಟು ದಾಖಲೆಗಳಿಗೆ ಸಾಕ್ಷಿಯಾದಂತೆ ಕೆಲ ತಮಾಷೆಯ ಹಾಗೂ ವಿಶೇಷ ಸನ್ನಿವೇಶಗಳಿಂದ ತುಂಬಿತ್ತು.​​ ಇದರಲ್ಲಿ ಪ್ರಮುಖವಾಗಿ ಐಪಿಎಲ್‌ನ ಅತ್ಯಂತ ಹಿರಿಯ ಆಟಗಾರರಲ್ಲಿ ಒಬ್ಬರಾದ ದಿನೇಶ್ ಕಾರ್ತಿಕ್​​ ತಮ್ಮ ವಿಶೇಷವಾದ ಹೊಡೆತದಿಂದ ಗಮನ ಸೆಳೆದಿದ್ದಾರೆ.

1 / 5
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ವಿಶೇಷ ಶಾಟ್ ಹೊಡೆದಿದ್ದು, ಅವರೂ ಕೂಡ ಒಂದು ಕ್ಷಣ ಶಾಕ್​ ಆಗಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ವಿಶೇಷ ಶಾಟ್ ಹೊಡೆದಿದ್ದು, ಅವರೂ ಕೂಡ ಒಂದು ಕ್ಷಣ ಶಾಕ್​ ಆಗಿದ್ದಾರೆ.

2 / 5
ಪಂದ್ಯದ 20ನೇ ಓವರ್‌ನಲ್ಲಿ ದಿನೇಶ್ ಕಾರ್ತಿಕ್ ಅವರು ತುಷಾರ್ ದೇಶಪಾಂಡೆ ಬೌಲಿಂಗ್‌ನಲ್ಲಿ ಚೆಂಡನ್ನು ರಿವರ್ಸ್ ಮಾಡಲು ಪ್ರಯತ್ನಿಸಿದರು. ಆದರೆ ಚೆಂಡು ಬ್ಯಾಟ್‌ನ ಕೆಳಭಾಗಕ್ಕೆ ಬಡಿದು ಲೆಗ್ ಸೈಟ್‌ನಲ್ಲಿ ನೇರವಾಗಿ ಬೌಂಡರಿ ಗೆರೆ ದಾಟಿತು.

ಪಂದ್ಯದ 20ನೇ ಓವರ್‌ನಲ್ಲಿ ದಿನೇಶ್ ಕಾರ್ತಿಕ್ ಅವರು ತುಷಾರ್ ದೇಶಪಾಂಡೆ ಬೌಲಿಂಗ್‌ನಲ್ಲಿ ಚೆಂಡನ್ನು ರಿವರ್ಸ್ ಮಾಡಲು ಪ್ರಯತ್ನಿಸಿದರು. ಆದರೆ ಚೆಂಡು ಬ್ಯಾಟ್‌ನ ಕೆಳಭಾಗಕ್ಕೆ ಬಡಿದು ಲೆಗ್ ಸೈಟ್‌ನಲ್ಲಿ ನೇರವಾಗಿ ಬೌಂಡರಿ ಗೆರೆ ದಾಟಿತು.

3 / 5
20ನೇ ಓವರ್​ನ ಮೂರನೇ ಎಸೆತದಲ್ಲಿ ದಿನೇಶ್ ಕಾರ್ತಿಕ್ ವಿಶಿಷ್ಟ ಶಾಟ್ ಬಾರಿಸಿದ್ದಾರೆ. ಕಾಮೆಂಟರಿಗಾರರು ದಿನೇಶ್ ಕಾರ್ತಿಕ್​ ಹೊಡೆದ ಶಾಟ್ ಯಾವುದು ಎಂದು ಕೆಲ ಕ್ಷಣ ತಲೆಕೆಡಿಸಿಕೊಂಡರು. ಈ ರೀತಿಯ ಶಾಟ್ ಕ್ರಿಕೆಟ್​​ ಪುಸ್ತಕದಲ್ಲೇ ಇಲ್ಲ ಎಂದು ಹೇಳಿದ್ದಾರೆ.

20ನೇ ಓವರ್​ನ ಮೂರನೇ ಎಸೆತದಲ್ಲಿ ದಿನೇಶ್ ಕಾರ್ತಿಕ್ ವಿಶಿಷ್ಟ ಶಾಟ್ ಬಾರಿಸಿದ್ದಾರೆ. ಕಾಮೆಂಟರಿಗಾರರು ದಿನೇಶ್ ಕಾರ್ತಿಕ್​ ಹೊಡೆದ ಶಾಟ್ ಯಾವುದು ಎಂದು ಕೆಲ ಕ್ಷಣ ತಲೆಕೆಡಿಸಿಕೊಂಡರು. ಈ ರೀತಿಯ ಶಾಟ್ ಕ್ರಿಕೆಟ್​​ ಪುಸ್ತಕದಲ್ಲೇ ಇಲ್ಲ ಎಂದು ಹೇಳಿದ್ದಾರೆ.

4 / 5
ಎಂಎಸ್​ ಧೋನಿಯಂತೆ ದಿನೇಶ್ ಕಾರ್ತಿರ್​​ಗೂ ಇದು ಕೊನೆಯ ಐಪಿಎಲ್ ಪಂದ್ಯಾವಳಿ ಎನ್ನಲಾಗುತ್ತಿದೆ. ಈ ಬಾರಿ  ಮೊದಲ ಪಂದ್ಯದಲ್ಲಿಯೇ ಕಾರ್ತಿಕ್ ಈ ರೀತಿಯ ವಿಶಿಷ್ಟ ಶೈಲಿಯ ಶಾಟ್ ಆಡುವ ಮೂಲಕ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

ಎಂಎಸ್​ ಧೋನಿಯಂತೆ ದಿನೇಶ್ ಕಾರ್ತಿರ್​​ಗೂ ಇದು ಕೊನೆಯ ಐಪಿಎಲ್ ಪಂದ್ಯಾವಳಿ ಎನ್ನಲಾಗುತ್ತಿದೆ. ಈ ಬಾರಿ ಮೊದಲ ಪಂದ್ಯದಲ್ಲಿಯೇ ಕಾರ್ತಿಕ್ ಈ ರೀತಿಯ ವಿಶಿಷ್ಟ ಶೈಲಿಯ ಶಾಟ್ ಆಡುವ ಮೂಲಕ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

5 / 5
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?